ಡೊಂಬಿವಲಿ ಪಲಾವಾ ಕನ್ನಡಿಗರ ಸಂಘ:ಕರ್ನಾಟಕ ರಾಜ್ಯೋತ್ಸವ


Team Udayavani, Nov 10, 2017, 2:45 PM IST

07-Mum07.jpg

ಡೊಂಬಿವಲಿ: ಡೊಂಬಿವಲಿ ಪೂರ್ವದಲ್ಲಿರುವ ಪಲಾವಾ ಕನ್ನಡಿಗರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವು ನ. 5ರಂದು  ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವಿಶೇಷವಾಗಿ ಅದ್ದೂರಿಯಾಗಿ ನಡೆಯಿತು.

ಸಂಸ್ಥೆಯ ಸದಸ್ಯೆ ಮೇಘಾ ಮತ್ತು ಅವರ ತಂಡದಿಂದ ಸಭಾಂಗಣದ ಎದುರಿಗೆ ಬಿಡಿಸಿದ ಸುಂದರವಾದ ರಂಗೋಲಿಯ ಚಿತ್ರ, ಅದರ ಸುತ್ತಲೂ ಇಟ್ಟ ಚಿಕ್ಕ ಚಿಕ್ಕ ಹಣತೆಗಳು ಗಗನದಲ್ಲಿ ಮಿನುಗುತ್ತಿದ್ದ ತಾರೆಗಳಿಗಿಂತ ತಾವೇನು ಕಮ್ಮಿ ಇಲ್ಲ ಎನ್ನುವಂತೆ ಹೊಳೆಯುತ್ತಿದ್ದವು. ಪಕ್ಕದಲ್ಲೇ ಅದೇ ತಂಡದಿಂದ ಹೂವಿನಲ್ಲಿ ಬಿಡಿಸಿದ ಕರ್ನಾಟಕದ ನಕ್ಷೆ ಕನ್ನಡದ ಶ್ರೀಗಂಧದ ಪರಿಮಳವನ್ನು ಸೂಸುತ್ತಿತ್ತು.

ಸಭಾಂಗಣದ ಬಾಗಿಲಲ್ಲಿ ಮುತ್ತೈದೆಯರಿಗೆ ಇಡುತ್ತಿದ್ದ ಕುಂಕುಮ, ಮುಡಿಯಲು ಪುಟ್ಟ ಮಕ್ಕಳು ಕೊಡುತ್ತಿದ್ದ ಹೂಗಳು ಕನ್ನಡದ ಸಂಸ್ಕೃತಿಯನ್ನು ಸಾರುತ್ತಿದ್ದವು. ಎದುರಿನ ಮಂಟಪದ ಹಿಂದೆ ಹಾಕಿದ್ದ ಕನ್ನಡದ ಫಲಕಗಳು, ನೆರೆದ ಅಲ್ಲಿ ಕನ್ನಡಿಗರು ಒಬ್ಬರನ್ನೊಬ್ಬರು ಪರಿಚಯಿಸಿಕೊಂಡು, ಆತ್ಮೀಯತೆಯಿಂದ ಮಾತನಾಡುತ್ತಿದ್ದ ರೀತಿ ಒಂದು ರೀತಿಯ ಮಿನಿ ಕರ್ನಾಟಕವನ್ನೇ ಸೃಷ್ಟಿಸಿತ್ತು.

ಹಿರಿಯ ಲೇಖಕಿ, ಸಂಶೋಧಕಿ ಡಾ| ಸುಮಾದ್ವಾರಕಾನಾಥ್‌ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಅನಂತರ ಸಂಸ್ಥೆಯ ಸದಸ್ಯೆಯರಿಂದ, ಮಕ್ಕಳಿಂದ ಸ್ವಾಗತ ಗೀತೆ, ಸ್ವಾಗತ ನೃತ್ಯ, ಸಂಗೊಳ್ಳಿ ರಾಯಣ್ಣನ ಕಿರು ನಾಟಕ, ಘಲ್ಲು ಘಲ್ಲು ಕುಣಿಸಿದ ಗೆಜ್ಜೆಗಳು,  ಬಳೆಗಾರ ಮಂಟಪಕ್ಕೆ ಬಂದು ಬಳೆ ತೊಡಿಸಿ ಹೋದ ಸಂದರ್ಭ, ಭಾವಗೀತೆಗಳು, ಚಿಕ್ಕ ಮಕ್ಕಳ ನೃತ್ಯಗಳು, ಛದ್ಮವೇಷ, ನಾಡಗೀತೆ ಇತ್ಯಾದಿಗಳು ನೋಡುಗರನ್ನು ಆಕರ್ಷಿಸಿತು.
ರಾಹುಲ್‌ ಮತ್ತು ವರುಣ್‌ ಅವರಿಂದ ರಸಪ್ರಶ್ನೆ ಕಾರ್ಯಕ್ರಮ, ಅಂತಾಕ್ಷರಿ ನಡೆಯಿತು. ಕಾರ್ಯಕ್ರಮದ ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಒಂದು ಕಾಲದಲ್ಲಿ ಪುಟ್ಟ ಸಸಿಯಾಗಿ ನೆಟ್ಟ ಪಲಾವ್‌ ಕನ್ನಡ ಸಂಘವು ಇಂದು ಗಿಡವಾಗಿ  ಬೆಳೆದಿದೆ. ಕನ್ನಡ ರಾಜ್ಯೋತ್ಸವ ಆಚರಣೆಗಾಗಿ ವಾರಗಟ್ಟಲೆ ತಯಾರಿ, ಪೂರ್ವ ಸಿದ್ಧತೆ, ಯೋಜನೆಗಳು, ರಂಗೋಲಿ ತಂಡದಿಂದ ರಂಗೋಲಿಯ ಸಿದ್ಧತೆ, ಸಾಂಸ್ಕೃತಿಕ ತಂಡದಿಂದ ಹಾಡು ನೃತ್ಯಗಳ ಸಿದ್ಧತೆ, ತಂಡದಿಂದ ಸಮಾರಂಭವನ್ನು ನಡೆಸಿಕೊಡಲು ಬೇಕಾದ ಸಿದ್ಧತೆಗೆ ಸಂಸ್ಥೆಯ ಸದಸ್ಯ ಬಾಂಧವರು ಸಹಕರಿಸಿ ಸಮಾರಂಭವು ಯಶಸ್ವಿಯಾಗಿ ನೆರವೇರಿಸಿ ಅತಿಥಿ-ಗಣ್ಯರ ಪ್ರಶಂಸೆಗೆ ಪಾತ್ರರಾದರು. ಅವಿನಾಶ್‌ ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.