ಡಾ| ಜಿ.ಡಿ.ಜೋಶಿ ಪ್ರತಿಷ್ಠಾನ ಮುಂಬೈ:ಮನೆಮನೆಯಲ್ಲಿ ಸಾಹಿತ್ಯ ಸ್ಪಂದನ 


Team Udayavani, Apr 13, 2017, 5:00 PM IST

12-Mum03.jpg

ಮುಂಬಯಿ: ಡಾ| ಜಿ. ಡಿ. ಜೋಶಿ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಮುಂಬಯಿ ಇದರ ವತಿಯಿಂದ ಮನೆಮನೆಯಲ್ಲಿ ಸಾಹಿತ್ಯ ಸ್ಪಂದನ ಕಾರ್ಯಕ್ರಮವು ಎ. 8 ರಂದು ಸಂಗೀತ ವಿದ್ವಾನ್‌ ಪಂಡಿತ್‌ ಜಿ. ಜಿ. ಜೋಶಿ ಅವರ ನೇತೃತ್ವದಲ್ಲಿ ಅವರ ಕಲ್ವಾದ ನಿವಾಸದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಡಿತ್‌ ಜಿ. ಜಿ. ಜೋಶಿ ಅವರು ವಹಿಸಿದ್ದರು. ಸರೋಜಾ ಅಮಾತಿ ಅವರು ಪ್ರಾರ್ಥನೆಗೈದರು. ಶಾಂತಾ ಶಾಸ್ತ್ರೀ ಅವರು ಸ್ವರಚಿತ “ಪ್ರೇಮಪತ್ರ’ ಲೇಖನವನ್ನು ಪ್ರಸ್ತುತಪಡಿಸಿದರು.

ಕವಿ, ಲೇಖಕಿ ದಾಕ್ಷಾಯಿಣಿ ಯಡಹಳ್ಳಿ ಅವರು “ನಮನ’ ಮತ್ತು “ಸಂಸಾರ’ ಎಂಬ ಎರಡು ಕವನಗಳನ್ನು, ಸರೋಜಾ ಅಮಾತಿ ಅವರು “ನುಡಿನಮನ’ ಕವನವನ್ನು ವಾಚಿಸಿದರು. ಅನಸೂಯಾ ಯಾಳಗಿ ಅವರು “ಗೆಳತಿ  ಶ್ರದ್ಧಾ’ ಕತೆಯನ್ನು ಓದಿದರೆ, ವಾಣಿ ಶೆಟ್ಟಿ ಅವರು “ಪ್ರೀತಿ’ ಮತ್ತು “ಪುಷ್ಪ’ ಕವನವನ್ನು ವಾಚಿಸಿದರು. ಅನಿತಾ ಪೂಜಾರಿ ತಾಕೊಡೆ ಅವರು “ಇಲ್ಲ ಇಲ್ಲವೆಂದರೆ ಕೇಳದೆ’ ಕವನವನ್ನು, ರಮೇಶ್‌ ಕೆ. ಪುತ್ರನ್‌ ಅವರು ದೇಶಪ್ರೇಮದ ಮೇಲೆ ಬರೆದಿರುವ “ಸಮಾಜ ಪ್ರಜ್ಞೆ, ಸಾಮಾಜಿಕ ಪ್ರಜ್ಞೆ’ ಲೇಖನವನ್ನು ಓದಿದರು.

ಶ್ರೀಕಾಂತ್‌ ಅಮಾತಿ ಅವರು ಗುರುರಾಘವೇಂದ್ರರ “ಗುರುವಾರ ಬಂತಮ್ಮಾ’, ಸಾಹಿತಿ ಡಾ| ಕರುಣಾಕರ ಶೆಟ್ಟಿ ಪಣಿಯೂರು ಅವರು “ಬೋಗನ್‌ ವಿಲ್ಲಾ’ ಕವನವನ್ನು ಪ್ರಸ್ತುತಪಡಿಸಿದರು.

ಪ್ರಾಯೋಜಕ ಜಿ. ಜಿ. ಜೋಶಿ ಅವರು “ಗಾನ ಸಾಮ್ರಾಜಿn ಡಾ| ಗಂಗೂಬಾಯಿ ಹಾನಗಲ್‌’ ಅವರ ಜೀವನದ ಬಗ್ಗೆ ಲೇಖನ ಮಂಡಿಸಿದರು. ಕವಿ, ರಂಗನಿರ್ದೇಶಕ ಸಾ. ದಯಾ, ನಾಟಕಕಾರ ರಮೇಶ್‌ ಶಿವಪುರ ಅವರು ಉಪಸ್ಥಿತರಿದ್ದರು.

ತಾರಾ ಬಂಗೇರ, ಅವರು ತನ್ನ “ಹರೆಯ’ ಮತ್ತು “ನಾಚಿಗೆ’ ಕವನಗಳನ್ನು ಓದಿದರು. ಡಾ| ಜಿ. ಡಿ. ಜೋಡಿ ಅವರು ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.  ಆಯೋಜಕರಾದ ಜಿ. ಜಿ. ಜೋಶಿ ಅವರು ಅಧ್ಯಕ್ಷೀಯ ಭಾಷಣದಲ್ಲಿ ಕನ್ನಡವನ್ನು ಕಟ್ಟಿ ಬೆಳೆಸುತ್ತಿರುವ ಡಾ| ಜಿ. ಡಿ. ಜೋಶಿ ಪ್ರತಿಷ್ಠಾನದ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ಡಾ| ಕರುಣಾಕರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಎಚ್‌. ಎಸ್‌. ಅಡೂರ ವಂದಿಸಿದರು. ಕನ್ನಡಾಭಿಮಾನಿಗಳು, ಸಾಹಿತ್ಯಾಭಿಮಾನಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.