ಡಾ| ಪಿ.ಬಿ.ಗವಾನಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ


Team Udayavani, May 22, 2018, 5:53 PM IST

2105mum01.jpg

ಮುಂಬಯಿ: ಚಿತ್ರ ಕಲಾವಿದ ಡಾ| ಪಿ. ಬಿ. ಗವಾನಿ ಅವರ 18ನೇ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಲು ಮೇ 19 ರಂದು ಫೋರ್ಟ್‌ 148 ಮಹಾತ್ಮಾ ಗಾಂಧಿ  ರೋಡ್‌ನ‌ ದಿ ಆರ್ಮಿ ಆ್ಯಂಡ್‌ ನೇವಿ ಬಿಲ್ಡಿಂಗ್‌ನಲ್ಲಿರುವ ದಿ ಆರ್ಟ್‌ ಎಂಟ್ರೆನ್ಸ್‌ ಗ್ಯಾಲರಿಯಲ್ಲಿ ಮೇ 25 ರವರೆಗೆ ನಡೆಯಲಿದೆ.

ನಗರದ ಪ್ರಸಿದ್ಧ ಕಲಾವಿದ ರಮೇಶ್‌ ಪಾಚಪಂಡೆ ಅವರು ಚಿತ್ರಕಲಾ ಪ್ರದರ್ಶನಕ್ಕೆ ದೀಪಪ್ರಜ್ವಲಿಸಿ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಕರ್ನಾಟಕ ಲಲಿತ ಕಲಾ ಅಕಾಡೆಮಿ ಬೆಂಗಳೂರು ಇದರ ಸದಸ್ಯ ಚಕ್‌ಮs… ಎಫ್‌. ವಿ. ಇವರು ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮುಂಬಯಿ ಆರ್ಟ್‌ ಲ್ಯಾಂಡ್‌ ನಿರ್ದೇಶಕರಾದ ಸುನೀಲ್‌ ಚವಾಣ್‌,  ಕರ್ನಾಟಕದ ಖ್ಯಾತ ಕಲಾವಿದರಾದ ಕಿಶೋರ್‌ ಕುಮಾರ್‌, ಚಂದ್ರಕೀರ್ತಿ, ಅಮೆರಿಕಾದ ಖ್ಯಾತ ಕಲಾ ಸಂಗ್ರಹಕಾರ್ತಿ ಅಲಮಾಸ್‌ ಮುಸ್ಕಾತಲ್ವಾ ಹಾಜರಿದ್ದು ಡಾ| ಪಿ. ಬಿ. ಗವಾನಿಯವರ ಕಲಾಕೃತಿಗಳನ್ನು ಪ್ರಶಂಸಿಸಿದರು. ಅಲ್ಲದೆ ಮುಂತಾದ ದೇಶ ವಿದೇಶ‌ಗಳ ಅನೇಕ ಕಲಾ ಪ್ರೇಮಿಗಳು ಇವರ ಕಲಾ ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮೀಣ ಜೀವನದ ಅನೇಕ ದೃಶ್ಯಗಳು ಡಾ| ಪಿ. ಬಿ. ಗವಾನಿಯವರ ಕಲಾ ಕೃತಿಗಳ ವಸ್ತುಗಳಾಗಿವೆ. ಹಳ್ಳಿಗರ ಜೀವನ ಶೈಲಿ, ಆರೋಗ್ಯದ ಕಡೆಗೆ ಅವರು ಕೋಡುವ ಮಹತ್ವ, ಹಣ್ಣು ಹಂಪಲಗಳ ಬಳಕೆ, ಅಲೋವೆರಾ ಮುಂತಾದ ಗಿಡಮೂಲಿಕೆಗಳನ್ನು ಜನಪದ ವೈದ್ಯ ಪದ್ಧತಿಯಲ್ಲಿ ತಮ್ಮ ಆರೋಗ್ಯವನ್ನು ಕಂಡುಕೊಂಡ ಗ್ರಾಮೀಣ ಜನರ ಬದುಕು, ಜೀವನದ ಪ್ರತಿ ಕೆಲಸಗಳನ್ನು ಮಾಡುವಾಗಲೂ ಪಂಚಾಂಗವನ್ನು ನೋಡುವುದು, ಒಳ್ಳೆಯ ಮೂಹೂರ್ತಕ್ಕಾಗಿ ಹುಡುಕಾಡುವುದು, ಶುಭ ಮೂಹೂರ್ತದಲ್ಲಿ ಕೆಲಸಗಳನ್ನು ಪ್ರಾರಂಭಿಸುವದು  ಗ್ರಾಮೀಣ  ಜನತೆಯ ಬದುಕಿನ ಭಾಗವಾಗಿದೆ. ಹೀಗಾಗಿ ಅವರ ಕಲಾಕೃತಿಗಳಲ್ಲಿ ಪಂಚಾಂಗ, ಗೋಡೆ ಗಡಿಯಾರ, ಹಣ್ಣುಹಂಪಲುಗಳು, ಅಲೋವೇರಾ ಸಸ್ಯಗಳನ್ನು ಸಾಂಕೇತಿಕವಾಗಿ ಬಳಸಿಕೊಂಡಿದ್ದಾರೆ.

ಅಕ್ರೇಲಿಕ್‌ ಬಣ್ಣವನ್ನು ಬುರುಗು ಬುರುಗಾಗಿ ಕಲಾಕೃತಿಯ ತಂತ್ರವಾಗಿಸಿಕೊಂಡು ತಮ್ಮದೆ ಆದ ಬುರುಗು ಶೈಲಿಯಲ್ಲಿ ಕಲಾಕೃತಿಗಳನ್ನು ರಚಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಈ ತಂತ್ರದಲ್ಲಿಯ ಮೈವಳಿಕೆ, ಬಣ್ಣಗಳ ಬಳಕೆ ಅವರಿಗೆ ಖುಷಿ ನೀಡಿದೆ. ಹೀಗಾಗಿ ಈ ಮೈವಳಿಕೆ, ತಂತ್ರ ಅವರ ಕಲಾಕೃತಿಗಳ ವೈಶಿಷ್ಟÂವಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.