ಪುಣೆ ಶ್ರೀ ಗುರುದೇವ ಸೇವಾ ಬಳಗದ ವತಿಯಿಂದ ದತ್ತ ಜಯಂತಿ ಆಚರಣೆ


Team Udayavani, Dec 13, 2019, 5:49 PM IST

mumbai-tdy–1

ಪುಣೆ, ಡಿ. 12: ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ ವತಿಯಿಂದ ದತ್ತ ಜಯಂತಿ ಆಚರಣೆಯು ಡಿ. 11 ರಂದು ಪುಣೆ ಶ್ರೀ ಗುರುದೇವ ಸೇವಾ ಬಳಗದ ಉಪಾಧ್ಯಕ್ಷರಾದ ತಮನ್ನಾ ಪ್ರಭಾಕರ ಶೆಟ್ಟಿ ಮತ್ತು ವೀಣಾ ಪಿ. ಶೆಟ್ಟಿ ರೋಹನ್‌ ನಿಲಯದಲ್ಲಿ ಪೂರ್ವಹ್ನ 11 ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ದತ್ತ ಜಯಂತಿ ಆಚರಣೆಯ ಪ್ರಯುಕ್ತ ಬೆಳಗ್ಗೆ ಓಂಕಾರ್‌ ಭಟ್‌ ಮತ್ತು ತಂಡದವರಿಂದ ಶ್ರೀ ದತ್ತ ದೇವರ ಶೋಡಷೋಪಚಾರ ಪೂಜೆ, ದತ್ತ ನಾಮ ಸ್ಮರಣೆ, ಮಹಾಆರತಿ ನಡೆಯಿತು. ಪೂಜಾ ವಿಧಿ-ವಿಧಾನಗಳನ್ನು ಪ್ರಭಾಕರ ಶೆಟ್ಟಿ ಮತ್ತು ವೀಣಾ ಪಿ. ಶೆಟ್ಟಿ ದಂಪತಿಯ ಪುತ್ರ ಪೃಥೆಶ್‌ ಮತ್ತು ಸ್ನೇಹಲ್‌ ಶೆಟ್ಟಿ ದಂಪತಿ ನೆರವೇರಿಸಿದರು.

ಬಳಿಕ ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಸದಸ್ಯೆಯರು ಹಾಗೂ ಬಳಗದ ಸದಸ್ಯರ ಭಜನಾ ಮಂಡಳಿ ಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಕೊನೆಯಲ್ಲಿ ಮಹಾಮಂಗಳಾ ರತಿ, ಪ್ರಸಾದ ವಿತರಣೆ ಜರಗಿತು. ದತ್ತ ಜಯಂತಿ ಆಚರಣೆಯ ಆಯೋಜಕರಾದ ಪ್ರಭಾಕರ ಶೆಟ್ಟಿ ಶೆಟ್ಟಿ ಮತ್ತು ವೀಣಾ ಪಿ. ಶೆಟ್ಟಿ ದಂಪತಿ ಮಹಾಮಂಗಳಾರತಿಗೈದರು. ಬಳಗದ ಮಾಜಿ ಅಧ್ಯಕ್ಷ ನಾರಾಯಣ ಶೆಟ್ಟಿ ದಂಪತಿ, ಬಳಗದ ಉಪಾಧ್ಯಕ್ಷ ರಂಜಿತ್‌ ಶೆಟ್ಟಿ, ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಜಯಲಕ್ಷ್ಮೀ ಪಿ. ಶೆಟ್ಟಿ ಮತ್ತು ಬಳಗ ಮತ್ತು ಕೇಂದ್ರದ ಸದಸ್ಯ ಸದಸ್ಯೆಯರು, ಭಕ್ತಾದಿಗಳು ಆರತಿಗೈದರು.

ಈ ಸಂದರ್ಭದಲ್ಲಿ ಪುಣೆ ಬಳಗದ ಪ್ರಮುಖರಾದ ವಿಠಲ್‌ ಶೆಟ್ಟಿ, ದಾಮೋದರ ಬಂಗೇರ, ಅಜಿತ್‌ ಕುಮಾರ್‌ ಶೆಟ್ಟಿ, ಐ. ಸಿ. ಶೆಟ್ಟಿ ಮತ್ತು ಸದಸ್ಯರು ಹಾಗೂ ವಜ್ರ ಮಾತಾ ಮಹಿಳಾ ವಿಕಾಸ ಕೇಂದ್ರದ ಪ್ರಮುಖರಾದ ಪ್ರೇಮಾ ಎಸ್‌. ಶೆಟ್ಟಿ, ಪುಷ್ಪಾ ಪೂಜಾರಿ, ಸುಮನಾ ಎಸ್‌. ಹೆಗ್ಡೆ, ವೀಣಾ ಡಿ. ಶೆಟ್ಟಿ, ಸುಜಾತಾ ಶೆಟ್ಟಿ, ಲಲಿತಾ ಪೂಜಾರಿ, ಅಮಿತಾ ಪೂಜಾರಿ, ಲೀಲಾ ಶೆಟ್ಟಿ, ರೂಪಾ ಎಂ. ಶೆಟ್ಟಿ, ರೂಪಾ ಶೆಟ್ಟಿ, ಸುಶೀಲಾ ಮೂಲ್ಯ ಮತ್ತು ಸದಸ್ಯೆಯರು ಹಾಗೂ ಭಕ್ತರು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿ ಶ್ರೀ ದತ್ತಗುರುವಿನ ಕೃಪೆಗೆ ಪಾತ್ರರಾದರು. ಕೊನೆಯಲ್ಲಿ ಅನ್ನಪ್ರಸಾದ ಸಂತರ್ಪಣೆ ನೆರವೇರಿತು.

 

 ಚಿತ್ರ-ವರದಿ:  ಹರೀಶ್‌ ಮೂಡಬಿದ್ರೆ ಪುಣೆ

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.