Desi Swara: ವಿದೇಶಿ ಕನ್ನಡಿಗರಿಗೆ ಉದ್ಯೋಗ ಮಾರ್ಗದರ್ಶಿ ಕಾರ್ಯಾಗಾರ

ಹೆಮ್ಮೆಯ ದುಬೈ ಕನ್ನಡ ಸಂಘದಿಂದ ಆಯೋಜನೆ

Team Udayavani, Aug 5, 2023, 11:04 AM IST

ವಿದೇಶಿ ಕನ್ನಡಿಗರಿಗೆ ಉದ್ಯೋಗ ಮಾರ್ಗದರ್ಶಿ ಕಾರ್ಯಾಗಾರ

ಅಬುಧಾಬಿ: ಇಲ್ಲಿನ ಹೆಮ್ಮೆಯ ದುಬೈ ಕನ್ನಡ ಸಂಘದ ವತಿಯಿಂದ ತಾಯ್ನಾಡಿನಿಂದ ಕೆಲಸ ಅರಸಿ ಬರುವ ಉದ್ಯೋಗಾಕಾಂಕ್ಷಿಗಳಿಗಾಗಿ ಉದ್ಯೋಗ ಮಾರ್ಗದರ್ಶನ ಕಾರ್ಯಾಗಾರವು ಜು.30ರಂದು ಜರಗಿತು. ಯೂನಿಕ್‌ ವರ್ಲ್ಡ್ ಎಜುಕೇಶನ್‌ ಸೆಂಟರ್‌ನಲ್ಲಿ ನಡೆದ ಕಾರ್ಯಾಗಾರದಲ್ಲಿ ಸಂಯುಕ್ತ ಅರಬ್‌ ಸಂಸ್ಥಾನದ ವಿವಿಧ ಭಾಗಗಳಿಂದ ಹಲವು ಉದ್ಯೋಗಾರ್ಥಿಗಳು ಆಗಮಿಸಿ ಕಾರ್ಯಾಗಾರದ ಸದಯಪಯೋಗ ಪಡೆದುಕೊಂಡರು.

ಮಾರ್ಗದರ್ಶಕರಾಗಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಪಾನ್‌ ವರ್ಲ್ಡ್ ಎಜುಕೇಶನ್‌ ಮ್ಯಾನೇಜಿಂಗ್‌ ಡೆರಕ್ಟ್ರ್‌ ರಾಘವೇಂದ್ರ ಬೆಂಗಳೂರು, ಬಿಸನ್ನೆಸ್‌ ಕನ್ಸ್‌ಲ್ಟೆಂಟ್‌ ಮೆರ್ವಿನ್‌ ಮಂಗಳೂರು, ಇಲೊ#à ಸ್ಕಿಲ್ಸ್‌ನ ಮ್ಯಾನೇಜಿಂಗ್‌ ಡೆರಕ್ಟ್ರ್‌ ಕೌನ್ಸ್‌ಲೆರ್‌ ನಸ್ರಿನ್‌ ಮಂಗಳೂರು ಹಾಗೂ ಹೆಲ್ತ್‌ ಕೇರ್‌ನ ಎಚ್‌ಆರ್‌ ರಕ್ಷಿತಾ ಮಂಡ್ಯ ಅವರು ಆಗಮಿಸಿದ್ದರು.

ಕಾರ್ಯಾಗಾರದಲ್ಲಿ ಸಂದರ್ಶನವನ್ನು ಹೇಗೆ ಎದುರಿಸಬೇಕು, ಬೇರೆ ಬೇರೆ ಸ್ಥಳಗಳಲ್ಲಿ ಉದ್ಯೋಗ ಹುಡುಕುವುದು ಹೇಗೆ ಹಾಗೂ ಉದ್ಯೋಗಕ್ಕೆ ಹೇಗೆ ತಯಾರಿ ನಡೆಸಬೇಕು ಎನ್ನು ವುದರ ಬಗ್ಗೆ ಮಾಹಿತಿಯನ್ನು ನೀಡಲಾಯಿತು.
ಹೆಮ್ಮೆಯ ಕನ್ನಡ ಸಂಘದ ಉಪಾಧ್ಯಕ್ಷರಾದ ಹಾದಿಯ ಮಂಡ್ಯ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಘದ ಮಾಜಿ ಅಧ್ಯಕ್ಷರಾದ ಮಮತಾ ಮೈಸೂರು ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದ ಸಂಯೋಜಕರಾಗಿ ಸಂಘದ ಮುಖ್ಯ ಕಾರ್ಯದರ್ಶಿ ರಫೀಕಲಿ ಕೊಡಗು, ಸಂಘದ ಉಪಸಮಿತಿ ಸದಸ್ಯರಾದ ಚೇತನ್‌ ಬೆಂಗಳೂರು, ನಜೀರ ಮಂಡ್ಯ, ಹಾದಿ ಕುಂದಾಪುರ, ಪ್ರತಾಪ್‌ ಮಡಿಕೇರಿ ಮತ್ತು ರಜನಿ ಬೆಂಗಳೂರು ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.