ವಾರ್ಷಿಕ ಗುರುಮೂರ್ತಿ ಪ್ರತಿಷ್ಠಾಪನ ದಿನಾಚರಣೆ, ಆಹಾರ ಕಿಟ್‌ ವಿತರಣೆ


Team Udayavani, Jul 9, 2021, 12:15 PM IST

Food Kit Delivery

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಬೊರಿವಿಲಿ – ದಹಿಸರ್‌ ಸ್ಥಳೀಯ ಕಚೇರಿಯ ವತಿಯಿಂದ ಜು. 6ರಂದು ಬೆಸ್ಟ್‌ ಕ್ವಾಟ್ರìಸ್‌, ಬಿಎಂಸಿ ಗ್ಯಾರೇಜಿನ ಹತ್ತಿರ, ಶಿಂಪೋಲಿ ರೋಡ್‌ ಗೊರಾಯಿ, ಬೊರಿವಿಲಿ ಪಶ್ಚಿಮದಲ್ಲಿರುವ ಸ್ಥಳೀಯ ಕಚೇರಿ ಗುರುಸನ್ನಿಧಿಯಲ್ಲಿ ಉಳೂ¤ರು ಶೇಖರ ಶಾಂತಿ ಮತ್ತು ಸಂಗಡಿಗರಿಂದ ಗುರುಮೂರ್ತಿ ಪ್ರತಿಷ್ಠಾಪನೆಯ ವಾರ್ಷಿಕ ದಿನಾಚರಣೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರಗಿದವು.

ಬೆಳಗ್ಗೆ 7ರಿಂದ ಪ್ರಾರಂಭಗೊಂಡ ಧಾರ್ಮಿಕ ಕಾರ್ಯಕ್ರಮದಲ್ಲಿ ಮೂರ್ತಿಶುದ್ಧಿ, ವಿವಿಧ ಅಭಿಷೇಕ, ಅಲಂಕಾರ, ಮಂಗಳಾರತಿ ಕಾರ್ಯಕ್ರಮಗಳು ನೆರವೇರಿದವು. ಪೂಜಾ ಕೈಂಕರ್ಯದ ಯಜಮಾನತ್ವವನ್ನು ಮಾಜಿ ಕಾರ್ಯಾಧ್ಯಕ್ಷ ಜಿ. ಎಂ. ಕೋಟ್ಯಾನ್‌ ಮತ್ತು ಲೀಲಾ ದಂಪತಿ ವಹಿಸಿದ್ದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಿಂದ ಭಜನ ಕಾರ್ಯಕ್ರಮ ಜರಗಿತು. ಮಂಗಳಾರತಿ, ಭಕ್ತರಿಗೆ, ಸದಸ್ಯರಿಗೆ ಪ್ರಸಾದ ವಿತರಣೆ ಜರಗಿತು.

ಇದೇ ಸಂದರ್ಭದಲ್ಲಿ  ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ಅವರ ಮುಂದಾಳತ್ವದಲ್ಲಿ ಸಮಾಜದ ದಾನಿಗಳ ನೆರವಿನಿಂದ ಅಸೋಸಿಯೇಶನ್‌ನ ಎಲ್ಲ ಸ್ಥಳೀಯ ಕಚೇರಿಗಳಿಗೆ ಕೊರೊನಾ

ದಿಂದ ಆರ್ಥಿಕ ಬಿಕ್ಕಟ್ಟಿನಲ್ಲಿ ತೊಂದರೆಗೀ ಡಾದ ಸಮಾಜದ ಬಡ ಅಶಕ್ತ ಕುಟುಂ ಬಗಳಿಗೆ ಕೊಡಮಾಡಿದ ಆಹಾರ ಕಿಟ್‌ಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಮೋಹನ್‌ ಬಿ. ಅಮೀನ್‌ ಮಾತನಾಡಿ, ಸಂಸ್ಥೆಯ ಹಿರಿಯರ ಮಾರ್ಗದರ್ಶನದ ಮೂಲಕ ಹಲವಾರು ಜನಪರ ಕಾರ್ಯಕ್ರಮ ಗಳನ್ನು ನೀಡಿ ಆ ಮೂಲಕ ಸಮಾಜದ ಬಡವರ್ಗದ ಜನರಿಗೆ ಹಿಂದಿನಿಂದಲೂ ಬಿಲ್ಲವರ ಅಸೋಸಿಯೇಶನ್‌ ಆಶಾಕಿರ ಣವಾಗಿ ಸಮಾಜದ ಜನರ ಸುಖ, ದುಃಖಗಳಿಗೆ ಸ್ಪಂದಿಸುತ್ತ ಬಂದ ಸಂಸ್ಥೆಯಾಗಿದೆ. ಕೊರೊನಾದಿಂದ ಜಗತ್ತೇ ಸಂಕಷ್ಟಕ್ಕೊಳಗಾಗಿರುವ ಸಮಯದಲ್ಲಿ ಸಮಾಜದ ಹಲವಾರು ಕುಟುಂಬ ಗಳುಗಳು ಕಂಗೆಟ್ಟಿದ್ದು, ಇಂತಹ ಪರಿಸ್ಥಿತಿ ಯಲ್ಲಿ ನಾರಾಯಣಗುರುಗಳ ತತ್ತÌದಂತೆ ಸಂಘಟನೆಯಿಂದ ನಾವೆಲ್ಲ ಬಲಯುತರಾಗಿ ಆರ್ಥಿಕ ಸಂಕಷ್ಟದ ಕುಟುಂಬಗಳಿಗೆ ಸಹಾಯ ಮಾಡಲು ಮುಂದಾಗೋಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಕಚೇರಿಯ ಉಪ ಕಾರ್ಯಾಧ್ಯಕ್ಷ ರಜಿತ್‌ ಎಲ್‌. ಸುವರ್ಣ, ಗೌರವ ಕಾರ್ಯದರ್ಶಿ ಶೇಖರ್‌ ಅಮೀನ್‌, ಜತೆ ಕಾರ್ಯದರ್ಶಿ ವತ್ಸಲಾ ಕೆ. ಪೂಜಾರಿ, ಜತೆ ಕೋಶಾಧಿಕಾರಿ ಉಮೇಶ್‌ ಜಿ. ಕೋಟ್ಯಾನ್‌, ಕೃಷ್ಣರಾಜ್‌ ಸುವರ್ಣ, ಕೇಶರಂಜನ್‌ ಮೂಲ್ಕಿ, ರಾಘು ಜಿ. ಪೂಜಾರಿ, ಚಂದ್ರಶೇಖರ ಎ. ಪೂಜಾರಿ, ಸುಂದರಿ ಪೂಜಾರಿ, ಕೇಂದ್ರ ಕಚೇರಿ ಉಪ ಯುವ ಸಮಿತಿಯ ಕಾರ್ಯಾಧ್ಯಕ್ಷ ನಾಗೇಶ್‌ ಎಂ. ಕೋಟ್ಯಾನ್‌, ಕೇಂದ್ರ ಕಚೇರಿಯ ಜತೆ ಕಾರ್ಯದರ್ಶಿ ಕೇಶವ ಕೋಟ್ಯಾನ್‌, ಮಾಜಿ ಕಾರ್ಯದರ್ಶಿ ಧರ್ಮಪಾಲ ಅಂಚನ್‌, ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಬೊರಿವಿಲಿ ಪೂರ್ವ ಶಾಖಾ ಪ್ರಬಂಧಕ ಅಶೋಕ್‌ ಶೆಟ್ಟಿ, ಭಾರತ್‌ ಬ್ಯಾಂಕ್‌ ಬೊರಿವಲಿ ಪಶ್ಚಿಮ ಶಾಖೆಯ ಕಸ್ತೂರಿ ಅಮೀನ್‌, ದಯಾನಂದ ಸುವರ್ಣ, ಕರುಣಾಕರ ಪೂಜಾರಿ, ವಾರಿಜಾ ಕೆ. ಸನಿಲ್‌, ಸುಜಾತಾ ಕೆ. ಪೂಜಾರಿ, ಆರ್‌. ಡಿ. ಕೋಟ್ಯಾನ್‌, ಹರೀಶ್‌ ಕೋಟ್ಯಾನ್‌, ರವಿ ಪೂಜಾರಿ, ಶಿವಾನಂದ ಪೂಜಾರಿ, ಅಶೋಕ್‌ ನಿಂಜೂರು ಉಪಸ್ಥಿತರಿದ್ದರು.

ಪರಿಸರದ ಸಮಾಜದ ಬಡ ಕುಟುಂಬಗಳಿಗೆ ಕೇಂದ್ರ ಕಚೇರಿ ನೀಡಿದ ಆಹಾರದ ಪೊಟ್ಟಣಗಳನ್ನು ಕಾರ್ಯ ಕ್ರಮದಲ್ಲಿ ಸಮಿತಿಯ ಪದಾಧಿಕಾರಿಗಳು, ಅತಿಥಿಗಳು ವಿತರಿಸಿದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.