ಜಿಎಸ್‌ಬಿ ಸಭಾ ನವಿಮುಂಬಯಿ: ಉಚಿತ ಕೋವಿಡ್‌ ಲಸಿಕೆ ಶಿಬಿರ


Team Udayavani, Jun 23, 2021, 1:09 PM IST

Free Covid Vaccine Camp

ಮುಂಬಯಿ: ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಜಿಎಸ್‌ಬಿ ಸಭಾ ನವಿಮುಂಬಯಿ ವತಿಯಿಂದ ಜೂ. 12 ಮತ್ತು 14ರಂದು ಎಲ್ಲರಿಗೂ ಉಚಿತ ಲಸಿಕೆ ಶಿಬಿರವನ್ನು ಆಯೋಜಿಸಲಾಯಿತು.

ಶಿಬಿರದಲ್ಲಿ  867 ಮಂದಿ ಕೋವಿಶೀಲ್ಡ್  ಲಸಿಕೆ ಪಡೆದರು. ಫೋರ್ಟಿಸ್‌ ಆಸ್ಪತ್ರೆ ವಾಶಿ ಮತ್ತು ಚೆಂಬೂರಿನ ಸುರಾನಾ ಗ್ರೂಪ್‌ ಆಫ್‌ ಹಾಸ್ಪಿಟಲ್‌ಗ‌ಳ ಸಹಕಾರದೊಂದಿಗೆ ಲಸಿಕೆ ಅಭಿಯಾನ ನಡೆಯಿತು. ಜಾತಿ, ಮತ ಮತ್ತು ಧರ್ಮವನ್ನು ಲೆಕ್ಕಿಸದೆ ಸಮಾಜಕ್ಕೆ ಉಚಿತ ವ್ಯಾಕ್ಸಿನೇಶನ್‌ ಮಾಡುವ ಉದ್ದೇಶದಿಂದ ಈ ಅಭಿಯಾನವನ್ನು ಆಯೋಜಿಸಲಾಯಿತು. ಈ ಉಪಕ್ರಮದ ಭಾಗವಾಗಿ ಕೊಚ್ಚಿ ಮತ್ತು ಕಾಸರಗೋಡಿನಲ್ಲಿ ಒಟ್ಟು 1,100 ಕೋವಿಡ್‌ ಲಸಿಕೆಗಳನ್ನು ದೀನದಲಿತರಿಗೆ ನೀಡಲಾಯಿತು. ಕೊಚ್ಚಿಯಲ್ಲಿ ಅಂದಾಜು 800 ಮತ್ತು ಕಾಸರಗೋಡಿನಲ್ಲಿ 300 ಲಸಿಕೆ ನೀಡಲಾಯಿತು.

ಅಭಿಯಾನವನ್ನು ಡಿಜಿಟಲ್‌ ರೀತಿಯಲ್ಲಿ ನಿರ್ವಹಿಸಲಾಗಿದ್ದು, ಜಿಎಸ್‌ಬಿ ಮೂಲಕ ಆನ್‌ಲೈನ್‌ನಲ್ಲಿ ನೋಂದಣಿಗಳನ್ನು ಮಾಡಲಾಯಿತು. ಜಿಎಸ್‌ಬಿ ಸಭಾ ನವಿಮುಂಬಯಿ ಪೋರ್ಟಲ… ಅಭಿಯಾನದ ಸಮಯದಲ್ಲಿ ಗುಂಪನ್ನು ರಚಿಸಿ, ಸಾಮಾಜಿಕ ದೂರವಿಡುವ ಮಾನದಂ ಡಗಳನ್ನು ಅನುಸರಿಸಲು ಸಹಕರಿಸಲಾಯಿತು. ವ್ಯಾಕ್ಸಿನೇಶನ್‌ ಸಮಯದಲ್ಲಿ ಜನರಿಗೆ ಉಪಹಾರ ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಸ್ಥಳೀಯ ನಗರ ಸೇವಕರು ತಮ್ಮ ಉದ್ಯೋಗಿಗಳಿಗೆ ಲಸಿಕೆ ಹಾಕುವ ಈ ಉಪಕ್ರ ಮದಲ್ಲಿ ಭಾಗಿಯಾಗಿದ್ದರು. ಜಿಎಸ್‌ಬಿ ಸಭಾ ನವಿಮುಂಬಯಿಯು ಅಗತ್ಯವಿರುವವರಿಗೆ ಮತ್ತು ಹಿಂದುಳಿದ ವರ್ಗದ ಜನರಿಗೆ ಹಣಕಾಸಿನ ನೆರವಿನ ದೃಷ್ಟಿಯಿಂದ ದೇಣಿಗೆ ಮೂಲಕ ಈ ಸಾಂಕ್ರಾಮಿಕ ರೋಗವನ್ನು ಎದುರಿಸಲು ಸಹಾಯ ಮಾಡುವಲ್ಲೂ ಸಭಾವು ಯಶಸ್ವಿಯಾಗಿದೆ.

2020ರ ಎಪ್ರಿಲ್‌ನಲ್ಲಿ  ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಮತ್ತು ಕೋವಿಡ್‌ ಪ್ರಕರಣಗಳ ಬಳಿಕ ಸಾಂಕ್ರಾಮಿಕ ರೋಗದಿಂದಾಗಿ ಬಹಳಷ್ಟು ಕುಟುಂಬಗಳು ತಮ್ಮ ದೈನಂದಿನ ಜೀವನೋಪಾಯವನ್ನು ಕಳೆದುಕೊಂಡಿವೆ. ಈ ಸಂದರ್ಭದಲ್ಲಿ  ಮುಂಬಯಿ ಪ್ರದೇಶದ 800 ಬಡ ಕುಟುಂಬಗಳಿಗೆ ಮಾಸಿಕ ದಿನಸಿ ಕಿಟ್‌ಗಳನ್ನು ವಿತರಿಸಲು ಜಿಎಸ್‌ಬಿ ಸಭಾ ನವಿಮುಂಬಯಿ ಮುಂದಾಗಿದ್ದು, ಅನ್ನದಾನ ಸೇವೆಯನ್ನು ನಡೆಸಲಾಯಿತು. ಈ ಸೇವೆಯ ಭಾಗವಾಗಿ ದೈನಂದಿನ ಅಗತ್ಯ ವಸ್ತುಗಳಾದ ಅಕ್ಕಿ, ತೈಲ, ದಾಲ…, ಸೋಪ್‌ ಇತ್ಯಾದಿಗಳನ್ನು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ವಿತರಿಸಲಾಯಿತು. ವಾಶಿಯಿಂದ ಮೀರಾ- ಭಾಯಂದರ್‌, ದಹಿಸರ್‌, ಡೊಂಬಿವಲಿ ಮತ್ತು ದಕ್ಷಿಣ ಮುಂಬಯಿಯ ಎಲ್ಲ ಭಾಗಗಳಲ್ಲಿ ಮಾಸಿಕ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು.

 

 

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.