ಲೋನವಾಲ ಪರಿಸರದ ಹಿರಿಯ ನಾಗರಿಕರಿಗೆ ಉಚಿತ ಕೋವಿಡ್‌ ಲಸಿಕೆ


Team Udayavani, Mar 22, 2021, 3:58 PM IST

ಲೋನವಾಲ ಪರಿಸರದ ಹಿರಿಯ ನಾಗರಿಕರಿಗೆ ಉಚಿತ ಕೋವಿಡ್‌ ಲಸಿಕೆ

ಪುಣೆ: ಲೋನವಾಲದ ಬಿಜೆಪಿ ನೇತಾರ, ಲೋನವಾಲ ಎಲ್‌ಎನ್‌ಪಿ ವರಿಷ್ಠ ನಗರ ಸೇವಕ, ಲೋನವಾಲ ನಗರ ಪರಿಷದ್‌ನ ಮಾಜಿ ಉಪಾಧ್ಯಕ್ಷ, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಲೋನವಾಲ ಸ್ಥಳೀಯ ಸಮಿತಿಯ ಗೌರವಾಧ್ಯಕ್ಷ ನಿಟ್ಟೆ ನಡಿಮನೆ ಶ್ರೀಧರ್‌ ಎಸ್‌. ಪೂಜಾರಿ ಅವರ ವತಿಯಿಂದ ಸ್ಥಾನೀಯ ಹಿರಿಯ ನಾಗರಿಕರಿಗೆ ಉಚಿತವಾಗಿ ಸಾವಿರಕ್ಕೂ ಅಧಿಕ ಕೋವಿಡ್‌ ಲಸಿಕೆ ನೀಡಲಾಯಿತು.

ಡಾ| ಅಮೋಲ್‌ ಅಗರ್ವಾಲ್‌ ಮತ್ತು ಸ್ಥಾಪಕ ನಿರ್ದೇಶಕ ರಾಮ್‌ಲಾಲ್‌ ಅಗರ್‌ವಾಲ್‌ ಸಂಜೀವನಿ ವೈದ್ಯಕೀಯ ಪ್ರತಿಷ್ಠಾನದ ಸಹಕಾರದಲ್ಲಿ ಕೋವಿಡ್‌ ವ್ಯಾಕ್ಸಿನೇಷನ್‌ ಡ್ರೈವ್‌ ಅನ್ನು ಲೋನವಾಲದ ಬಿಜೆಪಿ ಮತ್ತು ರಿಪಬ್ಲಿಕನ್‌ ಪಾರ್ಟಿ ಇದರ ಕಾರ್ಯಕರ್ತರು ಆರ್ಥಿಕವಾಗಿ ಹಿಂದುಳಿದ 60ಕ್ಕೂ ಅಧಿಕ ಹಿರಿಯ ನಾಗರಿಕರಿಗೆ ಗುರುವಾರ ಬೆಳಗ್ಗೆಯಿಂದ ಸಂಜೆವರೆಗೆ ನೀಡುವಲ್ಲಿ ಸಹಕರಿಸಿದರು.

ಡಾ| ಅಮೋಲ್‌ ಅಗರ್ವಾಲ್‌ ಅವರ ಸಂಚಾಲಕತ್ವದ ಸಂಜೀವನಿ ಆಸ್ಪತ್ರೆಯಲ್ಲಿ ಶಿಬಿರ ಆಯೋಜಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಪೂರ್ವತಯಾರಿಯಾಗಿಸಿ ನಗರ ಪರಿಷದ್‌ನ ಆಸ್ಪತ್ರೆ ಹಾಗೂ ಬಿಜೆಪಿ ಕಾರ್ಯಾಲಯಗಳಲ್ಲಿ ಫಲಾನುಭವಿಗಳ ಹೆಸರು ನೋಂದಣಿ ಅಭಿಯಾನ ನಡೆಸಲಾಗಿತ್ತು. ಸುಮಾರು 350ಕ್ಕೂ ಅಧಿಕ ಲಸಿಕೆಗಳನ್ನು ನೀಡಲಾಯಿತು.

ಈ ಸೌಲಭ್ಯವನ್ನು 60 ವರ್ಷ ಮೇಲ್ಪಟ್ಟ ಬಿಪಿಎಲ್‌ ಗುಂಪಿನ ಕನಿಷ್ಠ 1,000 ಫಲಾನುಭವಿಗಳಿಗೆ ಒದಗಿ ಸುವ ಉದ್ದೇಶವನ್ನು ವ್ಯಕ್ತಪಡಿಸಿದ ಶ್ರೀಧರ ಪೂಜಾರಿ ಅವರು, ಪ್ರತೀ ನಾಗರಿಕರಿಗೆ ಎರಡು ಹಂತಗಳಲ್ಲಿ ಡೋಸ್‌ ನೀಡಲಾಗುತ್ತಿದ್ದು ಮೊದಲ ಹಂತದ ಡೋಸ್‌ ಒಂದೆರಡು ದಿನಗಳಲ್ಲಿ ಪೂರೈಸಿ ಎರಡನೇ ಡೋಸ್‌ನ್ನು 28 ದಿನಗಳ ಬಳಿಕ ನೀಡಲಾ ಗುವುದು. ಮುಂದಿನ ದಿನಗಳಲ್ಲಿ ಎಲ್ಲ ಫಲಾನುಭವಿಗಳಿಗೆ ಮೊದಲ ಹಂತ ಮತ್ತು 2ನೇ ಹಂತದಲ್ಲೂ ಸಂಪೂರ್ಣವಾಗಿ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದರು.

ಲೋನವಾಲ ನಗರ ಪರಿಷತ್‌ನ ನಗರಾಧ್ಯಕ್ಷೆ ಸುರೇಖಾ ಜಾಧವ್‌, ಆರ್‌ಪಿಐ ಪುಣೆ ಜಿಲ್ಲಾಧ್ಯಕ್ಷ ಆಯು. ಸೂರ್ಯನಂತ್‌ ಜಿ.ವಾಘ್ಮೆರೆ, ಬಿಜೆಪಿ ಲೋನವಾಲ ಅಧ್ಯಕ್ಷ ರಾಮ್‌ವಿಲಾಸ್‌ ಖಂಡೇಲ್ವಾಲ್‌, ಆರ್‌ಪಿಐ ಲೋನವಾಲ ಅಧ್ಯಕ್ಷ ಎ.ಕಮಲ್‌ಶೀಲ್‌ ಮಾಸ್ಕೆನ್‌ ಕೌನ್ಸಿಲರ್‌ ರಾಜಭೌ ಖಲಡ್ಕರ್‌ ಉಪಸ್ಥಿತಿಯಲ್ಲಿ ಬಿಜೆಪಿಯ ಹಿರಿಯ ಮುಖಂಡ ಅರವಿಂದ್‌ ಕುಲಕರ್ಣಿ ಅವರು ಅಭಿಯಾನಕ್ಕೆ ಚಾಲನೆ ನೀಡಿದರು.

ಮಾಜಿ ನಗರ ಸೇವಕ ಬಾಲಾಸಾ ಹೇಬ್‌ ಜಾಧವ್‌, ದಿಲೀಪ್‌ ಮನ್ಕಾಮೆ,

ಮಹಿಳಾ ಮೋರ್ಚಾ ಅಧ್ಯಕ್ಷ ಯೋಗಿ ತಾ ಕೊಕ್ರೆ, ಯುವ ಮೋರ್ಚಾ ಅಧ್ಯಕ್ಷ ಶುಭಮ್‌ ಮನ್ಕಾಮೆ, ಗಣೇಶ್‌ ಗಾಯಕ್ವಾಡ್‌, ಚೈತನ್ಯ ದಳ್ವಿ, ಶ್ರವಾಣ್‌ ಚಿಕ್ನೆ, ಸಂಕೇತ್‌ ನಿಕುಡೆ, ವಿಕಯ್‌ ಸಕಾತ್‌, ಯಶ್‌ ಪಾಲೌRಡ್‌. ಸುಜಾತಾ ಮೆಹ್ತಾ ನಂದು ಜೋಶಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

 

-ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.