ಅ.1ರಿಂದ ಪಲಿಮಾರು ಶ್ರೀಗಳು ಪೇಜಾವರ ಮಠದಲ್ಲಿ ಮೊಕ್ಕಾಂ
Team Udayavani, Sep 28, 2017, 4:14 PM IST
ಮುಂಬಯಿ: 2018-2020ರ ಉಡುಪಿ ಪರ್ಯಾಯ ಪೀಠವನ್ನೇರಲಿರುವ ಪರ್ಯಾಯ ಸಂಚಾರಕ್ಕೆ ಮುಂಬಯಿ ಮಹಾನಗರಕ್ಕಾಗಮಿಸಿರುವ ಉಡುಪಿ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ಅ. 1ರಿಂದ ಅ. 3ರವರೆಗೆ ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿಯ ಪೇಜಾವರ ಮಠ ಮುಂಬಯಿ ಶಾಖೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮಠದ ಶಾಖೆಯ ಪ್ರಬಂಧಕ ರಾಮದಾಸ ಉಪಾಧ್ಯಾಯ ರೆಂಜಾಳ ತಿಳಿಸಿದ್ದಾರೆ.
ಅ. 1ರಂದು ಪೂರ್ವಾಹ್ನ 11ರಿಂದ ಮಧ್ಯಾಹ್ನ 12 ರವರೆಗೆ ತಪ್ತ ಮುದ್ರಾಧಾರಣಾ ಕಾರ್ಯಕ್ರಮವನ್ನು ಶ್ರೀಗಳು ನಡೆಸಿಕೊಡಲಿದ್ದಾರೆ. ಅ. 2ರಂದು ಮತ್ತು ಅ.3ರಂದು ಕೂಡ ದಿನಪೂರ್ತಿಯಾಗಿ ಇಲ್ಲಿದ್ದು ವಿವಿಧ ಪೂಜೆಗಳನ್ನು ನಡೆಸಿ ನೆರೆದ ಭಕ್ತಾಭಿಮಾನಿಗಳಿಗೆ ಮಂತ್ರಾಕ್ಷತೆ ನೀಡಿ ಅನುಗ್ರಹಿಸಲಿದ್ದಾರೆ. ಶ್ರೀಗಳ 3 ದಿನಗಳ ಎಲ್ಲಾ ಧಾರ್ಮಿಕ ಕಾರ್ಯ ಕ್ರಮಗಳಲ್ಲಿ ನಾಡಿನ ಸಮಸ್ತ ಭಕ್ತಾಭಿಮಾನಿಗಳು ಸಹಭಾಗಿ ಗಳಾಗಿ ಶ್ರೀ ಕೃಷ್ಣ ದೇವರ ಕೃಪೆಗೆ ಪಾತ್ರರಾಗುವಂತೆ ಪೂರ್ಣ
ಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ವಿಶ್ವಸ್ತ ಮಂಡಳಿ ಹಾಗೂ ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರಾದ ಪ್ರಕಾಶ ಆಚಾರ್ಯ ರಾಮಕುಂಜ, ಹರಿ ಭಟ್ ಮತ್ತು ನಿರಂಜನ್ ಗೋಗೆr ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ