ಹರ್ಷಿತಾ ಎಚ್‌. ಶೆಟ್ಟಿಗೆ 2 ಚಿನ್ನದ ಪದಕ


Team Udayavani, Jun 18, 2021, 1:13 PM IST

Gold Medal

ಪುಣೆ: ವೈದ್ಯಕೀಯ ಅಂತಿಮ ವರ್ಷದ ಎಂಬಿಬಿಎಸ್‌ ಪರೀಕ್ಷೆಯಲ್ಲಿ ಪುಣೆಯ ಬಿ.ಜೆ. ಮೆಡಿಕಲ್‌ ಕಾಲೇಜ್‌ನ ವಿದ್ಯಾರ್ಥಿನಿ ಡಾ| ಹರ್ಷಿತಾ ಶೆಟ್ಟಿ ಕಾಲೇಜ್‌ಗೆ ಅತೀ ಹೆಚ್ಚು ಅಂಕಗಳನ್ನು ಪಡೆದು ಡಾ| ಎ.ವಿ. ಉಮರ್ಕರ್‌ ಸ್ಮರಣಾರ್ಥ ಕೊಡಮಾಡುವ ಚಿನ್ನದ ಪದಕವನ್ನು ಪಡೆದಿದ್ದಾರೆ.

ಪುಣೆಯ ತುಳು, ಕನ್ನಡಿಗ, ಹೊಟೇಲ್‌ ಉದ್ಯಮಿ, ಧನಕವಾಡಿ ನಿವಾಸಿ

ಮೂಲತಃ ಶಿರ್ವ ಪಂಜಿಮಾರ್‌ ದೊಡ್ಡಮನೆ ಹರೀಶ್‌ ಎನ್‌. ಶೆಟ್ಟಿ  ಮತ್ತು ಉಡುಪಿ ಕಬ್ಯಾಡಿ ತಟ್ಟೂರು ಮನೆ ವಾರಿಜಾ ಶೆಟ್ಟಿ ದಂಪತಿ ಪುತ್ರಿಯಾದ ಇವರು ಮಹಾರಾಷ್ಟ್ರ ಯುನಿವರ್ಸಿಟಿ ಆಫ್‌ ಹೆಲ್ತ್ ಸೈನ್ಸ್‌ ನಾಸಿಕ್‌ ವಲಯದ ಮಹಿಳಾ ಪರೀಕ್ಷಾರ್ಥಿಗಳಲ್ಲಿ ಮೆಡಿಸಿನ್‌ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆ ದು ದಿ| ಶ್ರೀಮತಿ ವಿಜಯದೇವಿ ಫಡ್ತಾರೆ ಸ್ಮರಣಾರ್ಥ ಕೊಡಮಾಡುವ ಚಿನ್ನದ ಪದಕವನ್ನೂ ಮುಡಿಗೆರಿಸಿಕೊಂಡಿದ್ದಾರೆ.

ಕೊರೊನಾ ನಿಯಮಾನುಸಾರ ಮಹಾರಾಷ್ಟ್ರ ರಾಜ್ಯಮಟ್ಟದಲ್ಲಿ ಆನ್‌ಲೈನ್‌ ಮೂಲಕ ನಡೆದ ಈ ಸಮಾವೇಶದಲ್ಲಿ ರಾಜ್ಯಪಾಲ ಭಗತ್‌ ಸಿಂಗ್‌ ಕೊಶ್ಯಾರಿ ಅವರು ಉಪಸ್ಥಿತರಿದ್ದು, ಮಹಾರಾಷ್ಟ್ರ ಯುನಿವರ್ಸಿಟಿ ಆಫ್‌ ಹೆಲ್ತ್ ಸೈನ್ಸ್‌  ನಾಸಿಕ್‌ ಇದರ ಪರೀûಾ ಪರಿವಿಕ್ಷಕ, ನಿಯಂತ್ರಕ ಡಾ| ಅಜಿತ್‌ ಪಾಠಕ್‌ ಅವರು ಈ ಚಿನ್ನದ ಪದಕವನ್ನು ಡಾ| ಹರ್ಷಿತಾ ಶೆಟ್ಟಿ ಅವರಿಗೆ ಪ್ರದಾನ ಮಾಡಿ ಅಭಿನಂದಿಸಿದರು.

ಅಂತಿಮ ವರ್ಷದ ಎಂಬಿಬಿಎಸ್‌ ಪರೀಕ್ಷೆಯಲ್ಲಿ 2 ಚಿನ್ನದ ಪದಕವನ್ನು ಪಡೆದ ಡಾ| ಹರ್ಷಿತಾ ಶೆಟ್ಟಿ ಅವರು ಈ ಮೊದಲು ಮೂರನೇ ವರ್ಷದ ಎಂಬಿಬಿಎಸ್‌ ಪರೀಕ್ಷೆಯ  OPHTHALMOLOGY ವಿಭಾಗದಲ್ಲಿ ಕೂಡ ಚಿನ್ನದ ಪದಕವನ್ನು ಪಡೆದಿದ್ದರು. ಪ್ರಾಥಮಿಕ, ಫ್ರೌಢ ಮತ್ತು ಪದವಿಯನ್ನು ಶ್ರೇಷ್ಟ ಶ್ರೇಣಿಯಲ್ಲಿ ಮುಗಿಸಿರುವ ಇವರು 2015 -2016ರಲ್ಲಿ ಎಂಎಸ್‌ಸಿಇಟಿ ಪರೀಕ್ಷೆಯಲ್ಲಿ ಇನ್ನೂರಕ್ಕೆ ಇನ್ನೂರು ಅಂಕಗಳನ್ನು ಪಡೆದು ಮಹಾರಾಷ್ಟ್ರಕ್ಕೆ ಮೊದಲಿಗರಾಗಿ ಉತ್ತೀರ್ಣರಾಗಿದ್ದರು. ಇವರನ್ನು ಬಂಟರ ಸಂಘ ಪುಣೆ, ಶ್ರೀ ಅಯ್ಯಪ್ಪ ಸೇವಾ ಸಂಘ ಕಾತ್ರಜ್‌ ಪುಣೆ, ಬಂಟ್ಸ್‌ ಅಸೋಸಿಯೇಶನ್‌ ಪುಣೆ, ಶ್ರೀ ಗುರುದೇವ ಸೇವಾ ಬಳಗ ಪುಣೆ, ತುಳು ಕೂಟ ಪುಣೆ ಹಾಗೂ ವಿವಿದ ಸಂಘ ಸಂಸ್ಥೆಗಳು ಅಧ್ಯಕ್ಷರು, ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.