ಜಿಎಸ್ಬಿ ಬಾಲಾಜಿ ಸೇವಾ ಸಮಿತಿ: ವೃದ್ಧಾಶ್ರಮಕ್ಕೆ ಸಹಾಯ
Team Udayavani, Sep 8, 2017, 2:17 PM IST
ಮುಂಬಯಿ: ವಸಾಯಿರೋಡ್ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್ಬಿ) ಬಾಲಾಜಿ ಸೇವಾ ಸಮಿತಿಯವರಿಂದ ವಸಾಯಿಗಾಂವ್ ಕೋಳಿವಾಡಾ ಶ್ರದ್ಧಾನಂದ ವೃದ್ಧಾಶ್ರಮಕ್ಕೆ ಸೆ. 3ರಂದು ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ವೃದ್ಧಾಶ್ರಮದಲ್ಲಿ 56 ಹಿರಿಯ ಮಹಿಳೆಯರಿದ್ದು, ಬಾಲಾಜಿ ಸೇವಾ ಸಮಿತಿಯವರು ಪ್ರತೀ ತಿಂಗಳು ಅಗತ್ಯವಸ್ತುಗಳನ್ನು ನೀಡುವ ಆಶ್ವಾಸನೆ ನೀಡಿದರು.
ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸುತ್ತಾ ಬಂದಿರುವ ವಸಾಯಿ ಜಿಎಸ್ಬಿ ಬಾಲಾಜಿ ಸೇವಾ ಸಮಿತಿಯು ಸಮಾಜಪರ ಕಾರ್ಯಕ್ರಮಗಳಲ್ಲಿ ಕೂಡಾ ಜವಾಬ್ದಾರಿಯನ್ನು ಹೊಂದಿದೆೆ.
ಈ ಕಾರ್ಯಕ್ರಮದಲ್ಲಿ ಬಾಲಾಜಿ ಸೇವಾ ಸಮಿತಿಯ ಕಾರ್ಯದರ್ಶಿ ಪುರುಷೋತ್ತಮ ಶೆಣೈ, ಸಂಚಾಲಕ ದೇವೇಂದ್ರ ಭಕ್ತ, ಸಹಕಾರ್ಯದರ್ಶಿ ವಿವೇಕಾನಂದ ಭಕ್ತ, ದೇವದಾಸ್ ಭಟ್, ಮಹಿಳಾ ವಿಭಾಗದ ಸದಸ್ಯೆಯರಾದ ಸವಿತಾ ಪುರುಷೋತ್ತಮ ಕುಡ್ವ, ವೀಣಾ ವಿವೇಕಾನಂದ ನಕ್ತ, ಸುಧಾ ಸತ್ಯೇಂದ್ರ ನಾಯಕ್, ಯುವ ವಿಭಾಗದ ಅಪೇಕ್ಷಾ ದೇವೇಂದ್ರ ಭಕ್ತ, ಶ್ರುತಿ, ಪುರುಷೋತ್ತಮ ಶೆಣೈ, ಸದಸ್ಯರಾದ ಚಂದ್ರಕಾಂತ ಹೆಗ್ಡೆ, ರಿತೇಶ್ ಪ್ರಭು, ಶ್ರದ್ಧಾನಂದ ವೃದ್ಧಾಶ್ರಮದ ಸಹಾಯಕ ಅಧಿಕಾರಿ ಸುಧಾ ಮರಾಠೆ, ಸಿಬಂದಿ ವರ್ಗದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ