ಜಿಎಸ್ಬಿ ಮಂಡಲ ಡೊಂಬಿವಲಿ: ಲಕ್ಷ ತುಳಸಿ ಅರ್ಚನೆ
Team Udayavani, Jun 5, 2018, 11:38 AM IST
ಡೊಂಬಿವಲಿ: ಜಿ. ಎಸ್. ಬಿ ಮಂಡಲ ಡೊಂಬಿವಲಿ ವತಿಯಿಂದ ಲಕ್ಷ ತುಳಸಿ ಅರ್ಚನೆ ಕಾರ್ಯಕ್ರಮವು ಜೂ. 3 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಅಧಿಕ ಮಾಸದ ಪ್ರಯುಕ್ತ ಸಮಾಜ ಕಲ್ಯಾಣಕ್ಕಾಗಿ ಲಕ್ಷ ತುಳಸಿ ಅರ್ಚನೆ ಮತ್ತು ಇನ್ನಿತರ ಪೂಜೆಗಳನ್ನು ಹಮ್ಮಿಕೊಳ್ಳಲಾಗಿದತ್ತು. ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಪೂಜನೆ ಮತ್ತು ಪಂಚಾಂಮೃತ ಅಭಿಷೇಕ ನಡೆಯಿತು. ನಂತರ ಶ್ರೀ ರಾಮಚಂದ್ರ ದೇವರ ಸಾನಿಧ್ಯದಲ್ಲಿ ಸಮಾಜ ಭಾಂದವರು ಶ್ರೀ ವಿಷ್ಣು ಸಹಸ್ರ ನಾಮ, ಶ್ರೀ ರಾಮ ಸಹಸ್ರ ನಾಮ ಲಕ್ಷ ತುಳಸಿ ಅರ್ಚನೆ ನಡೆಸಿದರು. ವೇದಮೂರ್ತಿ ಮೋಹನದಾಸ್ ಭಟ್ ಇವರ ಮಾರ್ಗದರ್ಶನ ಹಾಗೂ ವೇದ ಮೂರ್ತಿ ರಾಘವೇಂದ್ರ ಭಟ್ ಕಾರ್ಕಳ ನೇತೃತ್ವದಲ್ಲಿ ಕಾರ್ಯಕ್ರಮ ವಿಧಿವತ್ತಾಗಿ ನಡೆಯಿತು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ಮನೋಹರ್ ಪೈ, ಕಾರ್ಯಕಾರಿ ಸಮಿತಿಯ ಸದಸ್ಯರು, ಡೊಂಬಿವಲಿ ಮತ್ತು ಕಲ್ಯಾಣ್ನ ಸಮಾಜ ಭಾಂದವರು, ಸಮಾಜದ ವಿವಿಧ ಸಂಘಟನೆಗಳ ಪದಾ
ಧಿಕಾರಿಗಳು, ಸದಸ್ಯರು, ಸ್ಥಳೀಯ ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿ ಗಳು, ಸಮಾಜ ಸೇವಕರು, ಸಮಾಜ ಬಾಂಧವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ