ಜಿಎಸ್‌ಬಿ ಸೇವಾ ಮಂಡಲ ಸಯಾನ್‌ ಸ್ಥಾಪನಾ ದಿನಾಚರಣೆ, ಯಕ್ಷಗಾನ 


Team Udayavani, Nov 1, 2018, 4:33 PM IST

3010mum21a.jpg

ಮುಂಬಯಿ: ಜಿಎಸ್‌ಬಿ ಸೇವಾ ಮಂಡಲ ಸಯಾನ್‌ ಇದರ ಸ್ಥಾಪನಾ ದಿನಾಚರಣೆಯು  ಸೇವಾ ಮಂಡಲದ ಸಯಾನ್‌ ಪೂರ್ವದಲ್ಲಿರುವ ಶ್ರೀ ಗುರುಗಣೇಶ್‌ ಪ್ರಸಾದ ಸಭಾಗೃಹದಲ್ಲಿ  ಜರಗಿತು.

 ಬೆಳಗ್ಗೆ  ಗಣಹೋಮ, ಅನಂತರ ಭಜನೆ, ಅರಸಿನ ಕುಂಕುಮ ಇನ್ನಿತರ ಕಾರ್ಯಕ್ರಮಗಳು ನೆರವೇರಿದವು.  ಸಂಸ್ಥೆಯ  ಯಕ್ಷಗಾನ ಕಲಾ ಮಂಡ ಳದ ಕಲಾವಿದರಿಂದ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ರತಿ ಕಲ್ಯಾಣ ಯಕ್ಷಗಾನ ಜರಗಿತು.

ಯಕ್ಷಗಾನ ಪ್ರದರ್ಶನದ ಮಧ್ಯಂ ತರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕೆನರಾ ಬ್ಯಾಂಕಿನ ಮಹಾಪ್ರಬಂಧಕ ಸುರೇಶ್‌ ಕಿಣಿ, ಮಾಜಿ ಸಹಾಯಕ ಪ್ರಬಂಧಕ ಜಿ. ಎನ್‌. ಪೈ, ಸೇವಾ ಮಂಡಳದ ಟ್ರಸ್ಟಿ ರಾಮನಾಥ ಕಿಣಿ, ಸೇವಾ ಮಂಡಳದ ಟ್ರಸ್ಟಿ ಯೋಗೇಶ್‌ ಡಾಂಗೆ, ಖ್ಯಾತ ಭಾಗವತರಾದ ಪೊಲ್ಯ ಲಕ್ಷಿ¾àನಾರಾಯಣ ಶೆಟ್ಟಿ, ಪತ್ರಕರ್ತ ರಮೇಶ್‌ ಭಿರ್ತಿ, ಜಿಎಸ್‌ಬಿ ಸೇವಾ ಮಂಡಳದ ಉಪಾಧ್ಯಕ್ಷ ಎಸ್‌. ವಿ. ಪೈ ಅವರನ್ನು ಜನಪ್ರಿಯ ಯಕ್ಷಗಾನ ಕಲಾಮಂಡಳದ ಅಧ್ಯಕ್ಷ ಮೇಲ್‌ಗ‌ಂಗೊಳ್ಳಿ ರವೀಂದ್ರ ಪೈ ಅವರು ಗೌರವಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಭೋಜನದ ವ್ಯವಸ್ಥೆಯನ್ನು ಆಯೋಜಿಸ ಲಾಗಿತ್ತು, ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಕಲಾಭಿಮಾ ನಿಗಳು, ತುಳು- ಕನ್ನಡಿಗರು, ಸಮಾಜ ಬಾಂಧವರು   ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.