ಹರೀಶ್‌ ಸಿ. ಕಾಂಚನ್‌ರಿಗೆ ಅತ್ಯುತ್ತಮ ವಾರ್ಷಿಕ ಸೇವಾ ಪುರಸ್ಕಾರ


Team Udayavani, Mar 20, 2019, 4:35 PM IST

1903mum16.jpg

ಮುಂಬಯಿ: ಮಹಾನಗರದಲ್ಲಿ ಶತಮಾನದ ಹಿರಿಮೆಗೆ ಪಾತ್ರವಾಗಿರುವ, ಹೆಸರಾಂತ ಧಾರ್ಮಿಕ ಸಂಘಟನೆ ಶ್ರೀಮದ್ಭಾರತ ಮಂಡಳಿಯು ಕಳೆದ ಹಲವಾರು ವರ್ಷಗಳಿಂದ ಪ್ರತಿವರ್ಷವೂ ವರ್ಷದ ಅತ್ತುÂತ್ತಮ ಕಾರ್ಯಕರ್ತರಿಗಾಗಿ ನೀಡುವ ಫಲಕವು ಪ್ರಸ್ತುತ ವರ್ಷ ಸಂಸ್ಥೆಯ ಕ್ರಿಯಾಶೀಲ ಕಾರ್ಯಕರ್ತರಾದ ಹರೀಶ್‌ ಸಿ. ಕಾಂಚನ್‌ರವರಿಗೆ ಲಭಿಸಿದೆ.

ಇತ್ತೀಚೆಗೆ ಅಂಧೇರಿಯಲ್ಲಿ ಜರಗಿದ ಮದ್ಭಾರತ ಮಂಡಳಿಯ 141ನೇ ಮಂಗಳ್ಳೋತ್ಸವದ ಸಂದರ್ಭದಲ್ಲಿ ಅತಿಥಿಗಳಾದ ಮೊಗವೀರ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಸದಾನಂದ ಎ. ಕೋಟ್ಯಾನ್‌ ಸಮಾಜ ಸೇವಕ, ಉದ್ಯಮಿ  ಸುರೇಶ್‌ ಕಾಂಚನ್‌ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಖ್ಯಾತ ಸಂಘಟಕರಾದ ಐಕಳ ಹರೀಶ್‌ ಶೆಟ್ಟಿಯವರು ಹರೀಶ್‌ ಸಿ. ಕಾಂಚನ್‌ ರವರಿಗೆ ಫಲಕವನ್ನು ಪ್ರದಾನಿಸಿ ಗೌರವಿಸಿದರು.

ಕಳೆದ ಏಳೆಂಟು ವರ್ಷಗಳಿಂದ  ಮದ್ಭಾರತ ಮಂಡಳಿಯ ಎಲ್ಲ ಧಾರ್ಮಿಕ , ಸಾಮಾಜಿಕ ಕಾರ್ಯ ಕ್ರಮಗಳಲ್ಲಿ  ಅತ್ಯಂತ ಶ್ರದ್ದೆಯಿಂದ ತೊಡಗಿಸಿಕೊಂಡು ಮುಂಚೂಣಿಯಲ್ಲಿ ನಿಂತು ಸೇವೆಗೈಯುತ್ತಾ ಬಂದಿರುವ ಹರೀಶ್‌ ಸಿ ಕಾಂಚನ್‌ರಿಗೆ ದೊರಕಿರುವ ಫಲಕವು ಕ್ಷೇತ್ರದ ಲಕ್ಷ್ಮೀನಾರಾಯಣ ದೇವರ ಅನುಗ್ರಹದ ಪ್ರಸಾದವಾಗಿದೆ ಎಂದು ನಂಬಿದ್ದೇನೆ. ಇದು ಯುವ ಕಾರ್ಯಕರ್ತರಲ್ಲಿ ಶಕ್ತಿ ಮತ್ತು ಸ್ಫೂರ್ತಿಯನ್ನು ತುಂಬುತ್ತದೆ ಎಂದು ನುಡಿದರು.

ವೃತ್ತಿಯಲ್ಲಿ ಮೊಗವೀರ ಬ್ಯಾಂಕಿನ ಮುಖ್ಯ ಪ್ರಬಂಧಕರಾಗಿ ನಿವೃತ್ತರಾಗಿರುವ ಹರೀಶ್‌ ಸಿ. ಕಾಂಚನ್‌ರವರು ಹಲವಾರು ದಶಕಗಳಿಂದಲೂ ಮುಂಬಯಿಯ ವಿವಿಧ ಸಂಘಟನೆಗಳಲ್ಲಿ ನಿರಂತರವಾಗಿ ಸಮಾಜ ಸೇವೆಗೈಯುತ್ತಾ ಬಂದಿದ್ದಾರೆ.

ಹಲವು ವರ್ಷಗಳ ಕಾಲ ಫಲಿಮಾರು ಮೊಗವೀರ ಸಭಾ ಮುಂಬಯಿ ಇದರ ಗೌರವ ಕಾರ್ಯದರ್ಶಿಯಾಗಿ, ಸೀತಾರಾವå ಭಜನ ಮಂಡಳಿ ಫಲಿಮಾರ್‌ ಇದರ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ,  ಸುವರ್ಣ ಮೂಲಸ್ಥಾನ ಬಜೆ, ಮುಂಬಯಿ  ಸಮಿತಿಯ ಜತೆ ಕಾರ್ಯದರ್ಶಿಯಾಗಿ ಸೇವೆಗೈಯುತ್ತಿದ್ದಾರೆ. ಮೊಗವೀರ ಬ್ಯಾಂಕಿನ ಕಾರ್ಮಿಕ ಸಂಘಟನೆ ಮತ್ತು ಪೂಜಾ ಸಮಿತಿಯ ಸ್ಥಾಪಕ ಸದಸ್ಯರಾಗಿಯೂ ಹಲವಾರು ವರ್ಷಗಳ ಕಾಲ ಅನುಪಮವಾದ ಸೇವೆಗೈದಿದ್ದಾರೆ. ಮಾನವೀಯ ಕಳಕಳಿ, ಸಾಮಾಜಿಕ ಚಿಂತನೆಯ ವ್ಯಕ್ತಿತ್ವವನ್ನು ಹೊಂದಿರುವ ಹರೀಶ್‌ ಸಿ. ಕಾಂಚನ್‌ ರವರಿಗೆ ಬಾಲ್ಯದ ದಿನದಿಂದಲೇ ತನ್ನೂರ ನೆಲದ ಸಮಾಜ ಸೇವೆಯ ನಂಟು ಇದ್ದು, ಅದು ಮುಂಬಯಿಯ  ಸಂಕೀರ್ಣ ಬದುಕಲ್ಲೂ ಸಮಾಜಸೇವೆಗೈಯುವ ಧ್ಯೇಯವನ್ನು ಅವರೊಳಗೆ ಪಡಿಮೂಡಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.