ಗೋವಾದಲ್ಲಿ ಹೊರನಾಡು ಉತ್ಸವ ;2 ಮತ್ತು 3ರಂದು ಪಣಜಿಯಲ್ಲಿ ಆಯೋಜನೆ


Team Udayavani, May 29, 2018, 11:48 AM IST

kannada.jpg

ಪಣಜಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ದಕ್ಷಿಣ ಕೇಂದ್ರ ವಲಯ ಸಾಂಸ್ಕೃತಿಕ ಕೇಂದ್ರ ನಾಗಪುರ, ಮಹಾರಾಷ್ಟ್ರ ಇವರ ಸಂಯುಕ್ತ ಆಶ್ರಯದಲ್ಲಿ ಗೋವಾ ಕನ್ನಡ ಸಮಾಜ ಪಣಜಿ ಇವರ ಸಹಯೋಗದಲ್ಲಿ ಜೂ. 2 ಮತ್ತು 3ರಂದು ಪಣಜಿಯ ಮೆನೆಜಿಸ್‌ ಬ್ರಾಗಾಂಜಾ ಸಭಾಗೃಹದಲ್ಲಿ “ಹೊರನಾಡು ಉತ್ಸವ’ ಆಯೋಜಿಸಲಾಗಿದೆ.

ನಗರದಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಗೋವಾ ಕನ್ನಡ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಬಾದಾಮಿ ಅವರು, ಭಾರತೀಯ ರಿಸರ್ವ್‌ ಬ್ಯಾಂಕ್‌ ಗೋವಾ ಶಾಖೆಯ ಡೆಪ್ಯುಟಿ ಮ್ಯಾನೇಜರ್‌ ಮೀನಾಕ್ಷಿ ಗಡ ಜೂ. 2ರಂದು ಸಂಜೆ 5.30ಕ್ಕೆ ಹೊರನಾಡು ಉತ್ಸವದ ಉದ್ಘಾಟನೆ ನೆರವೇರಿಸುವರು. ಗೋವಾ ಸರ್ಕಾರದ ವಿಮಾನಯಾನ ಇಲಾಖೆ ನಿರ್ದೇಶಕ ಸುರೇಶ್‌ ಶಾನಭಾಗ ಸಮಾರಂಭದ ಅಧ್ಯಕ್ಷೆ ವಹಿಸಲಿದ್ದಾರೆ. ನಂತರ ಸಂಜೆ 6ಕ್ಕೆ ವಚನ ಗಾಯನ, 6.30ಕ್ಕೆ ಜಾನಪದ ಗೀತೆಗಳು, 7ಕ್ಕೆ ಚೌಡಿಕೆ ಪದಗಳ ಗಾಯನ ಕಾರ್ಯಕ್ರಮ ನಡೆಯಲಿದೆ. ನಂತರ ಜಾನಪದ ಸಂಭ್ರಮ
ಕಾರ್ಯಕ್ರಮದಲ್ಲಿ ಕೋಲಾರ ತಂಡದಿಂದ ತಮಟೆ ವಾದನ, ರಾಮನಗರ ತಂಡದಿಂದ ಪೂಜಾ ಕುಣಿತ, ಬೆಂಗಳೂರು ತಂಡದಿಂದ ಪಟಾಕುಣಿತ, ದಾವಣಗೆರೆ ತಂಡದಿಂದ ಕೋಲಾಟ, ಮಂಗಳೂರು ತಂಡದಿಂದ ಕಂಗೀಲು ನೃತ್ಯ, ಮೈಸೂರು ತಂಡದಿಂದ ನಗಾರಿ ವಾದನ, ಕಲಬುರ್ಗಿ ತಂಡದಿಂದ
ಕರಡಿ ಮಜಲು, ಕಾರವಾರ ತಂಡದಿಂದ ಸಿದ್ಧಿ ಢಮಾಮಿ ನೃತ್ಯ ಕಾರ್ಯಕ್ರಮಗಳು ನಡೆಯಲಿದೆ ಎಂದು ಮಲ್ಲಿಕಾರ್ಜುನ ಬದಾಮಿ ಮಾಹಿತಿ ನೀಡಿದರು.

ಜೂ. 3ರಂದು ಸಂಜೆ 5ಕ್ಕೆ ರಂಗ ಗೀತೆ, 5.30ಕ್ಕೆ ಸುಗಮ ಸಂಗೀತ, 6ಕ್ಕೆ ಜಾನಪದ ಗೀತೆ, 6.30ಕ್ಕೆ ಗೀಗೀಪದ, 7ಕ್ಕೆ ತೊಗಲುಗೊಂಬೆಯಾಟ ಕಾರ್ಯಕ್ರಮಗಳು ನಡೆಯಲಿವೆ. ನಂತರ ಜಾನಪದ
ಸಂಭ್ರಮದಲ್ಲಿ ಚಿತ್ರದುರ್ಗ ತಂಡದಿಂದ ಕೊಂಬು ಕಹಳೆ, ತುಮಕೂರು ತಂಡದಿಂದ ಸಂಬಾಳವಾದನ, ಶಿವಮೊಗ್ಗ ತಂಡದಿಂದ ಡೊಳ್ಳುಕುಣಿತ, ಚಿಕ್ಕಮಗಳೂರು ತಂಡದಿಂದ ಮಹಿಳಾ ವೀರಗಾಸೆ,
ಕೊಡಗು ತಂಡದಿಂದ ಚೀನಿದುಡಿ ಕುಣಿತ, ಮಂಗಳೂರು ತಂಡದಿಂದ ಗುಮಟೆ ಪಾಂಗ್‌, ಉಡುಪಿ ತಂಡದಿಂದ ಕಂಗೀಲು ನೃತ್ಯ, ಹಾಸನ ತಂಡದಿಂದ ಚಿಟ್‌ ಮೇಳ, ಬಾಗಲಕೋಟೆ ತಂಡದಿಂದ ಕರಡಿ ಮಜಲು, ಚಾಮರಾಜನಗರ ತಂಡದಿಂದ ಕಂಸಾಳೆ ನೃತ್ಯ, ಬಳ್ಳಾರಿ ತಂಡದಿಂದ ಹಕ್ಕಿಪಿಕ್ಕಿ ಕುಣಿತ
ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಈ ಎರಡೂ ದಿನಗಳ ಹೊರನಾಡು ಉತ್ಸವದ ಅದ್ಧೂರಿ ಕಾರ್ಯಕ್ರಮಗಳಿಗೆ ಕನ್ನಡಿಗರು ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕು ಎಂದು ಗೋವಾ ಕನ್ನಡ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಬದಾಮಿ ಮನವಿ ಮಾಡಿದರು. ಸಂಘದ ಕಾರ್ಯದರ್ಶಿ ಅರುಣಕುಮಾರ
ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.