ಗೋಕರ್ಣ ಪರ್ತಗಾಳಿ ಶ್ರೀಗಳಿಂದ ಶ್ರೀ ಲಕ್ಷ್ಮೀನಾರಾಯಣ ಕೃಪಾ ವಾಸ್ತು ಉದ್ಘಾಟನೆ
Team Udayavani, Nov 12, 2021, 1:10 PM IST
ಪಣಜಿ: ಎಲ್ಲ ಜನರು ಒಂದೆಡೆ ಸೇರಲು ಸಭಾಗೃಹದ ವಾಸ್ತು ಅತ್ಯಂತ ಮಹತ್ವದ್ದಾಗಿದೆ. ಯಾವುದೇ ಮಂಗಳ ಕಾರ್ಯವು ಕೂಡ ನಮ್ಮ ಕುಲದೇವರ ಆಶೀರ್ವಾದದಿಂದಲೇ ನಡೆಯಬೇಕು ಎಂಬುದು ಪ್ರತಿಯೊಬ್ಬರ ಇಚ್ಛೆಯಾಗಿರುತ್ತದೆ. ಇಂತಹ ಪವಿತ್ರ ವಾಸ್ತು ನಮ್ಮ ಭಾವನೆಯನ್ನು ಜಾಗೃತಗೊಳಿಸುತ್ತದೆ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ನುಡಿದರು.
ಗೋವಾದ ಶಿರೋಡಾದ ಕಾಮಾಕ್ಷಿ ಸಂಸ್ಥಾನದ ಮಂದಿರದ ಪರಿಸರದಲ್ಲಿ ನಿರ್ಮಿಸಲಾಗಿರುವ ಸಭಾಗೃಹದಲ್ಲಿ ಶ್ರೀ ಲಕ್ಷ್ಮೀನಾರಾಯಣ ಕೃಪಾ ವಾಸ್ತು ಉದ್ಘಾಟನೆ ನೆರವೇರಿಸಿ ಅವರು ಆಶೀರ್ವಚನ ನೀಡಿದರು.
ಶೇಖರ ಗುಂಗಟ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಕಾಂತ ಪೇಬಿರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ