ಲೋಕಲ್‌ ರೈಲುಗಳಲ್ಲಿ  ಪ್ರಯಾಣ ನಿರ್ಬಂಧ ಉಲ್ಲಂಘನೆ ಹೆಚ್ಚಳ


Team Udayavani, Jul 6, 2021, 9:31 AM IST

ಲೋಕಲ್‌ ರೈಲುಗಳಲ್ಲಿ  ಪ್ರಯಾಣ ನಿರ್ಬಂಧ ಉಲ್ಲಂಘನೆ ಹೆಚ್ಚಳ

ಮುಂಬಯಿ: ಕಚೇರಿ ಹಾಜರಾತಿ ಹೆಚ್ಚಳ ಮತ್ತು ಲೋಕಲ್‌ ರೈಲುಗಳಲ್ಲಿ ಪ್ರಯಾಣ ಲಭ್ಯವಿಲ್ಲದ ಕಾರಣ ಅನೇಕ ಜನರು ಯಾವುದೇ ಆತಂಕವಿಲ್ಲದೆ ಉಪನಗರ ಲೋಕಲ್‌ ರೈಲುಗಳಲ್ಲಿ ಪ್ರಯಾಣಿಸುತ್ತಿದ್ದು, ನಾಲ್ಕು ಸಾವಿರ ನಕಲಿ ಗುರುತಿನ ಚೀಟಿಗಳನ್ನು ವಶಪಡಿಸಿಕೊಂಡಿರುವ ರೈಲ್ವೇ ಪೊಲೀಸರು 3.31 ಲಕ್ಷ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ರೈಲ್ವೇ ಮೂಲಗಳ ಪ್ರಕಾರ ಸೆಂಟ್ರಲ್‌ ರೈಲ್ವೇ ಉಪನಗರ ಮಾರ್ಗದಲ್ಲಿ 1,02,342 ಪ್ರಯಾಣಿಕರು ಸಿಕ್ಕಿಬಿದ್ದರೆ, 29,555 ಮಂದಿ ಪ್ರಯಾಣಿಕರು ಪಶ್ಚಿಮ ರೈಲ್ವೇ ಉಪನಗರ ಮಾರ್ಗದಲ್ಲಿ ಸಿಕ್ಕಿಬಿದ್ದಿ¨ªಾರೆ. ಅವರಲ್ಲಿ ಹೆಚ್ಚಿನವರು ಸಾಮಾನ್ಯ ಪ್ರಯಾಣಿಕರಾಗಿದ್ದು, ಅಗತ್ಯ ಸೇವೆಗಳಲ್ಲಿ ನೌಕರರ ಸಂಖ್ಯೆ ತೀರಾ ಕಡಿಮೆ ಎಂದು ಹೇಳಲಾಗಿದೆ. ಸಾಮಾನ್ಯ ಪ್ರಯಾಣಿಕರಿಗೆ ಪ್ರಯಾಣಿ ಸಲು ಅವಕಾಶವಿಲ್ಲದ ಕಾರಣ ಅವರು ರೈಲಿನಲ್ಲಿ ಪ್ರಯಾಣಿಸಲು ಪ್ರಯತ್ನಿ ಸುತ್ತಾರೆ. ಪರಿಣಾಮವಾಗಿ ಸಿಕ್ಕಿಬಿದ್ದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

ನಿಲ್ದಾಣಗಳಲ್ಲಿ  ಪರಿಶೀಲಿಸದ ರೈಲ್ವೇ ಪೊಲೀಸರು:

ಲೋಕಲ್‌ ರೈಲುಗಳು ಅಗತ್ಯ ಸೇವಾ ಸಿಬಂದಿಗೆ ಮಾತ್ರ ಓಡುವುದರಿಂದ ಸಾಮಾನ್ಯ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ನಿಲ್ದಾ ಣದ ಪ್ರವೇಶದ್ವಾರದಲ್ಲಿ  ಪೊಲೀಸರು ಗುರುತಿನ ಚೀಟಿಗಳನ್ನು ಪರಿಶೀಲಿಸು ವುದಿಲ್ಲ ಮತ್ತು ಪ್ರಯಾಣಿಕರನ್ನು ನಿಲ್ದಾಣ ದಲ್ಲಿ ಒಳ ಬಿಡುತ್ತಾರೆ. ಅಲ್ಲದೆ ಕೆಲವು ನಿಲ್ದಾಣಗಳಲ್ಲಿ ಟಿಕೆಟ್‌ ನೀಡು ವಾಗ ಗುರುತಿನ ಚೀಟಿಯನ್ನು ಪರಿಶೀಲಿ ಸಲಾಗುವುದಿಲ್ಲ. ಇನ್ನೂ ಕೆಲ ವರಿಗೆ ಟಿಕೆಟ್‌ ನೀಡಲಾಗುವುದಿಲ್ಲ, ಆದ್ದರಿಂದ ಅವರು ಟಿಕೆಟ್‌ ಇಲ್ಲದೆ ಪ್ರಯಾಣಿಸುತ್ತಾರೆ. ಪರಿಣಾಮವಾಗಿ ಲೋಕಲ್‌ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. 2021ರ ಎಪ್ರಿಲ್‌ನಿಂದ 2021ರ ಜೂನ್‌  ವರೆಗಿನ ಮೂರು ತಿಂಗಳಲ್ಲಿ 1,31,897 ಟಿಕೆಟ್‌ ರಹಿತ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಎರಡು ತಿಂಗಳಲ್ಲಿ 4,000 ಗುರು  ತಿನ ಚೀಟಿ ಗಳನ್ನು ರೈಲ್ವೇ ವಶಪಡಿಸಿಕೊಂಡಿದೆ.

ಜೂನ್‌ನಲ್ಲಿ 40,525ಕ್ಕೆ ಏರಿಕೆ:

ಕೋವಿಡ್ ಎರಡನೇ ಅಲೆ ಬಳಿಕ 2021ರ ಎ. 14ರಿಂದ ಲೋಕಲ್‌ ಪ್ರಯಾ ಣವನ್ನು ಮತ್ತೆ ನಿಷೇಧಿಸಲಾಗಿದೆ. ಎಪ್ರಿಲ್‌ನಲ್ಲಿ ಪಶ್ಚಿಮ ರೈಲ್ವೇ ಉಪನಗರ ಮಾರ್ಗದಲ್ಲಿ  8,228 ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಸಂಖ್ಯೆ ಮೇ ತಿಂಗಳಲ್ಲಿ 9,599 ಮತ್ತು ಜೂನ್‌ನಲ್ಲಿ 11,728ಕ್ಕೆ ಏರಿಕೆಯಾಗಿದೆ. ಮಧ್ಯ ರೈಲ್ವೇಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಎಪ್ರಿಲ್‌ನಲ್ಲಿ 28,910 ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಸಂಖ್ಯೆ ಮೇ ತಿಂಗಳಲ್ಲಿ 32,907 ಮತ್ತು ಜೂನ್‌ನಲ್ಲಿ 40,525ಕ್ಕೆ ಏರಿಕೆಯಾಗಿದೆ.

ಗರಿಷ್ಠ 500 ರೂ. ದಂಡ :

ಉಪನಗರ ರೈಲು ಪ್ರಯಾಣಕ್ಕೆ ಅಗತ್ಯ ಸೇವೆಗಳ ನಕಲಿ ಗುರುತಿನ ಚೀಟಿಗಳನ್ನು ಬಳಸಲಾಗುತ್ತಿದೆ. ಎಪ್ರಿಲ್‌ನಿಂದ ಜುಲೈವರೆಗೆ 3,300 ನಕಲಿ ಗುರುತಿನ ಚೀಟಿಗಳನ್ನು ಮಧ್ಯ ರೈಲ್ವೇಯಲ್ಲಿ ಮತ್ತು 740 ನಕಲಿ ಗುರುತಿನ ಚೀಟಿಗಳನ್ನು ಪಶ್ಚಿಮ ರೈಲ್ವೇಯಲ್ಲಿ  ವಶಪಡಿಸಿಕೊಳ್ಳಲಾಗಿದೆ. ನಕಲಿ ಗುರುತಿನ ಚೀಟಿಗಳನ್ನು ಹೊಂದಿರುವವರಿಗೆ ಗರಿಷ್ಠ 500 ರೂ. ಗಳವರೆಗೆ ದಂಡ ವಿಧಿಸಲಾಗುತ್ತಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.