ಬೈಕಂಪಾಡಿ ವಿದ್ಯಾರ್ಥಿ ಸಂಘದ ಇಂದಿರಾ ಮಾಧವ ವಿದ್ಯಾರ್ಥಿ ಭವನ ಉದ್ಘಾಟನೆ


Team Udayavani, Feb 23, 2019, 3:17 PM IST

2202mum01.jpg

ಮುಂಬಯಿ: ಬೈಕಂಪಾಡಿ ವಿದ್ಯಾರ್ಥಿ ಸಂಘ ಮುಂಬಯಿ ಮತ್ತು ಮಹಿಳಾ ಸಮಾಜ ಬೈಕಂಪಾಡಿ ಮತ್ತು ಮುಂಬಯಿ ವತಿಯಿಂದ ನಿರ್ಮಾಣಗೊಂಡ ಇಂದಿರಾ ಮಾಧವ ವಿದ್ಯಾರ್ಥಿ ಭವನ ಇದರ ಉದ್ಘಾಟನಾ ಸಮಾರಂಭ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾ ಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಭವನವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದ ಋಣ ತೀರಿಸಬೇಕಾದರೆ ತ್ಯಾಗದ ಮನೋ ಭಾವ ಅಗತ್ಯ. ಆಗ ಸಮಾಜದಲ್ಲಿ ಒಳ್ಳೆಯ ಕೆಲಸ ಕಾರ್ಯಗಳು ನಡೆಯುತ್ತದೆ. ಇದಕ್ಕೆ ಈ ವಿದ್ಯಾರ್ಥಿ ಭವನ ಸಾಕ್ಷಿಯಾಗಿದೆ. ಈ ಭವನ ಕಲೆ, ಸಾಹಿತ್ಯ, ಶುಭಕಾರ್ಯಗಳ ಕೇಂದ್ರವಾಗಲಿ ಎಂದು ಹಾರೈಸಿದರು.

ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ದೀಪ ಬೆಳಗಿಸಿ ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿ, ಯಾವುದೇ ಗ್ರಾಮ ಬೆಳಗಬೇಕಾದರೆ ಅಲ್ಲಿ ಜನಾದ‌ìನ ಮಂದಿರ, ಜನತಾ ಮಂದಿರ, ಶಿಕ್ಷಣ ಮಂದಿರ ಆರೋಗ್ಯಕ್ಕಾಗಿ ಆಸ್ಪತ್ರೆ ಇರಬೇಕು. ಬೈಕಂಪಾಡಿಯಲ್ಲಿ ಇದೀಗ ಮೊಗವೀರ ಬಾಂಧವರು, ದಾನಿಗಳು, ಕೈಜೋಡಿಸಿ ವಿದ್ಯಾರ್ಥಿ ಭವನ ನಿರ್ಮಿಸಿ ತಮ್ಮ ಸೇವಾ ಮನೋಭಾವ ತೋರಿಸಿದ್ದಾರೆ ಎಂದು ಅಭಿನಂದಿಸಿದರು.

ಭವನ ನಿರ್ಮಾಣಕ್ಕೆ ಸಹಕರಿಸಿದ ಇಂದಿರಾ ಮಾಧವ ಸಾಲ್ಯಾನ್‌ ದಂಪತಿ, ಸಂಸದ ನಳಿನ್‌ ಕುಮಾರ್‌ ಕಟೀಲು, ಬೈಕಂಪಾಡಿ ಮೊಗವೀರ ಸಭಾದ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ದಕ್ಷಿಣ ಕನ್ನಡ ಉಡುಪಿ ಮೊಗವೀರ  ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಶುಭಹಾರೈಸಿದರು.

ಬೈಕಂಪಾಡಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಓಂದಾಸ್‌ ಸಾಲ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಗುರ್ಮೆ ಸುರೇಶ್‌ ಶೆಟ್ಟಿ, ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರುಗಳಾದ ರಾಮ ಎಸ್‌. ಕರ್ಕೇರ, ಪುರುಷೋತ್ತಮ ಆರ್‌. ಕೆ., ಮುಂಬಯಿ ಮೊಗವೀರ ಸಭಾದ ಅಧ್ಯಕ್ಷ ವಾಸುದೇವ ಕೋಟ್ಯಾನ್‌, ಸದಾಶಿವ ಗುರಿಕಾರ, ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಅಧ್ಯಕ್ಷ ಕೃಷ್ಣ ಎಲ್‌. ಬಂಗೇರ, ಮುಂಬಯಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೇಶವ ಕಾಂಚನ್‌, ಮಹಿಳಾ ಸಮಾಜದ ಗೌರವಾಧ್ಯಕ್ಷೆ ಪ್ರೇಮಾ ವಾಸುದೇವ್‌, ಅಧ್ಯಕ್ಷೆ ಮೋಹಿನಿ ವಸಂತ್‌, ಕಥಕ್‌ ಕಲಾವಿದೆ ಮೀನಾಕ್ಷೀ ರಾಜು ಶ್ರೀಯಾನ್‌, ನಿರ್ಮಿತಿ ಕೇಂದ್ರದ ನಿರ್ದೇಶಕ ರಾಜೇಂದ್ರ ಕಲಾºವಿ, ಮುಂಬಯಿ ಮಹಿಳಾ ಸಮಾಜದ ಅಧ್ಯಕ್ಷ ಸುಮತಿ ಸಾಲ್ಯಾನ್‌ ಉಪಸ್ಥಿತರಿದ್ದರು. 

ಕಟ್ಟಡ ಸಮಿತಿ  ಅಧ್ಯಕ್ಷ ರಾಮಚಂದರ್‌ ಬೈಕಂಪಾಡಿ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಸಂಘದ ಕಾರ್ಯದರ್ಶಿ ನವೀನ್‌ ಬೈಕಂಪಾಡಿ ಸ್ವಾಗತಿಸಿದರು. ತುಕಾರಾಮ್‌ ಸಾಲ್ಯಾನ್‌ ಅವರು ವಂದಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.