ಎ. 10, 11ರಂದು ನಮ್ಮೇರಿಕ ಅಂತಾರಾಷ್ಟ್ರೀಯ ನಾಟಕೋತ್ಸವ


Team Udayavani, Apr 5, 2021, 7:16 PM IST

ಎ. 10, 11ರಂದು ನಮ್ಮೇರಿಕ ಅಂತಾರಾಷ್ಟ್ರೀಯ ನಾಟಕೋತ್ಸವ

ಸಾಂದರ್ಭಿಕ ಚಿತ್ರ

ನ್ಯೂಯಾರ್ಕ್‌: ನಮ್ಮೇರಿಕ ಅಂತಾರಾಷ್ಟ್ರೀಯ ಕನ್ನಡ ನಾಟಕೋತ್ಸವದ ಅಂಗವಾಗಿ ಎ. 10ರಂದು ವರ್ಚುವಲ್‌ ಮೂಲಕ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಯುಆ್ಯಂಡ್‌ಮೀ ರಂಗಭೂಮಿ ಕಲಾವಿದರಿಂದ ಪರ್ವತವಾಣಿ ಅವರ”ವಾರ್ಷಿಕೋತ್ಸವ’ ನಾಟಕ ಪ್ರದರ್ಶನಗೊಳಲಿದ್ದು, 12ಗಂಟೆಗೆ ತ್ರಿವೇಣಿ ನ್ಯೂಜರ್ಸಿ ಕನ್ನಡ ಸಂಘದಿಂದ ಎಚ್‌. ಡುಂಡಿರಾಜ್‌ ಅವರ “ಕೊರಿಯಪ್ಪನ ಕೊರಿಯೋಗ್ರಫಿ’ ನಾಟಕ ಪ್ರದರ್ಶನಗೊಳ್ಳಲಿದೆ.

ಎ. 11ರಂದು ಬೆಳಗ್ಗೆ 11 ಗಂಟೆಗೆ ಬೆಳಕು ಚಿತ್ರ ನಾಟಕ ಅರ್ಪಿಸುವ ಚಂದ್ರಶೇಖರ ಪಾಟೀಲ ರಚನೆಯ “ಕುಂಟಾಕುಂಟಾ ಕುರವತ್ತಿ’, ಟಿ.ಪಿ. ಕೈಲಾಸಂ ರಚನೆಯ “ಗಂಡಸ್ಕತ್ರಿ’ ನಾಟಕ ಹಾಗೂ 12 ಗಂಟೆಗೆ ಅಟ್ಲಾಂಟದ ನೃಪತುಂಗಕನ್ನಡ ಕೂಟದ ವತಿಯಿಂದ ಎಚ್‌. ಡುಂಡಿರಾಜ್‌ ಅವರಪುಕ್ಕಟೆ ಸಲಹೆ ನಾಟಕ ಪ್ರದರ್ಶನಗೊಳ್ಳಲಿದೆ. ಎ. 17ರಂದು ಬೆಳಗ್ಗೆ 11 ಗಂಟೆಗೆ ಅನಂತ ನಮನನಾಟಕ ತಂಡದಿಂದ ಪರ್ವತವಾಣಿ ಅವರ “ನಾನು ನೀನೇ’, ಬೃಂದಾವನ ಕನ್ನಡ ಕೂಟದಿಂದ 12 ಗಂಟೆಗೆಎಸ್‌. ಗುಂಡುರಾವ್‌ ಅವರ “ಭಾವ ಮೈದುನ’ ಪ್ರದರ್ಶನವಾಗಲಿದೆ. ಎ. 18ರಂದು 11 ಗಂಟೆಗೆ ಹಾಲೆಂಡ್‌ನಾಟಕ ಮಂಡಳಿಯಿಂದ ಶರತcಂದ್ರ ಅವರ ದೇವದಾಸ,12 ಗಂಟೆಗೆ ಆಂಟನ್‌ ಚೆಕೋವ್‌ ಅವರ “ಕರಡಿ ಮತ್ತು ವಿಧವೆ’ ನಾಟಕ ಪ್ರದರ್ಶನಗೊಳ್ಳಲಿದೆ.

ಎ. 26: ಡಾ| ರಾಜ್‌ಕುಮಾರ್‌ ಕ್ರಿಕೆಟ್‌ ಟೂರ್ನಮೆಂಟ್‌ :

ವೆಸ್ಟರ್ನ್ ಆಸ್ಟೇಲಿಯಾ: ಪರ್ಥ್ ಡಾ| ರಾಜ್‌ಕುಮಾರ್‌ ಅಭಿಮಾನಿಗಳ ಬಳಗದ ವತಿಯಿಂದ 7ನೇ ವರ್ಷದ ಡಾ|ರಾಜ್‌ಕುಮಾರ್‌ ಕ್ರಿಕೆಟ್‌ ಟೂರ್ನಮೆಂಟ್‌ 2021 ಎ. 26ರಂದು ಡಿ ಲೇಸಿ ರಿಸರ್ವ್‌, ಮೈಲ್ಯಾಂಡ್‌ನಲ್ಲಿ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವತಂಡಗಳು ಎ. 9ರಂದು ನೋಂದಣಿ ಮಾಡಬಹುದು.

ಎಪ್ರಿಲ್‌ 9: ಕತಾರ್‌ ಕರ್ನಾಟಕ ಸಂಘದಿಂದ ರಕ್ತದಾನ ಶಿಬಿರ :

ಕತಾರ್‌: ಕರ್ನಾಟಕ ಸಂಘ ಕತಾರ್‌ ವತಿಯಿಂದ ರಕ್ತದಾನ ಶಿಬಿರ ಎ. 9ರಂದು ಎಚ್‌ಎಂಸಿ ರಕ್ತದಾನ ಕೇಂದ್ರದಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಯಿಂದ ರಕ್ತದಾನ ಆರಂಭವಾಗಲಿದ್ದು, ಹೆಚ್ಚಿನ ಮಾಹಿತಿಗಾಗಿ ಡಿಡಿಡಿ. www.karnatakasanghaqatar.com   ಅನ್ನು ನೋಡಬಹುದು.

ಯುಗಾದಿ ಸಂಭ್ರಮ :

ಕನ್ನಡ ಕೂಟ ಉತ್ತರ ಕ್ಯಾಲಿಫೋರ್ನಿಯಾ :  “ಕೆಕೆಎನ್‌ಸಿ ಯುಗಾದಿ’ ಖುಷಿ- ಸಂಭ್ರಮಗಳಿಗೆ ತೋರಲಿ ಹೊಸ ಹಾದಿ ವಿಶೇಷ ಕಾರ್ಯಕ್ರಮ ಎ. 24ರಂದು ಸಂಜೆ 5.30(ಪಿಎಸ್‌ಟಿ) ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗವಹಿ ಸಲು ಸಂಘದ ಸದಸ್ಯರು https://tinyurl.com/kknc2021yugadi ಜಚಛಜಿ ಯಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಯುಗಾದಿ ಸಂಭ್ರಮದ ಕಾರ್ಯಕ್ರಮವನ್ನು www. facebook.com/kknc.org  ನಲ್ಲಿ ನೇರ ಪ್ರಸಾರ ಮಾಡಲಾಗುವುದು.

ಪೋರ್ಟಲ್ಯಾಂಡ್‌ ಕನ್ನಡ ಕೂಟ :  ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಪೋರ್ಟ್‌ಲ್ಯಾಂಡ್‌ ಕನ್ನಡ ಕೂಟವು ಯುಗಾದಿವಿಶೇಷವಾಗಿ “ಪ್ಲವ ವೈಭವ’ ನೂತನವರ್ಷಕ್ಕೆ ಒಂದು ವಿನೂತನ ಕಾರ್ಯಕ್ರಮ ಮೇ 1ರಂದು ಸಂಜೆ 5.30ಕ್ಕೆ ನಡೆಯಲಿದೆ. ಕಾರ್ಯಕ್ರಮವನ್ನು ಯುಟ್ಯೂಬ್‌, ಫೇಸ್‌ಬುಕ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ  https://www. portlandkannadakoota.org ಅನ್ನು ನೋಡಬಹುದು.

ಮಿಷಿಗನ್‌ ಪಂಪ ಕನ್ನಡ ಕೂಟ :  “ವಸ್ತುತಃ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ’ ಮೇ 8ರಂದು ಸಂಜೆ 4 ಗಂಟೆಗೆ ಮಿಷಿಗನ್‌ ಪಂಪಕನ್ನಡ ಕೂಟದಿಂದ ನಡೆಯಲಿದೆ. ಕಾರ್ಯಕ್ರಮದಲ್ಲಿ ಏಕ ಪಾತ್ರಾಭಿನಯ, ಸಮೂಹನೃತ್ಯಕಲೆ, ಏಕವ್ಯಕ್ತಿ ನೃತ್ಯ ಕಲೆ, ವಾದ್ಯ ಕಲೆ,ಕಿರು ನಾಟಕ, ಗಾಯನ, ಮೋಹಕ ಉಡುಪುಪ್ರದರ್ಶನ ನಡೆಯಲಿದೆ. ಕಾರ್ಯಕ್ರಮವನ್ನು ಯುಟ್ಯೂಬ್‌, ಫೇಸ್‌ಬುಕ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.