ಐರೋಲಿಯ ಹೆಗ್ಗಡೆ ಭವನ ಗುರುಪೂರ್ಣಿಮೆ, ಹರಿಕಥಾ ಕಾಲಕ್ಷೇಪ


Team Udayavani, Jul 13, 2017, 1:37 PM IST

11-Mum09a.jpg

ನವಿಮುಂಬಯಿ: ಹೆಗ್ಗಡೆ ಸೇವಾ ಸಂಘ ಮುಂಬಯಿ ಇವರ ವತಿಯಿಂದ ಜು.  9ರಂದು ಗುರು ಪೂರ್ಣಿಮೆಯ ಅಂಗವಾಗಿ ಹರಿಕಥಾ ಕಾಲಕ್ಷೇಪವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಐರೋಲಿಯ ಹೆಗ್ಗಡೆ  ಭವನದಲ್ಲಿ ಆಯೋಜಿಸಲಾಗಿತ್ತು.

ಪುರೋಹಿತ ರಮಾಕಾಂತ್‌  ಕುಂಜಿರಾಯ ಭಟ್‌ ಇವರ ಪೌರೋಹಿತ್ವದಲ್ಲಿ ಜಗದ್ಗುರು ಆದಿ ಶಂಕರಾಚಾರ್ಯರಿಗೆ ವಿಧಿವತ್ತಾಗಿ ಪೂಜೆ ಜರಗಿತು.  ಕಲಶ ಪ್ರತಿಷ್ಠೆ,   ದೇವತಾ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಪೂಜೆಯನ್ನು ಕೃಷ್ಣಯ್ಯ ಹೆಗ್ಡೆ ವಿರಾರ್‌ ದಂಪತಿಯ  ಯಜಮಾನತ್ವದಲ್ಲಿ ನಡೆಸಲಾಯಿತು.

ನಂತರ ಘನ್ಸೋಲಿ ಶ್ರೀ  ಮೂಕಾಂಬಿಕಾ ದೇವಾಲಯದ ಸದಸ್ಯರಿಂದ ಭಜನೆ ಭಕ್ತಿ ಸಂಗೀತ ಕಾರ್ಯಕ್ರಮ  ನಡೆಯಿತು. ಗುರು ದೇವರ ಮಂಟಪವನ್ನು ಅನಿಲ್‌ ಕುಮಾರ್‌ ಹೆಗ್ಡೆ ನೆರೂಲ್‌ ಇವರ ನೇತೃತ್ವದಲ್ಲಿ ತುಳು ಕೂಟ ಐರೋಲಿ, ಹೆಗ್ಗಡೆ ಸಮಾಜದ ಮಹಿಳೆಯರು ಹಾಗೂ ಸಮಿತಿಯ ಸದಸ್ಯರೆಲ್ಲ ಸೇರಿ ವಿಶೇಷವಾಗಿ ಅಲಂಕರಿಸಿದರು.  ಮಹಾ ಮಂಗಳಾರತಿಯ ನಂತರ ಹಾಲಾಡಿ ರಾಜೀವ ಶೆಟ್ಟಿ ಸರಕಾರಿ ಪಿಯುಸಿ ಕಾಲೇಜಿನ ಉಪನ್ಯಾಸಕ ದಾಸಶ್ರೇಷ್ಠ ಪ್ರೊ| ಗಣಪತಿ ಹೆಗಡೆ ಮತ್ತು ಬಳಗದವರು  ಸುಂದರಕಾಂಡ ಎಂಬ ಪ್ರಸಂಗವನ್ನು ಹರಿಕಥಾ ಕಾಲಕ್ಷೇಪ ರೂಪದಲ್ಲಿ ಪ್ರಸ್ತುತಪಡಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ಹೆಗ್ಗಡೆ ಸೇವಾ ಸಂಘದ ಅಧ್ಯಕ್ಷ ವಿಜಯ… ಹೆಗ್ಡೆ, ಗೌರವ ಅಧ್ಯಕ್ಷ ಸಂಜೀವ ಹೆಗ್ಡೆ  ಕಾರ್ಯದರ್ಶಿ ಶಂಕರ್‌  ಹೆಗ್ಡೆ,  ಉಪಾಧ್ಯಕ್ಷರುಗಳಾದ  ಬಿ. ಗೋಪಾಲ… ಹೆಗ್ಡೆ ಮತ್ತು ಜಯರಾಮ ಹೆಗ್ಡೆ ಕಲ್ಯಾಣ್‌, ಜತೆ ಕಾರ್ಯದರ್ಶಿ ರವಿ ಹೆಗ್ಡೆ ಹೆರ್ಮುಂಡೆ, ಕೋಶಾಧಿಕಾರಿ ರಮೇಶ್‌ ಎಂ. ಹೆಗ್ಡೆ , ಜತೆ ಕೋಶಾಧಿಕಾರಿ ಚಂದ್ರಶೇಖರ್‌ ಹೆಗ್ಡೆ ಮತ್ತು  ಆಡಳಿತ ಮಂಡಳಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು ಹಾಗೂ ಮಾಜಿ ಅಧ್ಯಕ್ಷ ವಿ.  ಎಸ್‌.  ಹೆಗ್ಡೆ ಅವರು ಉಪಸ್ಥಿತರಿದ್ದರು.

ಶ್ರೀ  ಶನೀಶ್ವರ ದೇವಸ್ಥಾನ ನೆರೂಲ್‌ ಇದರ ಕಾರ್ಯಾಧ್ಯಕ್ಷ ಹಾಗೂ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ ಪಕ್ಷದ ಕಾರ್ಯದರ್ಶಿ ಸಂತೋಷ್‌  ಶೆಟ್ಟಿ, ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ಅಧ್ಯಕ್ಷ  ಸುರೇಂದ್ರಕುಮಾರ್‌ ಹೆಗ್ಡೆ,  ತುಳು ಕೂಟ ಐರೋಲಿ ಇದರ ಅಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರಿ ಮತ್ತು ಸದಸ್ಯರು, ಶ್ರೀ  ಮೂಕಾಂಬಿಕ ಮಂದಿರ ಘನ್ಸೊಲಿ ಇದರ ಸದಸ್ಯರು ಹಾಗೂ ಹಲವಾರು ಗುರು ಭಕ್ತರು ಉಪಸ್ತಿತರಿದ್ದು ಸಹಕರಿಸಿದರು.  ಕೊನೆಗೆ ತೀರ್ಥಪ್ರಸಾದ, ಮಹಾ ಅನ್ನ ಪ್ರಸಾದ ಜರಗಿತು. ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.