ಜಗದ್ಗುರು ಆದಿ ಶಂಕರಾಚಾರ್ಯರ ಜಯಂತ್ಯುತ್ಸವ ಆಚರಣೆ

ಗೋಪಾಲಕೃಷ್ಣ ಪಬ್ಲಿಕ್‌ ಟ್ರಸ್ಟ್‌, ಗೋಕುಲ, ಸಾಯನ್‌ ಆಶ್ರಯದಲ್ಲಿ

Team Udayavani, May 15, 2019, 4:06 PM IST

2001

ಮುಂಬಯಿ: ಗೋಪಾಲಕೃಷ್ಣ ಪಬ್ಲಿಕ್‌ ಟ್ರಸ್ಟ್‌, ಗೋಕುಲ, ಸಾಯನ್‌ ಇದರ ಆಶ್ರಯದಲ್ಲಿ ಜಗದ್ಗುರು ಶ್ರೀ ಆದಿ ಶಂಕರಾಚಾರ್ಯರ ಜಯಂತ್ಯುತ್ಸವವನ್ನು ಬಿಎಸ್‌ಕೆಬಿ ಅಸೋಸಿಯೇಶನ್‌ ಮತ್ತು ಶ್ರೀ ಸುಬ್ರಹ್ಮಣ್ಯ ಸೇವಾ ಸಂಘದ ಸಹಭಾಗಿತ್ವದೊಂದಿಗೆ ಮೇ 12ರಂದು ಆಶ್ರಯ, ನೆರೂಲ್‌ ಇಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಶ್ರೀಕೃಷ್ಣ ‘ಬಾಲಾಲಯ’ದಲ್ಲಿ ಬೆಳಗಿನ ನಿತ್ಯಪೂಜೆಯ ಅನಂತರ ಶ್ರೀ ಶಂಕರ ಭಗವತ್ಪಾದರ ಭಾವಚಿತ್ರವನ್ನು ಅಲಂಕೃತ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು. ಬೆಂಗಳೂರಿನಿಂದ ಆಗಮಿಸಿದ ಬ್ರಹ್ಮಶ್ರೀ ಕೇಶವ ಶರ್ಮ ಅವರ ಪೌರೋಹಿತ್ಯದಲ್ಲಿ ಪ್ರಾರ್ಥನೆ, ಪುಣ್ಯಾಹವಾಚನ, ಪಂಚಗವ್ಯ, ಗಣಹೋಮ, ನವಗ್ರಹ ಹೋಮ, ಶಿವ ಪಂಚಾಕ್ಷರಿ ಹೋಮ, ರುದ್ರಾಭಿಷೇಕ, ಶಂಕರಾಚಾರ್ಯ ನಾಮಾರ್ಚನೆ, ಪೂಜೆ ಮುಂತಾದ ಧಾರ್ಮಿಕ ಕೈಂಕರ್ಯಗಳು, ಪುರೋಹಿತರಾದ ಜಯಪ್ರಕಾಶ್‌ ಹಾಗೂ ಅಶ್ವಥ್‌ ಅವರ ಸಹಯೋಗದಿಂದ ಸಾಂಗವಾಗಿ ನೆರವೇರಿದವು. ಧಾರ್ಮಿಕ ವಿಧಿಗಳ ಕತೃìಗಳಾಗಿ ಶಶಿಧರ್‌ ರಾವ್‌, ವಿಜಯಲಕ್ಷ್ಮೀ ರಾವ್‌ ದಂಪತಿ, ಸುರೇಶ್‌ ಭಾಗವತ್‌, ವೃಂದಾ ಭಾಗವತ್‌ ದಂಪತಿ, ರಾಮಚಂದ್ರ ರಾವ್‌, ಅನುರಾಧಾ ರಾವ್‌ ದಂಪತಿ, ಸುಧೀರ್‌ ಹೆಬ್ಟಾರ್‌, ಸಂಗೀತಾ ಹೆಬ್ಟಾರ್‌ ದಂಪತಿ ಮತ್ತು ಸುಬ್ರಹ್ಮಣ್ಯ ರಾವ್‌ ಉದಯಕುಮಾರಿ ದಂಪತಿ ಪಾಲ್ಗೊಂಡಿದ್ದರು. ಗೋಕುಲ ಭಜನಾ ಮಂಡಳಿ ಹಾಗೂ ವಲಯದ ಮಂಡಳಿಗಳಿಂದ ಆದಿ ಶಂಕರಾಚಾರ್ಯ ವಿರಚಿತ ಸ್ತೋತ್ರ ಗಳ ಪಠನೆ ನೆರವೇರಿತು. ಹವನದ ಪೂರ್ಣಾಹುತಿಯಾದ ಅನಂತರ ನಡೆದ ಅಷ್ಟಾವಧಾನ ಸೇವೆಯಲ್ಲಿ ವೇದ ಘೋಷ, ಸಂಗೀತ, ನೃತ್ಯ, ಸರ್ವ ವಾದ್ಯ ಸೇವೆ ಜರಗಿತು. ಪ್ರಿಯಾಂಜಲಿ ರಾವ್‌ ನೃತ್ಯ ಸೇವೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಶ್ರೀ ಕೇಶವ ಶರ್ಮ ಅವರು ತಮ್ಮ ಉಪನ್ಯಾಸದಲ್ಲಿ “ದೈವಾಂಶ ಸಂಭೂತರಾದ ಶ್ರೀ ಶಂಕರ ಭಗವತ್ಪಾದರು ಕೇವಲ 32 ವರ್ಷಗಳ ತನ್ನ ಜೀವಿತಾವಧಿಯಲ್ಲಿ ಷಣ್ಮತ ಸ್ಥಾಪನಾಚಾರ್ಯ ಎನಿಸಿದ ವರು. ಹಿಂದೂ ಧರ್ಮದ ಪುನರು ತ್ಥಾನ ಮಾಡಿ ನಮಗೆಲ್ಲ ಪೂಜ
ನೀಯ ಗುರುಗಳಾಗಿ¨ªಾರೆ. ಶ್ರೀ ಗುರುಗಳ ಅನುಗ್ರಹ ಸದಾ ನಮಗಿರಲಿ’ ಎಂದು ಹಾರೈಸಿದರು.

ಅಧ್ಯಕ್ಷ ಡಾ| ಸುರೇಶ ರಾವ್‌ ಅವರು ಈ ಸಂದರ್ಭದಲ್ಲಿ ಗೋಕುಲ ಕಟ್ಟಡ ನಿರ್ಮಾಣದ ಸದ್ಯದ ಪ್ರಗತಿಯನ್ನು ವಿವರಿಸುತ್ತಾ, ಜೂನ್‌ ತಿಂಗಳಲ್ಲಿ ಗೋಕುಲ ಶ್ರೀ ಕೃಷ್ಣ ಮಂದಿರದ ಶಿಲಾನ್ಯಾಸ ಹಾಗೂ ಜೂನ್‌ 24 ರಿಂದ 30 ರ ವರೆಗೆ ಶ್ರೀ ಕೃಷ್ಣ ಮಂದಿರ ನಿರ್ಮಾಣ ಸಹಾಯಾರ್ಥ, ಪೇಜಾವರ ಮಠಾಧೀಶ ಪರಮ ಪೂಜ್ಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹಾಗೂ ಅವರ ಪಟ್ಟದ ದೇವರು ಶ್ರೀ ರಾಮ ವಿಠಲ ದೇವರಿಗೆ ರಜತ ತುಲಾಭಾರ ಸಪ್ತಾಹ ಜರಗಲಿದೆ. ಏಳು ದಿನ ಏಳು ಕಡೆಯಲ್ಲಿ ಎಂಟು ಬಾರಿ ಜರಗಲಿರುವ ಈ ಅಪೂರ್ವ ಕಾರ್ಯಕ್ರಮ – ತುಲಾಭಾರ ಸೇವೆಗೆ ಸದಸ್ಯ ಬಾಂಧವರೆಲ್ಲ ತಮ್ಮ ತಮ್ಮ ದೇಣಿಗೆಯನ್ನಿತ್ತು ಸಹಕರಿಸಬೇಕೆಂದು ಕರೆ ನೀಡಿದರು.

ತೀರ್ಥ-ಪ್ರಸಾದ ವಿತರಣೆ, ಪ್ರಸಾದ ಭೋಜನದೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು. ಗೋಪಾಲಕೃಷ್ಣ
ಪಬ್ಲಿಕ್‌ ಟ್ರಸ್ಟ್‌, ಬಿಎಸ್‌ಕೆಬಿ ಅಸೋಸಿ
ಯೇಶನ್‌ ಹಾಗೂ ಸುಬ್ರಹ್ಮಣ್ಯ ಸೇವಾ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ನೂರಾರು ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.