ಗುರಿ ಸಾಧನೆಗೆ ಗುರುವಿನ ಕೃಪೆ ಇರಲಿ: ವಿ. ಟಿ. ಮುಳಗುಂದ


Team Udayavani, Dec 8, 2020, 6:29 PM IST

ಗುರಿ ಸಾಧನೆಗೆ ಗುರುವಿನ ಕೃಪೆ ಇರಲಿ: ವಿ. ಟಿ. ಮುಳಗುಂದ

ಡೊಂಬಿವಲಿ, ಡಿ. 7: ಕರ್ನಾಟಕ ಹಾಗೂ ಮಹಾರಾಷ್ಟ್ರದ ಲಕ್ಷಾಂತರ ಭಕ್ತರ ಆರಾಧ್ಯ ದೇವರಾದ ಮಹಾನ್‌ ತಪಸ್ವಿ ಶ್ರೀ ಚಿದಂಬರ ಮಹಾಸ್ವಾಮಿಗಳ ಜಯಂತ್ಯುತ್ಸವ ಡಿ. 8 ರಂದು ಡೊಂಬಿವಲಿ ಪಶ್ಚಿಮದ ಕೋಪರ್‌ರಸ್ತೆಯ ಶ್ರೀ ಚಿದಂಬರ ಮಹಾಸ್ವಾಮಿ ಹಾಗೂ ಶ್ರೀ ಬನಶಂಕರಿ ದೇವಿಯ ಮಂದಿರದಲ್ಲಿ ನಡೆಯಿತು.

ವೇ| ಮೂ| ಪಂಡಿತ್‌ ವೆಂಕಟೇಶ್‌ ಜೋಶಿ ಅವರ ವೇದ-ಘೋಷಗಳ ಮಧ್ಯೆ ನವವಿವಾ ಹಿತರಾದ ಯಾದವ ಮತ್ತು ಆಶಾ ಕಂಕನವಾಡಿ ದಂಪತಿ ವಿಶೇಷ ಪೂಜೆ ಸಲ್ಲಿಸುವ ಮು ಖಾಂತರ ಸಂಭ್ರಮ ಹಾಗೂ ಭಕ್ತಿಭಾವದಿಂದ ಜಯಂತ್ಯುತ್ಸವವನ್ನು ಆಚರಿಸಲಾಯಿತು.

ಶ್ರೀ ಚಿದಂಬರ ಮಹಾಸ್ವಾಮಿಗಳ ಜಯಂ ತ್ಯುತ್ಸವ ನಿಮಿತ್ತ ಮಂದಿರದಲ್ಲಿ ಕಾಕಡಾರತಿ, ಅಭಿಷೇಕ, ಕ್ಷೀರಾಭೀಷೇಕ, ನಂದಾದೀಪ ಪ್ರತಿ ಷ್ಠಾಪನೆ ಹಾಗೂ ತೊಟ್ಟಿಲೋತ್ಸವ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ವಿದ್ಯುಕ್ತವಾಗಿ ಜರಗಿತು. ಮಹಿಳಾ ವಿಭಾಗದ ಭಜನೆ ಹಾಗೂ ಯುವಕ, ಯುವತಿಯರ ನೃತ್ಯ ಗಮನ ಸೆಳೆಯಿತು. ಮಹಾಮಂಗಳಾರತಿಯ ಬಳಿಕ ಭಕ್ತವೃಂದ ಮಹಾಪ್ರಸಾದ ಸ್ವೀಕರಿಸಿ ಪುನೀತರಾದರು.

ಮಂಡಳದ ನಿಕಟಪೂರ್ವ ಅಧ್ಯಕ್ಷರೂ  ಹಾಗೂ ಮಂಡಳದ ಸಂಸ್ಥಾಪಕರಲ್ಲಿ ಒಬ್ಬರಾದ ವಿ. ಟಿ. ಮುಳಗುಂದ ಮಾತನಾಡಿ, ನಾವು ಮಾಡುವ ಯಾವುದೇ ಕಾರ್ಯ ಭಕ್ತಿ, ಶೃದ್ಧೆಯಿಂದ ಕೂಡಿರಬೇಕು. ಗುರುಗಳ ಆಶೀರ್ವಾದ ಇದ್ದರೆ ಯಶಸ್ಸು ನಿಶ್ಚಿತ. ಪ್ರತಿಯೊಬ್ಬರ ಜೀವನದಲ್ಲಿ ಗುರಿ ಇರಬೇಕು. ಹಾಗೂ ಗುರಿ ಸಾಧಿಸಲು ಗುರುವಿನ ಕೃಪೆ ಇರಬೇಕು ಎಂದು ಹೇಳಿದ ಅವರು, ಡೊಂಬಿವಲಿ ಮಹಾನಗರದದಲ್ಲಿ ಕಳೆದ ಆರುವರೆ ದಶಕಗಳಿಂದ ಶ್ರೀ ಚಿದಂಬರ ಸ್ವಾಮಿ ಸೇವಾ ಮಂಡಳವು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯವನ್ನು ನಡೆಸಿಕೊಂಡು ಬಂದಿದೆ. ಶ್ರೀ ಚಿದಂಬರ ಮಹಾಸ್ವಾಮಿ ಹಾಗೂ ತಾಯಿ ಶ್ರೀ ಬನಶಂಕರಿ ದೇವಿಯ ದೇವಸ್ಥಾನ ಹೊಂದಿದ್ದು, ಮಂಡಳದ ಬಹುದಿನಗಳ ಕನಸಾದ ಭವ್ಯ ಕಲ್ಯಾಣ ಮಂಟಪ ನಿರ್ಮಾಣದ ಕಾರ್ಯಭರದಿಂದ ಸಾಗಿದೆ. ಭಕ್ತರ ಸಹಾಯ ಸಹಕಾರ ಹಾಗೂ ಸ್ವಾಮಿಗಳ ಆಶೀರ್ವಾದದಿಂದ ಶೀಘ್ರವೇ ಇದು ಪೂರ್ಣಗಳ್ಳಲ್ಲಿದ್ದು, ಸದ್ಭಕ್ತರು ಸಹಕರಿಸಬೇಕು ಎಂದರು.

ಉತ್ಸವದಲ್ಲಿ ಮಂಡಳದ ನೂತನ ಪದಾಧಿಕಾರಿಗಳಾದ ಶ್ರೀಧರ ಅಕ್ಕಿವಲ್ಲಿ, ಪ್ರಕಾಶ ಜೋಶಿ, ಕಿರಣ ಕುಲಕರ್ಣಿ, ಸತೀಶ ಕುಲಕರ್ಣಿ, ನಂದಕುಮಾರ ದೇಶಪಾಂಡೆ, ವೆಂಕಟೇಶ ಕುಲಕರ್ಣಿ, ವಿಟuಲ್‌ ಸಂಗಮ, ಅಚ್ಯುತ್‌ ಕುಲಕರ್ಣಿ, ಹಿರಿಯರಾದ ವಿ. ಟಿ. ಮುಳಗುಂದ ಹಾಗೂ ಬಿ. ಎಂ. ಪಾಟೀಲ್‌ ಮೊದಲಾದವರು ಉಪಸ್ಥಿತರಿದ್ದರು.

 

-ಚಿತ್ರ-ವರದಿ: ಗುರುರಾಜ ಪೋತನೀಸ್‌

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.