ಜೋಗೇಶ್ವರಿ ಮಂತ್ರಾಲಯ : ಅಕ್ಷಯ ತೃತೀಯ ಗಂಧಲೇಪನ ಕಾರ್ಯಕ್ರಮ


Team Udayavani, May 9, 2019, 2:45 PM IST

0805MUM04A

ಮುಂಬಯಿ: ಅಕ್ಷಯ ತೃತೀಯ ದಿವಸದ ಪ್ರಯುಕ್ತ ಸರ್ವ ಭಕ್ತರು ವಿಶೇಷವಾಗಿ ದೇವಸ್ಥಾನಗಳಿಗೆ ಹೋಗಿ ರಾಯರ ಅಂತ ರ್ಯಾಮಿಯಾಗಿ ಇರತಕ್ಕಂತಹ ಮೂಲ ರಾಮಚಂದ್ರ ದೇವರು, ಶ್ರೀದೇವಿ-ಭೂದೇವಿ ಸಹಿತನಾದಂತಹ ವೆಂಕಟೇಶ ದೇವರಲ್ಲಿ ನಾವು ಸಾಷ್ಟಾಂಗ ಪ್ರಣಾಮಗಳನ್ನು ಸಲ್ಲಿಸಿ ಪ್ರಾರ್ಥನೆಗೈದಾಗ ನಮಗೆ ಅಕ್ಷಯ ಪುಣ್ಯ ಲಭಿಸುತ್ತದೆ. ಆದ್ದರಿಂದ ಇವತ್ತಿನ ದಿವಸ ಯಾವ ಭಕ್ತರು ದೇವಸ್ಥಾನಗಳಿಗೆ ಹೋಗಿ ವಿಶೇಷವಾಗಿ ದಾನ, ಧರ್ಮ ಮತ್ತು ಪೂಜಾದಿಗಳನ್ನು ಮಾಡುತ್ತಾರೋ ಅವರಿಗೆ ಅಕ್ಷಯ ಪ್ರತಿಫಲ ಸಿಗುತ್ತದೆ ಎಂದು ಜೋಗೇಶ್ವರಿ ಗುಲ್ಶನ್‌ ನಗರದ ಶ್ರೀ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪ್ರಬಂಧಕ, ಅರ್ಚಕ ಶ್ರೀ ಪ್ರಹ್ಲಾದಾಚಾರ್ಯ ಅವರು ನುಡಿದರು.

ಆದರೆ ಕೆಲವು ಜನರಲ್ಲಿ ಒಂದು ಮೂಢನಂಬಿಕೆ ಎಂದರೆ ಅಕ್ಷಯದ ದಿನ ಬಂಗಾರ ಖರೀದಿಸಬೇಕು ಎಂಬುವುದು. ಇದು ನಿಜವಾಗಿಯೂ ಶುದ್ಧ ತಪ್ಪು ಕಲ್ಪನೆಯಾಗಿದೆ. ಇವತ್ತಿನ ದಿನ ನಾವು
ದಾನ, ಧರ್ಮ, ಮಾಡಬೇಕು. ದೇವರಿಗೆ ಸಮರ್ಪಣೆ ಮಾಡುವ ಯಾವುದೇ ಸೇವೆಯಲ್ಲೂ ಅಕ್ಷಯ ಪುಣ್ಯ ಲಭಿಸುತ್ತದೆ ಎಂದವರು ನುಡಿದರು.

ಮೇ 7ರಂದು ಅಕ್ಷಯ ತೃತೀಯ ಅಂಗವಾಗಿ ಜೋಗೇಶ್ವರಿ ಗುಲ್ಶನ್‌ ನಗರದ ಶ್ರೀ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ವಿಶೇಷ ಪೂಜಾ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು, ಬಂಗಾರದಲ್ಲಿ ಕಲಿ ನೆಲೆಯಾಗಿರುತ್ತಾನೆ. ಆದ್ದರಿಂದ ಕಲಿಯನ್ನು ನಾವು ಮನೆಯಲ್ಲಿ ತಂದು ಇಟ್ಟುಕೊಂಡಂತಾಗುತ್ತದೆ. ಅಕ್ಷಯ ತೃತೀಯ ದಿವಸದಂತೆ ದೇವರ ದರ್ಶನ, ವಿಶೇಷವಾಗಿ ಅರ್ಚನೆ, ಹವನ, ಪೂಜೆ, ಹಿರಿಯರಿಂದ ಆಶೀರ್ವಾದ, ದಾನ-ಧರ್ಮಗೈದಾಗ ಅಕ್ಷಯ ಫಲವನ್ನು ಪಡೆಯಲು ಸಾಧ್ಯವಿದೆ. ಸಕಲ ಭಕ್ತಾದಿಗಳು ಸದಾ ಕಾಲ ಕೂಡಿ ಇಂತಹ ಅವಕಾಶವನ್ನು ಉಪಯೋಗಿಸಿಕೊಂಡು ಎಲ್ಲ ರಿಗೂ ದೇವರ ಅನುಗ್ರಹ ಪ್ರಾಪ್ತಿಯಾಗುವಂತೆ ಮಾಡಬೇಕು ಎಂದು ನುಡಿದರು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆಯಿಂದ ಜೋಗೇಶ್ವರಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಗಂಧಲೇಪನ, ವಿವಿಧ ಪೂಜೆಗಳು, ಸೇವಾ ಪೂಜೆಗಳು, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಮಠದ ಪ್ರಧಾನ ಅರ್ಚಕ ವ್ಯಾಸಾಚಾರ್ಯ, ರಾಘವೇಂದ್ರಾಚಾರ್ಯ ಅವರ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಇದೇ ಸಂದರ್ಭದಲ್ಲಿ ಮೀರಾರೋಡ್‌ನ‌ ರಾಯರ ಬಳಗದ ಗಿರೀಶ್‌ ಕರ್ಕೇರ ಅವರಿಗೆ ವಿಶೇಷ ಪ್ರಸಾದವನ್ನಿತ್ತು ಗೌರವಿಸಲಾಯಿತು. ವ್ಯಾಸಚಾರ್ಯರು ವಂದಿಸಿದರು. ತುಳು-ಕನ್ನಡಿಗ, ಅನ್ಯಭಾಷಿಕ‌ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.