ಪುಣೆ ಕನ್ನಡ ಸಂಘದಲ್ಲಿ ಕಲಾನುಭವ ಸಂಗೀತ ಉತ್ಸವ  


Team Udayavani, May 10, 2018, 5:04 PM IST

0905mum04.jpg

ಪುಣೆ: ಕನ್ನಡ ಸಂಘ ಪುಣೆ  ವತಿಯಿಂದ  ಪ್ರಸಿದ್ಧ ಕಲಾನುಭವ ಚಾರಿಟೆಬಲ್‌ ಟ್ರಸ್ಟ್‌ ಇದರ ಸಹಯೋಗದೊಂದಿಗೆ  ಮೇ 5 ಮತ್ತು 6 ರಂದು ಕನ್ನಡ ಸಂಘದ ಶಕುಂತಲಾ ಸಭಾಗೃಹದಲ್ಲಿ  ವಾರ್ಷಿಕ ಸಂಗೀತ  ಮಹೋತ್ಸವವನ್ನು  ಆಚರಿಸಲಾಯಿತು.

ಕನ್ನಡ ಸಂಘದ ಅಧ್ಯಕ್ಷ  ಕುಶಲ ಹೆಗ್ಡೆ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಕಲಾನುಭವ ಟ್ರಸ್ಟ್‌ನ ಮುಖ್ಯಸ್ಥ,  ಸೀಡ್‌ ಇನ್ಫೋಟೆಕ್‌ ಸಂಸ್ಥೆಯ ಆಡಳಿತ ನಿರ್ದೇಶಕರಾದ  ಭಾರತಿ ಬರಾಟೆ, ಕಲಾನುಭವ ಟ್ರಸ್ಟ್‌ನ  ಕೋಶಾಧಿಕಾರಿ ಪಂಡಿತ್‌ ಕೈವಲ್ಯ ಕುಮಾರ್‌  ಹಾಗೂ  ವಿಶ್ವಸ್ತ ಸಚಿನ್‌ ಇಟ್ಕರ್‌ ಅವರು  ಉಪಸ್ಥಿತರಿದ್ದರು.

ಈ ಸಂಗೀತ ಮಹೋತ್ಸವ ಕರ್ನಾಟಕದ ಧಾರವಾಡದ ಸುಪ್ರಸಿದ್ಧ ಶಾಸ್ತ್ರೀಯ ಸಂಗೀತಕಾರ ದಿ| ಪಂಡಿತ್‌ ಸಂಗಮೇಶ್ವರ್‌ ಗುರವ್‌ ಅವರ ಸ್ಮರಣಾರ್ಥ ಆಯೋಜಿಸಲಾಯಿತು. 

ಮೊದಲನೆಯ ದಿನ ವಿವೇಕ್‌ ಸೋನಾರ್‌ ಅವರಿಂದ ಬಾನ್ಸೂರಿ  ವಾದನ  ಮತ್ತು ಡಾ| ಜಯಂತಿ ಕುಮೆರೇಶ್‌ ಅವರಿಂದ ವೀಣಾ ವಾದನ ನಡೆಯಿತು. ಎರಡನೆಯ ದಿನ ಪಂಡಿತ್‌ ವಿಜಯ ಕೊಪಕರ್‌ ಹಾಗು ಪಂಡಿತ್‌ ಕೈವಲ್ಯ ಕುಮಾರ್‌ ಅವರ ಸುಶ್ರಾವ್ಯ ಗಾಯನದೊಂದಿಗೆ ಮುಕ್ತಾಯವಾಯಿತು.

ಕನ್ನಡ ಸಂಘ ಪುಣೆ ನಿರಂತರ ಸಾಂಸ್ಕೃತಿಕ ಸಂಗೀತ ಮಹೋತ್ಸವಗಳನ್ನು ಆಚರಿಸುತ್ತಿದ್ದು ಮುಖ್ಯವಾಗಿ ಪಂಡಿತ್‌ ಭೀಮಸೇನ್‌ ಜೋಷಿ ಮತ್ತು ಪಂಡಿತ್‌ ಮಲ್ಲಿಕಾರ್ಜುನ್‌ ಮನ್ಸೂರ್‌ ಅವರ ಸ್ಮರಣಾರ್ಥ ಸಂಗೀತ ಮಹೋತ್ಸವಗಳಲ್ಲಿ ಪುಣೆಯ ಕನ್ನಡಿಗರು ಮಾತ್ರವಲ್ಲದೆ ಇತರ ಸಂಗೀತ ಪ್ರೇಮಿಗಳು ಹೆಚ್ಚಿನ ಆಸಕ್ತಿಯಿಂದ ಭಾಗವಹಿಸುತ್ತಲಿದ್ದು,  ಕನ್ನಡ ಸಂಘದ ಸಾಂಸ್ಕೃತಿಕ ಕಾರ್ಯಕ್ರಮಗಳ ಯಶಸ್ಸಿಗೆ ಸಹಕಾರ ನೀಡುತ್ತಿ¨ªಾರೆ. ಸಮಾರಂಭದಲ್ಲಿ ಭಾಗವಹಿಸಿದ ಕಲಾವಿದರನ್ನು  ವಿಶೇಷ ಪ್ರಶಸ್ತಿಯನ್ನಿತ್ತು  ಸಂಘದ ವತಿಯಿಂದ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಪದಾಧಿಕಾರಿಗಳು, ಕನ್ನಡ ಮತ್ತು ಮರಾಠಿ ಸಂಗೀತ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಚಿತ್ರ-ವರದಿ:  ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.