ಜು.2:ಕಲ್ಲಡ್ಕ ಡಾ|ಪ್ರಭಾಕರ ಭಟ್ ಪುಣೆಗೆ ಭೇಟಿ,ಅಭಿಮಾನಿಗಳಿಂದ ಸಮ್ಮಾನ
Team Udayavani, Jul 1, 2018, 12:58 PM IST
ಮುಂಬಯಿ: ವಿವಿಧ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ನಿರಂತರ ಕಾರ್ಯನಿರತರಾಗಿರುವ ಕರಾವಳಿ ಕರ್ನಾಟಕದ ಪ್ರಸಿದ್ಧ ವೈದ್ಯರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮ ನಿಮಿತ್ತ ಪುಣೆಗೆ ಆಗಮಿಸುತ್ತಿದ್ದು, ಜು. 2 ರಂದು ಜೆ. ಎಂ. ರೋಡಿನ ಬಂಬೂ ಹೌಸ್ ಹೊಟೇಲ್ ಟೈಕಾ ಸಭಾಂಗಣದಲ್ಲಿ ಅಪರಾಹ್ನ 4.30 ರಿಂದ ಪುಣೆ ತುಳುವರ ಅಭಿಮಾನಿ ಬಳಗದಿಂದ ಸತ್ಕಾರ ಸಮಾರಂಭ ನಡೆಯಲಿದೆ.
ಹಿಂದೂ ಧರ್ಮದ ಹಿರಿಯ ಚಿಂತಕರೂ, ಪ್ರತಿಪಾದಕರೂ ಆಗಿರುವ ಪ್ರಭಾಕರ ಭಟ್ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ. ಸುಮಾರು 56 ಶಿಕ್ಷಣ ಸಂಸ್ಥೆಗಳನ್ನೊಳಗೊಂಡ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿದ್ದುಕೊಂಡು, ಶ್ರೀ ರಾಮಾಂಜನೇಯ ಸೇವಾ ಟ್ರಸ್ಟ್, ಶ್ರೀ ಪಟ್ಟಾಭಿರಾಮ ಸೇವಾ ಟ್ರಸ್ಟ್ ಹಾಗೂ ಶ್ರೀ ಸೀತಾರಾಮ ಸೇವಾ ಟ್ರಸ್ಟ್ ಗಳ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿ¨ªಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು