ಕಲ್ಯಾಣ್‌ ಕನ್ನಡ ಸಾಂಸ್ಕೃತಿಕ ಕೇಂದ್ರ: ದಾನಿಗಳಿಗೆ ಸಮ್ಮಾನ


Team Udayavani, Jul 3, 2018, 4:43 PM IST

0107mum08.jpg

ಕಲ್ಯಾಣ್‌: ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್‌ ಇದರ ವತಿಯಿಂದ ಬಸವ ಜಯಂತಿ ಆಚರಣೆಯು ಜೂ. 24 ರಂದು ಸಂಜೆ ಕಲ್ಯಾಣ್‌ ಪೂರ್ವದ ಲೋಕ ಫೆಡರೇಶನ್‌ ಹಾಲ್‌ನಲ್ಲಿ ನಡೆಯಿತು.
ಇದೇ ಸಂದರ್ಭದಲ್ಲಿ ಉಪನ್ಯಾಸಕರನ್ನು ಹಾಗೂ ಅನ್ನಪ್ರಸಾದದ ಸೇವಾರ್ಥಿಗಳಾದ ಸುಮಂಗಳಾ ನಾರಾ ದಂಪತಿಯನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ವೇದಿಕೆಯಲ್ಲಿ ಪುಣೆಯ ವಿಚಾರವಾದಿ ಡಾ| ಶಶಿಕಾಂತ್‌ ಪಟ್ಟಣ, ಇನ್ನೋರ್ವ ಉಪನ್ಯಾಸಕ ಶಿವಪ್ಪ ಪೂಜಾರಿ, ಸಂಸ್ಥೆಯ ಅಧ್ಯಕ್ಷೆ ಜ್ಯೋತಿ ಪ್ರಕಾಶ್‌ ಹೆಗ್ಡೆ, ಸಂಸ್ಥೆಯ ಗೌರವಾಧ್ಯಕ್ಷ ಮಂಜುನಾಥ ರೈ, ಉಪಾಧ್ಯಕ್ಷ ಎಂ. ಬಿ. ಬಿರಾದಾರ್‌, ಗೌರವ ಪ್ರಧಾನ ಕಾರ್ಯದರ್ಶಿ ರವೀಂದ್ರ ವೈ. ಶೆಟ್ಟಿ, ಜತೆ ಕಾರ್ಯದರ್ಶಿ ಕುಂಠಿನಿ ಪ್ರಕಾಶ್‌ ಹೆಗ್ಡೆ, ಕೋಶಾಧಿಕಾರಿ ಪ್ರಕಾಶ್‌ ನಾೖಕ್‌, ಜತೆ ಕೋಶಾಧಿಕಾರಿ ಎಂ. ಆರ್‌. ಹೊಸಕೋಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷ ಭಾರತಿ ಬಿ. ಶೆಟ್ಟಿ ಉಪಸ್ಥಿತರಿದ್ದರು.

ಸಂಸ್ಥೆಯ ಗೌರವ ಪ್ರಧಾನ ಕೋಶಾಧಿಕಾರಿ ಪ್ರಕಾಶ್‌ ನಾೖಕ್‌ ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ವಿಭಾಗದ ಕಾರ್ಯದರ್ಶಿ ಗಿರಿಜಾ ವೀರಣ್ಣ ಸೊಗಲದ, ಮೀನಾಕ್ಷೀ ಚೆನ್ನವೀರ ಅಡಿಗಣ್ಣನವರ್‌ ಮತ್ತು ವನಜಾಕ್ಷೀ ಚಂದ್ರಶೇಖರ ಜಿಗಳೂರು ಅವರು ಪ್ರಾರ್ಥನೆಗೈದರು. ಜೊತೆ ಕಾರ್ಯದರ್ಶಿ ಕುಂಠಿನಿ ಪ್ರಕಾಶ್‌ ಹೆಗ್ಡೆ ವಂದಿಸಿದರು.

Ad

ಟಾಪ್ ನ್ಯೂಸ್

Raichur: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೆ ಕೃಷ್ಣಾ ನದಿಗೆ ತಳ್ಳಿದಳೆ ಪತ್ನಿ?

Raichur: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೆ ಕೃಷ್ಣಾ ನದಿಗೆ ತಳ್ಳಿದಳೆ ಪತ್ನಿ?

Delhi: ನಾಲ್ಕು ಅಂತಸ್ತಿನ ಕಟ್ಟಡ ಕುಸಿತ, ನಾಲ್ವರ ರಕ್ಷಣೆ, ಅವಶೇಷಗಳಡಿ ಸಿಲುಕಿದವರಿಗಾಗಿ ಶೋಧ

ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಕುಸಿದು ಬಿದ್ದ ನಾಲ್ಕು ಅಂತಸ್ತಿನ ಕಟ್ಟಡ.. ರಕ್ಷಣಾ ತಂಡ ದೌಡು

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಥಾ ಸರಣಿ ಭಾಗ 7-ಕೊನೆಗೂ ಭೀಷ್ಮ ಅಬ್ಬರಿಸಿದ್ದ; ಸ್ವಯಂವರದಲ್ಲಿ ಪರಾಕ್ರಮಿ ಭೀಷ್ಮ

ಕಥಾ ಸರಣಿ ಭಾಗ 7-ಕೊನೆಗೂ ಭೀಷ್ಮ ಅಬ್ಬರಿಸಿದ್ದ; ಸ್ವಯಂವರದಲ್ಲಿ ಪರಾಕ್ರಮಿ ಭೀಷ್ಮ

ಹೆಗಲ ಮೇಲಿನ ಶಾಲು

ಹೆಗಲ ಮೇಲಿನ ಶಾಲು

ಪುಣೆಯ ಮಕ್ಕಳ ತಜ್ಞ ಡಾ| ಸುಧಾಕರ್‌ ಶೆಟ್ಟಿಯವರಿಗೆ ಸಮಾಜ ಭೂಷಣ ಪ್ರ ಶಸ್ತಿ ಪ್ರದಾನ

ಪುಣೆಯ ಮಕ್ಕಳ ತಜ್ಞ ಡಾ| ಸುಧಾಕರ್‌ ಶೆಟ್ಟಿಯವರಿಗೆ ಸಮಾಜ ಭೂಷಣ ಪ್ರ ಶಸ್ತಿ ಪ್ರದಾನ

Foreign Life: ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು!

Foreign Life: ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು!

Scuba Diving: ಪೆಸಿಫಿಕ್‌ ಮಹಾಸಾಗರದೊಳಗೆ ಮೊದಲ ಸ್ಕೂಬಾ ಡೈವ್‌

Scuba Diving: ಪೆಸಿಫಿಕ್‌ ಮಹಾಸಾಗರದೊಳಗೆ ಮೊದಲ ಸ್ಕೂಬಾ ಡೈವ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Raichur: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೆ ಕೃಷ್ಣಾ ನದಿಗೆ ತಳ್ಳಿದಳೆ ಪತ್ನಿ?

Raichur: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೆ ಕೃಷ್ಣಾ ನದಿಗೆ ತಳ್ಳಿದಳೆ ಪತ್ನಿ?

Delhi: ನಾಲ್ಕು ಅಂತಸ್ತಿನ ಕಟ್ಟಡ ಕುಸಿತ, ನಾಲ್ವರ ರಕ್ಷಣೆ, ಅವಶೇಷಗಳಡಿ ಸಿಲುಕಿದವರಿಗಾಗಿ ಶೋಧ

ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಕುಸಿದು ಬಿದ್ದ ನಾಲ್ಕು ಅಂತಸ್ತಿನ ಕಟ್ಟಡ.. ರಕ್ಷಣಾ ತಂಡ ದೌಡು

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.