ಶ್ರೀ ಆದಿಶಕ್ತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ


Team Udayavani, Mar 8, 2017, 4:55 PM IST

07-Mum02.jpg

ಥಾಣೆ: ಆದಿಶಕ್ತಿ ಕನ್ನಡ ಸಂಘ ಥಾಣೆ ಸಂಚಾಲಕತ್ವದ ಶ್ರೀ ಆದಿಶಕ್ತಿ ಕನ್ನಡ ಮಾಧ್ಯಮಿಕ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವು ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಆದಿಶಕ್ತಿ ಕನ್ನಡ ಸಂಘ ಮತ್ತು ಶಾಲೆಯ ಅಧ್ಯಕ್ಷ ಶಿಮಂತೂರು ಶಂಕರ್‌ ಶೆಟ್ಟಿ ಮಾತನಾಡಿ, ಜೀವನದಲ್ಲಿ ನೀವು ಉತ್ತಮ ಸಂಸ್ಕಾರವನ್ನು ಪಡೆದು, ಆದರ್ಶ ಪ್ರಜೆಗಳಾಗಿ ಬಾಳಬೇಕು. ಗುರುಗಳ ಭಕ್ತಿಯಿಂದ ನಿಮಗೆ ಶಕ್ತಿ ದೊರೆಯುತ್ತದೆ ಎಂದು ನುಡಿದು ವಿದ್ಯಾರ್ಥಿಗಳು ಉಜ್ವಲ ಭವಿಷ್ಯವನ್ನು ಕಾಣುವಂತಾಗಬೇಕು ಎಂದು ಹಾರೈಸಿದರು. ಸಂಘದ

ಉಪಾಧ್ಯಕ್ಷ ಭಾಸ್ಕರ ಎಂ. ಶೆಟ್ಟಿ ಮಾತನಾಡಿ, ವಿದ್ಯಾರ್ಥಿ
ಗಳು ಶ್ರದ್ಧೆಯಿಂದ ಅಭ್ಯಾಸಗೈದು ಶೇ. 100 ಫಲಿ
ತಾಂಶ ತಂದು ಶಾಲೆಗೆ ಕೀರ್ತಿ ತರಬೇಕು ಎಂದರು.
ಸಂಘದ ಸಲಹೆಗಾರ ರಮನಾಥ ಐಲ್‌ ಮತ್ತು ಆದಿಶಕ್ತಿ ಕನ್ನಡ ಸಂಘದ ಮಾಜಿ ಅಧ್ಯಕ್ಷ ಜಯರಾಮ ಜಿ. ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಕೋರಿದರು. 
ಮಾಧ್ಯಮಿಕ ಶಾಲಾ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ, ಮಾಧ್ಯಮಿಕ ಶಾಲಾ ಮುಖ್ಯ ಶಿಕ್ಷಕ ರವೀಂದ್ರ ಭಟ್‌, ಸಹ ಶಿಕ್ಷಕರಾದ ಪ್ರಮೋದಾ ಎಸ್‌. ಮಾಡ, ವೆಂಕಟರಮಣ ಶೆಣೈ, ಮಮತಾ ಶೆಟ್ಟಿ, ಸಂತೋಷ್‌ ದೊಡ್ಮನಿ, ಸುಜಯಾ ಜೈನ್‌ ವಿದ್ಯಾರ್ಥಿಗಳಿಗೆ ಹಿತವಚನ ನೀಡಿ ಶುಭ ಹಾರೈಸಿದರು.ಸಂಘದ ಕೋಶಾಧಿಕಾರಿ ಕೇಶವ ಎಂ. ಆಳ್ವ ಉಪಸ್ಥಿತರಿದ್ದರು. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅಧ್ಯಕ್ಷ ಶಂಕರ್‌ ಶೆಟ್ಟಿ ಮತ್ತು ಮಾಜಿ ಅಧ್ಯಕ್ಷ ಜಯರಾಮ ಜಿ. ಶೆಟ್ಟಿ ಲೇಖನಿ ವಿತರಿಸಿದರು. 10ನೇ ತರಗತಿಯ ವಿದ್ಯಾರ್ಥಿಗಳು ಶಾಲೆಗೆ ಕಿರುಕಾಣಿಕೆಯನ್ನು ನೀಡಿ ತಮ್ಮ ಅನುಭವ ಹಂಚಿಕೊಂಡರು. 9ನೇ ತರಗತಿಯ ವಿದ್ಯಾರ್ಥಿಗಳಾದ ಸುಷ್ಮಿತಾ ಪೂಜಾರಿ, ಭಕ್ತಿ ಧೋತ್ರೆ ಅವರು ಕಾರ್ಯಕ್ರಮ ನಿರ್ವಹಿಸಿದರು. ಊರ್ಮಿಳಾ ಚೌಹಾಣ್‌ ವಂದಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.