ಕನ್ನಡ ಸಂಘ ಪುಣೆ ವೈಶಿಷ್ಟ್ಯ ಪೂರ್ಣ ವಾರ್ಷಿಕ ವಿಹಾರಕೂಟ


Team Udayavani, Jan 10, 2018, 12:33 PM IST

08-Mum03.jpg

ಪುಣೆ: ಪ್ರತಿ ವರ್ಷದಂತೆ ಕನ್ನಡ ಸಂಘ ಪುಣೆ ತನ್ನ ಸದಸ್ಯರು ಮತ್ತು ಪರಿವಾರದವರಿಗೆ ವೈಶಿಷ್ಟ್ಯಪೂರ್ಣ ವಾರ್ಷಿಕ ವಿಹಾರ ಕೂಟವನ್ನು ಜ. 7 ರಂದು ಆಯೋಜಿಸಿತ್ತು. ಮೊದಲಿಗೆ ಪುಣೆಯ ಪ್ರಸಿದ್ಧ ರಾಷ್ಟ್ರೀಯ ರಕ್ಷಣಾ ಪ್ರಾಧಿಕಾರ ಮತ್ತು ಘಾಡಗೆ ಫಾರ್ಮ್ ಎಂಬ ಮನೋರಂಜನ ಪಾರ್ಕಿಗೆ ಒಂದು ದಿನದ ಕಿರು ಪ್ರವಾಸವನ್ನು ಆಯೋಜಿಸಿ ಸದಸ್ಯರ ಮೆಚ್ಚುಗೆಗೆ ಪಾತ್ರವಾಯಿತು.

ಭಾರತ ಮಾತ್ರವಲ್ಲದೆ ವಿಶ್ವದಲ್ಲಿ ಪ್ರಸಿದ್ಧಿ ಹೊಂದಿರುವ  ರಕ್ಷಣಾ ತರಬೇತಿ ಕೇಂದ್ರದಲ್ಲಿ ಸದಸ್ಯರಿಗೆ ಅಲ್ಲಿನ ಅಶ್ವ ಪಾಲನಾ ಮತ್ತು ತರಬೇತಿ ಕೇಂದ್ರ, ಸೈನ್ಯ, ವಾಯು ಮತ್ತು ನೌಕಾ  ಪಡೆಗಳಿಗೆ ನುರಿತ ಅಭಿಕಾರಿಗಳಿಗೆ ತರಬೇತಿ ನೀಡುವ ಪ್ರಕ್ರಿಯೆಗಳನ್ನು ವಿವರಿಸಿ ತಿಳಿಸಲಾಯಿತು. ಅದಲ್ಲದೇ ಪ್ರಾಧಿಕಾರದ ಚರಿತ್ರೆಯನ್ನು ವಿವರಿಸುವ ಸಂಗ್ರಹಾಲಯ, ಅತ್ಯಂತ ವಿಶಾಲ ಸಭಾಗೃಹದಲ್ಲಿ ಸಂಸ್ಥೆಯ ಬಗ್ಗೆ ಮಾಹಿತಿ ನೀಡುವ ಕಿರುಚಿತ್ರ ಪ್ರದರ್ಶನ, ಭಾರತದ ಅತಿ ದೊಡ್ಡ 3000 ಜನರನ್ನು ಏಕಕಾಲದಲ್ಲಿ ಉಣಬಡಿಸುವ ಸ್ವಚ್ಚ ಸುಂದರ ಉಪಹಾರಗೃಹ, ವರ್ಣರಂಜಿತ ಕಾರಂಜಿ  ಹೂ ಮರಗಳನ್ನು ಹೊಂದಿರುವ ಅತ್ಯಂತ ವಿಶಾಲ ಪರಿಸರ ಎಲ್ಲವೂ ಸದಸ್ಯರ ಮನಸೂರೆಗೊಂಡಿತು.

ಭಾರತದ ರಕ್ಷಣಾ ಅಧಿಕಾರಿಗಳನ್ನು ಸಿದ್ಧಗೊಳಿಸುವ  ಸಂಸ್ಥೆಯನ್ನು ನೋಡಿ ಸದಸ್ಯರು  ಹೆಮ್ಮೆ ಪಟ್ಟು ಸಂತೋಷಗೊಂಡರು. ನಂತರ ಸಿಂಹಘಡದ ಸಮೀಪದ ರೆಸಾರ್ಟ್‌ಗೆ ಹೋಗಿ ಮಧ್ಯಾಹ್ನದ  ಭೋಜನ  ಮತ್ತು ಸದಸ್ಯರಿಂದ ವಿವಿಧ ಗುಣ ದರ್ಶನ, ತಟಬೂಲ  ಮುಂತಾದ ಕಾರ್ಯಕ್ರಮದಲ್ಲಿ 6 ರಿಂದ 86 ರವರೆಗಿನ ಸದಸ್ಯರು ಹಾಗು ಅವರ ಪರಿವಾರದವರು ಪಾಲ್ಗೊಂಡು ಸಂತಸಗೊಂಡರು.

ಈ ವೈಶಿಷ್ಟÂಪೂರ್ಣ ವಿಹಾರ ಕೂಟವನ್ನು ಆಯೋಜಿಸಿದ ಕನ್ನಡ ಸಂಘಕ್ಕೆ ಸದಸ್ಯರು  ಮೆಚ್ಚುಗೆ ವ್ಯಕ್ತ ಪಡಿಸಿ ಕೃತಜ್ಞತೆ ಸಲ್ಲಿಸಿ  ಕನ್ನಡ ಸಂಘಕ್ಕೆ ಶುಭ ಹಾರೈಸಿದರು. ಈ ಕಾರ್ಯಕ್ರಮ ಆಯೋಜನೆಯಲ್ಲಿ ಸಂಘದ ಜನಸಂಪರ್ಕಾಧಿಕಾರಿ  ರಾಮದಾಸ್‌ ಆಚಾರ್ಯ, ಆಡಳಿತಾಧಿಕಾರಿ  ಪ್ರಸಾದ್‌ ಅಕೊಲ್ಕರ್‌, ಕಾರ್ಯದರ್ಶಿ ಮಾಲತಿ ಕಲ್ಮಾಡಿ, ಸಂಸ್ಥೆಯ ಮುಖ್ಯ ಶಿಕ್ಷಕರಾದ ಜ್ಯೋತಿ ಕಡ್ಕೊಲ್‌, ಚಂದ್ರಕಾಂತ್‌ ಹರಕುಡೆ ಮತ್ತು ಕನ್ನಡ ಸಂಘದ ಇತರ ಸದಸ್ಯರು ಆಸಕ್ತಿಯಿಂದ ಸಹಕರಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.