ಕನ್ನಡ ಸಂಘದ ಮಾಜಿ ವಿಶ್ವಸ್ತ ದಿ| ವಜ್ರಂ ಅವರ ಸ್ಮರಣೆ


Team Udayavani, Aug 3, 2018, 2:33 PM IST

0208mum02.jpg

ಪುಣೆ: ಪುಣೆ ಕನ್ನಡ ಸಂಘದ ಆರಂಭದ ವಿಶ್ವಸ್ತ ಸಮಾಜ ಸೇವಕ ಮತ್ತು ವಾಸ್ತು ಶಿಲ್ಪಿ ದಿ| ವಜ್ರಂ ಅವರ 93 ನೆಯ ಜನ್ಮದಿನದ ನಿಮಿತ್ತ  ಹಾಗೂ ಅವರ ಮಾವ ಶ್ರೇಷ್ಠ ಮರಾಠಿ ಕವಿವರ್ಯ ಪದ್ಮಶ್ರೀ ಬಿ. ಬಿ. ಬೋರ್ಕರ್‌ ಅವರ ಸ್ಮರಣಾರ್ಥ ಅವರಿಬ್ಬರ ಬಂಧುಗಳು ಮತ್ತು ಸ್ನೇಹಿತರು ಜೊತೆಗೂಡಿ ಕನ್ನಡ ಸಂಘ ಪುಣೆಯ ಸಹಯೋಗದೊಂದಿಗೆ ಒಂದು ಅಭೂತ ಪೂರ್ವ ಮರಾಠಿ ಕಾವ್ಯ ಸಂಜೆಯನ್ನು ಇತ್ತೀಚೆಗೆ ಆಯೋಜಿಸಿದ್ದರು.

ಈ ಸಮಾರಂಭದಲ್ಲಿ ಕವಿ ಬೋರ್ಕರ್‌  ಅವರ ಜೀವನ ಗಾಥೆಯನ್ನು ವಿವರಿಸುವ ಕೃತಿಯನ್ನು ಅವರ ಮಿತ್ರ ಪುಣೆಯ ಶ್ರೇಷ್ಠ ಅರ್ಥಶಾಸ್ತ್ರಜ್ಞ ವಸಂತ್‌ ಪಟವರ್ಧನ್‌ ಅವರು ಬಿಡುಗಡೆ ಮಾಡಿದರು. ಈ ಸಂದರ್ಭ ಬೋರ್ಕರ್‌ ಅವರ  ಪುತ್ರಿ ಮುಕ್ತಾ ಅಕ್ಷಿಕರ್‌ ಅವರು  ತನ್ನ ತಂದೆಯವರ ಕಾವ್ಯ ಮತ್ತು ಪ್ರಕೃತಿಯ ಬಗೆಗಿನ ಪ್ರೀತಿಯನ್ನು ಉÇÉೇಖೀಸಿದರು.

ಲೇಖಕಿ  ವೈಜಯಂತಿ ಚಿಪುÉಣRರ್‌ ಅವರು ಮಹಾನ್‌ ಕವಿಯವರ ಕಾವ್ಯ ವೈವಿಧ್ಯದ ಬಗ್ಗೆ ವಿವರಿಸಿದರು. ಪುಣೆ ವಿಶ್ವ ವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಮತ್ತು ವಜ್ರಂ ಅವರ ಪರಮ ಮಿತ್ರ ಪ್ರೊ| ಅಶೋಕ್‌ ಕಾಮತ್‌ ಅವರು ಮೂಲತ:  ತಮಿಳುನಾಡಿನ ಕನ್ನಡಿಗ ಮತ್ತು ಪುಣೆಯಲ್ಲಿ ಸ್ಥಾಯಿಕರಾಗಿ ನಿರಂತರ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಪುಣೆಯಲ್ಲಿ ವಿದ್ಯೆ ಸಂಸ್ಕೃತಿಯ ಅಭಿವೃದ್ಧಿಯಲ್ಲಿ ಪಾಲ್ಗೊಂಡಿರುವ ಅಪೂರ್ವ ವ್ಯಕ್ತಿ ಎಂದು ಪರಿಚಯಿಸಿದರು.

ಆನಂತರ  ಬೋರ್ಕರ್‌ ಅವರ ವಂಶಜ ಮುಂಬೈಯ ಪ್ರಸಿದ್ಧ ವೈದ್ಯ ಹಾಗೂ ಪ್ರಸಿದ್ಧ ಗಾಯಕ ಡಾ| ಘನಶ್ಯಾಮ್‌ ಬೋರ್ಕರ್‌ ತನ್ನ ಸಹಯೋಗಿ ತೇಜಶ್ರೀ ದೀಕ್ಷಿತ್‌ ಜೊತೆಗೂಡಿ ಘನ ಬರಸೆರೆ ಎಂಬ ಶೀರ್ಷಿಕೆಯಲ್ಲಿ ಸುಮಾರು ಒಂದೂವರೆ ಗಂಟೆಗಳ  ಕಾಲ ತಮ್ಮ ಅದ್ಭುತ ಶೈಲಿಯಲ್ಲಿ ಕವಿತೆಗಳ ವರ್ಷಾಧಾರೆಗೈದು ಕಲಾರಸಿಕರನ್ನು ರಂಜಿಸಿದರು.

ಈ ಕಾರ್ಯಕ್ರಮದ ಸಹಯೋಗಕ್ಕೆ ಆಯೋಜಕರು ಕನ್ನಡ ಸಂಘಕ್ಕೆ ಧನ್ಯವಾದ  ಸಮರ್ಪಿಸಿದರು.   ಕನ್ನಡ ಸಂಘದ ಸದಸ್ಯರು ಮತ್ತು ಜನಸಂಪರ್ಕಾಧಿಕಾರಿ ರಾಮದಾಸ್‌ ಆಚಾರ್ಯ  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.