ಕನ್ನಡ ಸೇವಾ ಸಂಘ ಭಾಯಂದರ್‌ ನೂತನ ಕಚೇರಿ ಉದ್ಘಾಟನೆ


Team Udayavani, Mar 16, 2017, 4:27 PM IST

14-Mum02a.jpg

ಮುಂಬಯಿ: ಕನ್ನಡ ಸೇವಾ ಸಂಘ ಭಾಯಂದರ್‌ ಇದರ ನೂತನ ಕಚೇರಿಯ ಉದ್ಘಾಟನ ಸಮಾರಂಭವು ವಿವಿಧ ಧಾರ್ಮಿಕ  ಕಾರ್ಯಕ್ರಮಗಳೊಂದಿಗೆ ಜರಗಿತು.

ಧಾರ್ಮಿಕ ಕಾರ್ಯಕ್ರಮವಾಗಿ ಮುಂಜಾನೆ 6.30ರಿಂದ ಗಣಹೋಮ, ಶ್ರೀ ಸತ್ಯನಾರಾಯಣ ಮಹಾಪೂಜೆಯು ಮೀರಾರೋಡ್‌ನ‌ ರಾಮಚಂದ್ರ ಭಟ್‌ ಅವರ ಪೌರೋಹಿತ್ಯದಲ್ಲಿ ನೆರವೇರಿತು. ಪೂಜಾ ವಿಧಿ-ವಿಧಾನಗಳಲ್ಲಿ ಮಾಧವ ಶೆಟ್ಟಿ ಮತ್ತು ರತ್ನಾಕರ ಪೂಜಾರಿ ದಂಪತಿ ಪಾಲ್ಗೊಂಡರು.

ಪೂರ್ವಾಹ್ನ 10ರಿಂದ ತೀರ್ಥ ಪ್ರಸಾದ  ವಿತರಣೆ, ಬಳಿಕ ಹನುಮಾನ್‌ ಭಜನ ಮಂಡಳಿಯ ಶ್ರೀಧರ ಶೆಟ್ಟಿ ಅವರ ನೇತೃತ್ವದಲ್ಲಿ  ಭಜನ ಕಾರ್ಯಕ್ರಮ ನೆರವೇರಿತು. ಮಹಿಳೆಯರು, ತುಳು-ಕನ್ನಡಿಗ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಆನಂತರ ಕನ್ನಡ ಸೇವಾ ಸಂಘದ ಸದಸ್ಯರು ಭಜನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮಧ್ಯಾಹ್ನನ 12.30 ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.

ಪರಿಸರದ ಹೊಟೇಲ್‌ ಉದ್ಯಮಿಗಳಾದ ಪದ್ಮನಾಭ ಪಯ್ಯಡೆ, ಜಯ ಶೆಟ್ಟಿ, ಜಯಪ್ರಕಾಶ್‌ ಭಂಡಾರಿ ಅವರು ಆಗಮಿಸಿ ಶುಭ ಹಾರೈಸಿದರು. ಆನಂದ ಕುಕ್ಕುಂದೂರು, ಕವಿ, ಲೇಖಕ ಭುಜಂಗ ಕುರ್ಕಾಲ್‌, ಶಿವರಾಮ ರೈ, ಜಯರಾಮ ಶೆಟ್ಟಿ, ನಗರ ಸೇವಕ ಗಣೇಶ್‌ ಶೆಟ್ಟಿ, ಪರಿಸರದ ನಗರ ಸೇವಕ, ಸುಧೀರ್‌ ಪುತ್ರನ್‌ ಅವರು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಆನಂದ ಎ. ಶೆಟ್ಟಿ, ವಿಶ್ವನಾಥ ಮೆಂಡನ್‌, ಸದಾನಂದ ಕರ್ಕೇರ, ರೋಹಿತ್‌ ಸುವರ್ಣ, ಮಾಧವ ಶೆಟ್ಟಿ, ಪ್ರಭಾಕರ ಶೆಟ್ಟಿ, ಲೋಕೇಶ್‌ ಶೆಟ್ಟಿ, ಲಕ್ಷ್ಮಣ್‌ ಪೂಜಾರಿ, ಲಕ್ಷ್ಮಣ್‌ ಕರ್ಕೇರ, ಗೋಪಾಲ್‌ ಸುವರ್ಣ, ಸದಾಶಿವ ಸಾಲ್ಯಾನ್‌, ಪುರುಷೋತ್ತಮ ಕಾಂಚನ್‌, ರಾಮಚಂದ್ರ ಉಚ್ಚಿಲ, ಜಗನ್ನಾಥ ಪುತ್ರನ್‌, ಕೆ. ಎಂ. ಕೋಟ್ಯಾನ್‌, ಅಪ್ಪು ಶೆಟ್ಟಿ, ಬಿ. ಡಿ. ಶೆಟ್ಟಿ, ಲೋಕನಾಥ ಕಾಂಚನ್‌, ರಾಮಪ್ಪ ಕೋಟ್ಯಾನ್‌, ಕರುಣಾಕರ ಮೈಂದನ್‌ ಮೊದಲಾದವರು ಸಹಕರಿಸಿದರು.

ಡಿವೈನ್‌ಪಾರ್ಕ್‌ನ ಜಯಂತಿ ಉಚ್ಚಿಲ್‌, ಸುಮಿತ್ರಾ ಕರ್ಕೇರ ಉಪಸ್ಥಿತರಿದ್ದರು. ಮಹಿಳಾ ವಿಭಾಗದ ಅಧ್ಯಕ್ಷೆ ಆನಂದಿ ಬಂಗೇರ ಮತ್ತು ಇಂದಿರಾ ಆನಂದಿ ಶೆಟ್ಟಿ ಅವರ ನೇತೃತ್ವದಲ್ಲಿ ಅರಸಿನ ಕುಂಕುಮ ಕಾರ್ಯಕ್ರಮ ನಡೆಯಿತು. ಇಂದಿರಾ ಸಾಲ್ಯಾನ್‌, ಅಂಬಾ ಶೆಟ್ಟಿ, ಶೋಭಾ ಶೆಟ್ಟಿ ಸುಧಾ ಕೋಟ್ಯಾನ್‌, ಸಂಧ್ಯಾ ಶೆಟ್ಟಿ, ಕುಸುಮಾ ಪೂಜಾರಿ, ಮೋಹಿನಿ ಪೂಜಾರಿ, ಜ್ಯೋತಿ ಪೂಜಾರಿ, ಪ್ರೇಮಾ ಶೆಟ್ಟಿ ಅವರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಪರಿಸರದ ಎಲ್ಲಾ ಜಾತಿಯ ಬಾಂಧವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಉಪಾಧ್ಯಕ್ಷ ಸದಾನಂದ ಕರ್ಕೇರ ಅವರ ವತಿಯಿಂದ ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.