ಕನ್ನಡ ವೆಲ್ಫೇರ್‌ ಸೊಸೈಟಿ ಘಾಟ್ಕೋಪರ್‌: ಸ್ನೇಹಕೂಟ ಕಾರ್ಯಕ್ರಮ


Team Udayavani, Jun 20, 2018, 4:24 PM IST

1906mum02.jpg

ಮುಂಬಯಿ: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ವತಿಯಿಂದ ಸ್ನೇಹಕೂಟ ಕಾರ್ಯಕ್ರಮವು ಜೂ. 17 ರಂದು ಅಪರಾಹ್ನ  ಸಂಸ್ಥೆಯ ಸಭಾಗೃಹದಲ್ಲಿ ವಿವಿಧ ಸಾಂಸ್ಕೃತಿಕ, ಸಾಮಾಜಿಕ  ಕಾರ್ಯಕ್ರಮಗಳೊಂದಿಗೆ ಜರಗಿತು.

ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಇದರ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನ ಬಾಳಿಕೆ ಅವರ ಅಧ್ಯಕ್ಷ ತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ, ಸಂಸ್ಥೆಯ ಮಹಾದಾನಿ ಮಹೇಶ್‌ ಎಸ್‌. ಶೆಟ್ಟಿ ಅವರು ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿ, ನಿಮ್ಮೊಂದಿಗೆ ಬೆರೆಯುವುದು, ತನ್ಮೂಲಕ ನಾಡು ನುಡಿಗಾಗಿ ದುಡಿಯುವುದು ನನ್ನ ಪಾಲಿನ ಸೌಭಾಗ್ಯವೆನಿಸುತ್ತಿದೆ. ಸಂಸ್ಥೆಯ ವತಿಯಿಂದ ನಡೆದ ಧಾರ್ಮಿಕ ಯಾತ್ರೆಯಲ್ಲಿ ಭಾಗ ವಹಿಸಲಾಗದೆ ಹೋದರೂ, ಇಂದು ಜೊತೆಯಾಗಿ ಸಂಭ್ರಮಿಸುವ ಅವಕಾಶ ದೊರೆತಿದೆ. ಸುವರ್ಣ ಮಹೋತ್ಸವ ಸಮಾರಂಭವನ್ನು ನವೀಕರಿಸುವಂತೆಯೂ ನ ಭೂತೋ ಅನ್ನುವ ತೆರದಿ ಆಚರಿಸೋಣ. ಸಂಸ್ಥೆಯನ್ನು ಇನ್ನಷ್ಟು ಸಾಧನೆಯ ಉತ್ತುಂಗ ಶಿಖರಕ್ಕೇರಿಸೋಣ ಎಂದು ನುಡಿದು ಎಲ್ಲರಿಗೂ ಶುಭಾಶಯ ಸಲ್ಲಿಸಿದರು.

ಇನ್ನೋರ್ವ ಗೌರವ ಅತಿಥಿ ರಿಲ ಯೆಬಲ್‌ ಬಿಲ್ಡರ್ಸ್‌ನ  ಮುಖ್ಯ ಆಡಳಿತ ನಿರ್ದೇಶಕ ಡಿ. ಸದಾನಂದ ಶೆಟ್ಟಿ ಅವರು ಮಾತನಾಡಿ, ಸುವರ್ಣ ಮಹೋತ್ಸವಕ್ಕೆ ತನ್ನ ಸಂಪೂರ್ಣ ಸಹಕಾರವಿದೆ. ಇಂದು ಚಿಕ್ಕದಾಗಿ ಕಾಣುವ ಈ ಸಂಸ್ಥೆ ನಿಮ್ಮ ಅಮಿತೋತ್ಸವದೊಂದಿಗೆ ಮುಂ ದೊಂದು ದಿನ ನಗರದ ದೊಡ್ಡ ಸಂಸ್ಥೆಯಾಗಿ ಬೆಳೆಯಲಿದೆ. ನಿಮ್ಮೆಲ್ಲರ ಉತ್ಸಾಹ, ಉಲ್ಲಾಸವನ್ನು ಕಂಡಾಗ ಬಹಳಷ್ಟು ಸಂತೋಷವಾಗುತ್ತಿದೆ. ಸಂಸ್ಥೆಯಿಂದ ಇನ್ನಷ್ಟು ನಾಡು- ನುಡಿಯನ್ನು ಬಿಂಬಿಸುವ ಕಾರ್ಯಕ್ರಮಗಳು ನಡೆಯುತ್ತಿರಲಿ ಎಂದು ಶುಭಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ  ನವೀನ್‌ ಶೆಟ್ಟಿ ಇನ್ನ ಬಾಳಿಕೆ ಅವರು ಮಾತನಾಡಿ, ಸರ್ವ ಸದಸ್ಯರ ಸಂಪೂರ್ಣ ಸಹ ಕಾರದಿಂದ, ಜೊತೆಗೆ ದೇವರ ಕೃಪಾ ಶೀರ್ವಾದದೊಂದಿಗೆ ನಮ್ಮ ತೀರ್ಥ ಕ್ಷೇತ್ರ ಯಾತ್ರೆ ಯಶಸ್ವಿಯಾಗಿದೆ. ನಮ್ಮ ಸಮಿತಿಯ ಸರ್ವರೂ ಪ್ರಶಂಸಾರ್ಹರು. ಪ್ರಥಮವಾಗಿ ಸಂಘಟಿಸಿದ್ದ ಈ ಯಾತ್ರೆಯ ಯಶ, ಮುಂದಿನ ನಮ್ಮ ಕಾರ್ಯ ಕಲಾಪಗಳಿಗೆ ಹೊಸ ಚೈತನ್ಯ ನೀಡಿದೆ. ವೇದಿಕೆಯ ಅತಿಥಿಗಳನ್ನು ಕಂಡಾಗ ಬಡವರ ಮನೆಗೆ ಭಾಗೀರಥಿ ಬಂದಂತಾಗಿದೆ ಎಂದು ಅಭಿಮಾನ ದಿಂದ ವಂದಿಸಿದರು.

ಪ್ರಾರಂಭದಲ್ಲಿ ನಾಟಕಕಾರ, ಸಂಸ್ಥೆಯ ಮಾಜಿ ಅಧ್ಯಕ್ಷ  ನಾರಾಯಣ ಶೆಟ್ಟಿ ನಂದಳಿಕೆ ಅವರು ಭಾಗವಹಿಸಿದ ಸದಸ್ಯರಿಗೆ ರಸಪ್ರಶ್ನೆ, ಗಾದೆನುಡಿ, ಗ್ರಾಮ್ಯ ಪದಗಳ ಅರ್ಥ ವಿವರಿಸುತ್ತ, ಉಪಯುಕ್ತ ಮಾಹಿತಿಗಳೊಂದಿಗೆ ಸರಿಯಾದ ಉತ್ತರ ನೀಡಿದವರನ್ನು ಆಕರ್ಷಕ ಬಹುಮಾನ ನೀಡಿ, ಸಮಯೋಚಿತವಾಗಿ ಹಿತ ಮಿತ ಮಾತುಗಳನ್ನಾಡಿದರು. ಸಂಸ್ಥೆಯ ಮಕ್ಕಳು, ಸದಸ್ಯ-ಸದಸ್ಯೆಯರು ಹಾಡಿ ರಂಜಿಸಿ ಮುದ ನೀಡಿದರು.

ಯಾತ್ರೆಯ ಯಶಸ್ಸಿಗೆ ಸಹಕರಿಸಿ ದವರೆಲ್ಲರನ್ನೂ ಪುಷ್ಪ ಗುತ್ಛನೀಡಿ ಗೌರವಿಸಿ ಕ್ರತಜ್ಞತೆ ಸಲ್ಲಿಸಲಾಯಿತು. ವೇದಿಕೆಯಲ್ಲಿ ಉದ್ಯಮಿ, ಸಂಸ್ಥೆಯ ಹಿತಚಿಂತಕ ಶಿವಣ್ಣ ಶೆಟ್ಟಿ, ಮಹಿಳಾ ಘಟಕದ ಕಾರ್ಯಾಧ್ಯಕ್ಷೆ  ಶಾಂತಾ ನಾರಾಯಣ ಶೆಟ್ಟಿ, ಹರೀಶ್‌ ಶೆಟ್ಟಿ, ಕಾರ್ಯದರ್ಶಿ ಸುಧಾಕರ ಎಲ್ಲೂರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಿಯಾ ನಿತ್ಯಾ ನಂದ ಶೆಟ್ಟಿ ಅವರನ್ನು ಯುವ ವಿಭಾಗದ ಮುಖ್ಯಸ್ಥೆಯಾಗಿ ಸರ್ವಾನುಮತದಿಂದ ಆಯ್ಕೆಮಾಡಿ ಪುಷ್ಪಗುತ್ಛ ನೀಡಿ ಸ್ವಾಗತಿಸಲಾಯಿತು. ಕಾರ್ಯಕ್ರಮವನ್ನು ಬಂಟರ ವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ ನಿರ್ವಹಿಸಿ ವಂದಿಸಿದರು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸದಸ್ಯ ಬಾಂಧವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.