ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್‌ನಿಂದ ಕರ್ನಾಟಕ ರಾಜ್ಯೋತ್ಸವ  


Team Udayavani, Nov 10, 2018, 4:47 PM IST

0911mum02.jpg

ಮುಂಬಯಿ: ಕಲ್ಯಾಣ್‌ ಪೂರ್ವದ ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್‌ ಇದರ ವತಿಯಿಂದ  ಕರ್ನಾಟಕ ರಾಜ್ಯೋತ್ಸವ ಆಚರಣೆಯು ನ. 4ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಗೌರವಾಧ್ಯಕ್ಷ ಶ್ರೀಧರ ಪೂಜಾರಿ ಅವರ ಮಾರ್ಗದರ್ಶನ ಹಾಗೂ ಅಧ್ಯಕ್ಷ ದಿವಾಕರ ಸಾಲ್ಯಾನ್‌ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಉದ್ಯಮಿ ರೋಶನ್‌ ಕೋಟ್ಯಾನ್‌ ಅವರು ಅತಿಥಿಯಾಗಿ ಉಪಸ್ಥಿತರಿದ್ದರು.

 ಗೌರವಾಧ್ಯಕ್ಷ ಶ್ರೀಧರ ಪೂಜಾರಿ, ಅಧ್ಯಕ್ಷ ದಿವಾಕರ ಸಾಲ್ಯಾನ್‌, ರೋಶನ್‌ ಕೋಟ್ಯಾನ್‌, ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಕೋಶಾ ಧಿಕಾರಿ ಸತೀಶ್‌ ಅಂಚನ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೇವಕಿ ಪೂಜಾರಿ, ಮಹಿಳಾ ವಿಭಾಗದ ಪ್ರೀತಿ ಪೂಜಾರಿ, ಸುಜಾತಾ ಕೋಟ್ಯಾನ್‌ ಉಪಸ್ಥಿತರಿದ್ದರು. ಅತಿಥಿಯಾಗಿದ್ದ ರೋಶನ್‌ ಕೋಟ್ಯಾನ್‌ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಗೌರವ ಸ್ವೀಕರಿಸಿ ಮಾತನಾಡಿದ ರೋಶನ್‌ ಕೋಟ್ಯಾನ್‌ ಅವರು, ಮಕ್ಕಳು ಶಿಕ್ಷಣದೊಂದಿಗೆ ಸುಸಂ ಸ್ಕೃತರಾಗಿ ಬೆಳೆಯಬೇಕು ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ದಿವಾಕರ ಸಾಲ್ಯಾನ್‌ ಅವರು ಮಾತನಾಡಿ, ಕನ್ನಡ ಭಾಷೆಗೆ ಸುಮಾರು 2 ಸಾವಿರ ವರ್ಷಗಳ ಇತಿಹಾಸವಿದೆ. ಇಂದಿಗೂ ಕನ್ನಡ  ತನ್ನತನ ಕಾಯ್ದುಕೊಂಡಿರುವುದು ಅಭಿನಂದನೀಯ. ಅತಿ ಹೆಚ್ಚಿನ ಜ್ಞಾನಪೀಠ ಪ್ರಶಸ್ತಿಗಳು ಕನ್ನಡಕ್ಕೆ ಲಭಿಸಿದೆ. ಹಲವಾರು ಪ್ರಾಂತ್ಯಗಳಲ್ಲಿ ಹಂಚಿಹೋಗಿರುವ ಕನ್ನಡಿಗರನ್ನು ಒಂಗ್ಗೂಡಿಸಿ ಕರ್ನಾಟಕದ ಏಕೀ ಕರಣದ ಕನಸಿಗೆ ಸಹಕರಿಸಿದ ಸಾವಿರಾರು ಕನ್ನಡಾಭಿಮಾನಿಗಳನ್ನು ಈ ಸಂದರ್ಭದಲ್ಲಿ ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಕನ್ನಡದ ಕಂಪನ್ನು ಎಲ್ಲೆಡೆಗೆ ಪಸರುತ್ತಾ ನಾಡಿನ ಸಂಸ್ಕೃತಿ, ಸಂಸ್ಕಾರ, ಪರಂಪರೆಯನ್ನು ಉಳಿಸಿ-ಬೆಳೆಸುವಲ್ಲಿ ನಾವೆಲ್ಲರೂ ಮುಂದಾಗಬೇಕು ಎಂದರು.

ಮಕ್ಕಳಿಗೆ ಉಚಿತ ಪುಸ್ತಕಗಳನ್ನು ನೀಡಲು ಸಹಕರಿಸಿದ ಕಲ್ಯಾಣ್‌ ಪೂರ್ವದ ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅವರ ಶಿಕ್ಷಣ ಸೇವೆ ಇದೇ ರೀತಿಯಲ್ಲಿ ಮುಂದುವರಿಯಲಿ. ವಿದ್ಯಾರ್ಥಿ ವೇತನಕ್ಕಾಗಿ ಸಹಕರಿಸಿದ ಸ್ಥಳೀಯ ಶಾಸಕ ಗಣಪತ್‌ ಗಾಯಕ್ವಾಡ್‌, ನಗರ ಸೇವಕ ಮಹೇಶ್‌ ಗಾಯಕ್ವಾಡ್‌, ಉದ್ಯಮಿ ಭಾಸ್ಕರ್‌ ಶೆಟ್ಟಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ವಿದ್ಯಾರ್ಥಿ ವೇತನಕ್ಕಾಗಿ ಧನ ಸಹಾಯ ನೀಡಿದ ಮುಂಬಯಿ ಎಡೆನ್‌ವೆಲ್‌ ಟ್ರಸ್ಟ್‌ ಗೆ ಕೃತಜ್ಞತೆ ಸಲ್ಲಿಸಲಾಯಿತು. 

ಟ್ರಸ್ಟ್‌ನಿಂದ ಧನ ಸಹಾಯವನ್ನು ಪಡೆಯಲು ಸಹಕರಿಸಿದ ಸಂಘದ ಜತೆ ಕಾರ್ಯದರ್ಶಿ ರಾಜೇಶ್‌ ಪೂಜಾರಿ ಅವರನ್ನು ಗೌರವಿಸಲಾಯಿತು. 

ವಿದ್ಯಾರ್ಥಿವೇತನ ವಿತರಣೆ
ಇದೇ ಸಂದರ್ಭ ಸ್ಥಳೀಯ 37 ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನವನ್ನಿತ್ತು ಗೌರವಿಸಲಾಯಿತು. 120 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು.  ರಾಜೇಶ್‌ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. 
ಸುಜಾತಾ ಕೋಟ್ಯಾನ್‌ ವಂದಿಸಿ ದರು. ಲಘು ಉಪಾಹಾರದೊಂದಿಗೆ ಕಾರ್ಯಕ್ರಮವು ಕೊನೆಗೂಂಡಿತು. ಸಂಘದ ಸದಸ್ಯರು, ಪದಾಧಿಕಾರಿಗಳು, ಮಹಿಳಾ ವಿಭಾಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.