ಕರ್ನಾಟಕ ಸಂಘ ಕಲ್ಯಾಣ್: ಮೇ 3ರಂದು ಮಹಾರಾಷ್ಟ್ರ ದಿನಾಚರಣೆ
Team Udayavani, May 1, 2019, 2:52 PM IST
ಕಲ್ಯಾಣ್: ಕರ್ನಾಟಕ ಸಂಘ ಕಲ್ಯಾಣ್ ವತಿಯಿಂದ ಮಹಾರಾಷ್ಟ್ರ ದಿನಾಚರಣೆಯು ಮೇ ರಂದು ಸಂಜೆ 5ರಿಂದ ಕಲ್ಯಾಣ್ ಪಶ್ಚಿಮದ ಜೋಕರ್ ಪ್ಲಾಜಾದ ಗಿರಿಜಾ ಪಯ್ಯಡೆ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಮುಖ್ಯ ಅತಿಥಿಯಾಗಿ ಥಾಣೆ ಮಹಾನಗರ ಪಾಲಿಕೆಯ ಮೇಯರ್ ಮೀನಾಕ್ಷೀ ಆರ್. ಶಿಂಧೆ ಹಾಗೂ ಗೌರವ ಅತಿಥಿಗಳಾಗಿ ಕಲ್ಯಾಣ್ನ ಜಾಸ್ಮಿàನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಡಾ| ಸುರೇಂದ್ರ ವಿ. ಶೆಟ್ಟಿ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಡಾ| ಬಿ. ಸಿ. ದಿಘೆ, ಡಾ| ಅರುಣಾ ದಿಘೆ, ಕಲ್ಯಾಣ್ ಜನತಾ ಸಹಕಾರಿ ಬ್ಯಾಂಕಿನ ನಿರ್ದೇಶಕ ಹೇಮಂತ್ ರವಾನಿ, ಕಲ್ಯಾಣ್ ನಾಗರಿಕ ವಾರ ಪತ್ರಿಕೆಯ ಸಂಪಾದಕ ಇಲಾ ರವಾರಿ ಇವರನ್ನು ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ಸಂಘದ ಅಧ್ಯಕ್ಷೆ ದರ್ಶನಾ ಸೋನಕರ್ ಹಾಗೂ ಕೆ. ಎಸ್. ಸತೀಶ್ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ