ಕರ್ನಾಟಕ ಸಂಘ ಮುಂಬಯಿ :ಡಾ| ಭರತ್ ಸಹಿತ ನಾಲ್ವರು ಅಭ್ಯರ್ಥಿಗಳಿಗೆ ಜಯ
Team Udayavani, Jun 18, 2018, 4:24 PM IST
ಮುಂಬಯಿ: ಕರ್ನಾಟಕ ಸಂಘ ಮುಂಬಯಿ ಇದರ ಕಾರ್ಯಕಾರಿ ಸಮಿತಿಯ 2018 ರಿಂದ 2021ರ ಸಾಲಿನ ನಾಲ್ಕು ಸ್ಥಾನಕ್ಕಾಗಿ ಚುನಾವಣೆಯು ಜೂ.17ರಂದು ಬೆಳಗ್ಗೆ 10 ರಿಂದ ಅಪರಾಹ್ನ 4.30 ರವರೆಗೆ ಸಂಘದ ಆವರಣದಲ್ಲಿ ಜರಗಿತು. ಈ ಬಾರಿ ನಾಲ್ಕು ಸ್ಥಾನಕ್ಕಾಗಿ 5 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಇವರಲ್ಲಿ ಓಂದಾಸ್ ಕಣ್ಣಂಗಾರ್ 274, ಡಾ| ಭರತ್ ಕುಮಾರ ಪೊಲಿಪು 271, ದುರ್ಗಪ್ಪ ಕೊಟಿಯವರ್ 255, ರಾಜೀವ್ ನಾಯಕ್ – 251 ಮತಗಳನ್ನು ಪಡೆದು ಚುನಾವಣೆಯಲ್ಲಿ ಭರ್ಜರಿಯಾಗಿ ಜಯಗಳಿಸಿದ್ದಾರೆ. 62 ಮತಗಳನ್ನು ಪಡೆದ ಸತೀಶ್ ಬಂಗೇರ ಅವರು ಸೋಲುಂಡಿದ್ದಾರೆ.
ಒಟ್ಟು 309 ಮತಗಳು ಚಲಾವಣೆಯಾಗಿದ್ದು, ಮೂರು ಮತಗಳು ಅಸಿಂಧು ಆಗಿತ್ತು. ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದ್ದರೂ ಸದಸ್ಯರು ಆಸಕ್ತಿಯಿಂದ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ನಾರಾ ಯಣ ಮೆಂಡನ್, ಹರೀಶ್ ಹೆಜ್ಮಾಡಿ ಹಾಗೂ ಜಿ. ಟಿ ಆಚಾರ್ಯ ಅವರು ಚುನಾವಣೆಯ ಅಧಿಕಾರಿಗಳಾಗಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ