ಕೆಸಿಎ ನಲಸೊಪರ ಸಂಸ್ಥೆಯ ವಾರ್ಷಿಕ ಶೈಕ್ಷಣಿಕ ಪರಿಕರ ವಿತರಣೆ 


Team Udayavani, Jun 12, 2018, 12:36 PM IST

1006mum06.jpg

ಮುಂಬಯಿ: ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸಿ, ಅವರಲ್ಲಿನ ಕೌಶಲ ಗಳನ್ನು ಅನಾವರಣಗೊಳಿಸಿದಾಗಲೇ ಸಂಸ್ಥೆಗಳ ಉದ್ದೇಶಗಳು ಪರಿಪೂರ್ಣಗೊಳ್ಳುವುದು.  ಶಿಕ್ಷಣದ ಜೊತೆ-ಜೊತೆಗೆ ವಿದ್ಯಾರ್ಥಿಗಳಲ್ಲಿನ ಪ್ರತಿಭೆಗಳನ್ನು ಬೆಂಬಲಿಸಿ ಅವರನ್ನು ಸಾಂಸ್ಕೃತಿಕವಾಗಿ ಬೆಳೆಸಿದಾಗ ಮಕ್ಕಳೂ ಸುಸಂಸ್ಕೃತರಾಗಿ ಬಾಳುತ್ತಾ ರಾಷ್ಟ್ರದ ಸಂಸ್ಕೃತಿಯು ಜೀವಾಳವಾಗುವುದು. ಸಂಸ್ಕಾರಯುತವಾಗಿ ಬೆಳೆದ ಮಕ್ಕಳಿಂದ ಸುಸಂಸ್ಕೃತ ಬದುಕು ಸಾಧ್ಯವಾಗುವುದು. ನಮ್ಮ ದೇಶವು ಬಹುಭಾಷಾ, ವೈವಿಧ್ಯತೆಯ ಸಂಸ್ಕೃತಿಯುಳ್ಳದಾಗಿದ್ದು ಬಹುತ್ವವೇ ಭಾರತದ ಬುನಾದಿಯಾಗಿದೆ. ಆದ್ದರಿಂದ ನಾವು ಜಾತಿ, ಮತ, ಪಂಥ ಭೇದ ಮರೆತು ಎಲ್ಲರನ್ನೂ ಸಮಾನವಾಗಿ ಕಂಡು ಸಮಾನತೆಯ ಬಾಳಿಗೆ ಪ್ರೇರೆಪಿಸಬೇಕು. ಅವಾಗಲೇ ಭವ್ಯ ಭಾರತದ ಕನಸು ನನಸಾಗುವುದು. ಇದನ್ನೇ ಕೆಸಿಎ ಸಂಸ್ಥೆ ಮುನ್ನಡೆಸಿಕೊಂಡು  ಬಂದಿದೆ ಎಂದು ಕೊಂಕಣಿ ಕ್ಯಾಥೊಲಿಕ್‌ ಅಸೋಸಿಯೇಶನ್‌ ನಲಸೊಪರ (ಕೆಸಿಎ) ಸಂಸ್ಥೆಯು ಅಧ್ಯಕ್ಷ ಹ್ಯಾರಿ ಬಿ. ಕುಟಿನ್ಹೋ ತಿಳಿಸಿದರು.

ಕೊಂಕಣಿ ಕ್ಯಾಥೋಲಿಕ್‌ ಅಸೋಸಿಯೇಶನ್‌ ನಲಸೊಪರ ಸಂಸ್ಥೆಯು ಸ್ಥಾನೀಯ ಬಡ ಶಾಲಾಮಕ್ಕಳಿಗೆ ಧರ್ಮಾರ್ಥವಾಗಿ ಕೊಡಮಾಡುವ ವಾರ್ಷಿಕ ಶೈಕ್ಷಣಿಕ ಪರಿಕರಗಳನ್ನು ಕಳೆದ ಹಲವಾರು ವರ್ಷಗಳಿಂದ ವಿತರಿಸುತ್ತಿದ್ದು, 2018 ನೇ ಸಾಲಿನ ಶೈಕ್ಷಣಿಕ ಪರಿಕರಗಳ ವಿತರಣೆ ಕಾರ್ಯಕ್ರಮವು ಹೆಲ್ಪಿಂಗ್‌ ಹ್ಯಾಂಡ್ಸ್‌ ಡಾಟ್‌ ಗಿವ್ಸ್‌ ಸಂಸ್ಥೆಯ ಸಹಯೋಗದಲ್ಲಿ ಜೂ. 10 ರಂದು ಪೂರ್ವಹ್ನ ನಲಸೊಪರ ಪೂರ್ವದ  ಕೆಸಿಎ ಸಭಾಗೃಹದಲ್ಲಿ ನಡೆದಿದ್ದು,  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಟಿನ್ಹೋ ಅವರು, ಮಕ್ಕಳಿಗೆ ಕೇವಲ ಶಿಕ್ಷಣವನ್ನು ನೀಡಿದರೆ ಸಾಲದು, ಅದರೊಂದಿಗೆ ಸಂಸ್ಕೃತಿ, ಸಂಸ್ಕಾರಗಳ ಅರಿವು ಮೂಡಿಸಿ ಅವರನ್ನು ಸುಸಂಸ್ಕೃತರನ್ನಾಗಿಸಬೇಕು ಎಂದು ಕರೆನೀಡಿದರು.

ಕಾರ್ಯಕ್ರಮದಲ್ಲಿ ಕೆಸಿಎ ಮತ್ತು ಹೆಲ್ಪಿಂಗ್‌ಹ್ಯಾಂಡ್ಸ್‌ ಸಂಸ್ಥೆಯ ಪದಾಧಿಕಾರಿಗಳು ಹಾಜರಿ ದ್ದರು.  ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ  ಥಾಣೆ ಜಿಲ್ಲಾ ಪಾಲ^ರ್‌ನ ಪೊಲೀಸ್‌ ಅಧಿಕಾರಿ ಸಂದೀಪ್‌ ಮಕೋಳ್‌ ಅವರು  ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳನ್ನು ಉತ್ತೇಜಿಸುವುದು ಮಹತ್ತರವಾದ ಕೆಲಸವಾಗಿದೆ. ಆ ನಿಟ್ಟಿನಲ್ಲಿ ಕೆಸಿಎ ಸಂಸ್ಥೆಯ ಸೇವೆ ಅನನ್ಯ. ಈ ಸಂಸ್ಥೆ ಇನ್ನೂ ಪ್ರಾಮಾಣಿಕವಾಗಿ ಸೇವೆಯಲ್ಲಿ ತೊಡಗಿಸಿ ಕೊಂಡು ಎಲ್ಲರ ಪ್ರಶಂಸಗೆ ಪಾತ್ರವಾಗಲಿ ಎಂದು ನುಡಿದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಈ ವರ್ಷವೂ ಸ್ಥಳೀಯ ಆರ್ಥಿಕವಾಗಿ ಹಿಂದುಳಿದ ನೂರಾರು ಮಕ್ಕಳಿಗೆ ಶಾಲಾ ಶುಲ್ಕ, ಸಮವಸ್ತ್ರ, ನೋಟ್‌ಬುಕ್‌), ಇನ್ನಿತರ ಶೈಕ್ಷಣಿಕ ಪರಿಕರಗಳನ್ನು ಗಣ್ಯರು ವಿತರಿಸಿದರು.  ಕೆಸಿಎ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ವಿಲ್ಡಾ ಡಿ’ಸೋಜಾ, ಕ್ಲಾಡ್‌ ಡಿ’ಸಿಲ್ವಾ, ಲವಿನಾ ಡಾಯಸ್‌, ಲಿಲ್ಲಿ ಕ್ವಾಡ್ರಸ್‌, ರೋಮಿಯೋ ಕಾಸ್ತೆಲಿನೋ, ಡೈನಾ ಮೊರಾಯಸ್‌, ಹೆಲ್ಪಿಂಗ್‌ ಹ್ಯಾಂಡ್ಸ್‌ನ ಜೀವನ್‌ ಕೋಟ್ಯಾನ್‌, ಇಮೆಲ್ಡಾ ಡಿ’ಸೋಜಾ, ಪೀಟರ್‌ ರೋಡ್ರಿಗಸ್‌ ಮುಂತಾದವರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು. 

ರೋವಿನ್‌ಗrನ್‌ ಕಾಕ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ರೋನಿ ಪಾಯ್ಸ ಫಲಾನುಭವಿಗಳ ಪಟ್ಟಿ ವಾಚಿಸಿದರು. ರಿಚಾರ್ಡ್‌ ಪಿಂಟೋ ವಂದಿಸಿದರು. ನೂರಾರು ಮಕ್ಕಳು, ಪಾಲಕ-ಪೋಷಕರು ಉಪಸ್ಥಿತರಿದ್ದರು. 

ಚಿತ್ರ-ವರದಿ:ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.