ಖಡ್ಕಿ ಶ್ರೀ ಸಾಯಿಬಾಬಾ ದೇವಸ್ಥಾನ ಸುವರ್ಣ ಮಹೋತ್ಸವ
Team Udayavani, Mar 18, 2018, 3:51 PM IST
ಪುಣೆ: ಪುಣೆ ಖಡ್ಕಿ ಯಲ್ಲಿ ರುವ ಶ್ರೀ ಸಾಯಿಬಾಬಾ ದೇವಸ್ಥಾನದ 50 ನೇ ವಾರ್ಷಿಕೋತ್ಸವವು ಫೆ. 27 ಹಾಗೂ 28 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದೇವಸ್ಥಾನದ ವಿಶ್ವಸ್ತರಾದ ಶಿವ ಎಂ. ಶೆಟ್ಟಿ ಅವರ ನೇತೃತ್ವದಲ್ಲಿ ಶ್ರದ್ಧಾ ಭಕ್ತಿಯೊಂದಿಗೆ ನಡೆಯಿತು.
ಫೆ. 26 ರಿಂದ ಧಾರ್ಮಿಕ ಕಾರ್ಯ ಕ್ರಮಗಳು ಆರಂಭಗೊಂಡಿದ್ದು, ಫೆ. 27ರಂದು ವಿಷ್ಣು ಸಹಸ್ರನಾಮ, ಸಾಯಿ ಸಚ್ಚರಿತೆಯ ಸಾಮೂಹಿಕ ಪಾರಾಯಣ, ಗುರು ಪಾಠ ಅಭಂಗ, ಮಹಿಳಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ವಿಠಲ್ ರುಕ್ಮಿಣಿ ಸಾಂಸ್ಕೃತಿಕ ಮಹಿಳಾ ಭಜನಾ ಮಂಡಳಿಯಿಂದ ಭಜನೆ, ಗುರುದತ್ತ ಮಹಿಳಾ ಭಜನಾ ಮಂಡಳಿಯಿಂದ ಭಜನೆ ರಾತ್ರಿ ಖ್ಯಾತ ಸಾಯಿ ಭಜನಾ ಕಲಾವಿದ ಬಬ್ಲೂ ದುಗ್ಗಲ್ ಮತ್ತು ಬಳಗದಿಂದ ಸಾಯಿ ದರ್ಬಾರ್ ಇನ್ನಿತರ ಕಾರ್ಯಕ್ರಮಗಳು ನಡೆಯಿತು.
ಫೆ. 28 ರಂದು ಬೆಳಗ್ಗೆ ನಿತಿನ್ ತುಕಾರಾಮ್ ದೈತನ್ಕರ್ ಇವರಿಂದ ಶಹನಾಯಿ ವಾದನ, ಬೆಳಗ್ಗೆ ರಾಷ್ಟ್ರೀಯ ಕೀರ್ತನಕಾರರಾದ ಡಾ| ಅಜಯ್ ಅಪ್ಪಾ ಮಾರ್ಜನೆ ಮಹಾರಾಜ್ ರವರಿಂದ ಕೀರ್ತನೆಗಳು ಹಾಗೂ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ