ಖಾರ್‌ ಶ್ರೀ ಶನಿಮಹಾತ್ಮ ಸೇವಾ ಸಮಿತಿ: ಸಾಮೂಹಿಕ ಶ್ರೀ ಶನೀಶ್ವರ ಮಹಾಪೂಜೆ

ಶನಿದೇವರ ಸ್ವರ್ಣ ಭಾವಚಿತ್ರ ಪ್ರತಿಷ್ಠಾಪನೆ

Team Udayavani, Jun 5, 2019, 5:23 PM IST

0406MUM03

ಮುಂಬಯಿ: ಖಾರ್‌ ಪೂರ್ವದ ಸಾಯಿಬಾಬಾ ರಸ್ತೆಯ ಜವಾಹರ್‌ ನಗರದ ಪಹೇಲ್ವಾನ್‌ ಚಾಳ್‌ನಲ್ಲಿ ತುಳು ಕನ್ನಡಿಗರ ಆಡಳಿತದ‌ಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಸೇವೆಗಳಿಂದ ಕಳೆದ ಸುಮಾರು ಐದೂವರೆ ದಶಕಗಳಿಂದ ಮುನ್ನಡೆದು ಬಂದ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಶ್ರೀ ಶನಿದೇವರ ಪ್ರತಿಷ್ಠಾಪಿತ ಸಾಯಿಧಾಮ್‌ ಬಿಲ್ಡಿಂಗ್‌ನ ಮಂದಿರದಲ್ಲಿ ಶ್ರೀ ಶನೀಶ್ವರ ಜಯಂತಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜೂ. 3 ರಂದು ದಿನಪೂರ್ತಿ ನಡೆಯಿತು.

ಶನಿಜಯಂತಿಯ ಅಂಗವಾಗಿ ಜೂ. 3 ರಂದು ವಿದ್ವಾನ್‌ ಶ್ರೀನಿವಾಸ ಜೋಯಿಸ ಅವರ ಪೌರೋಹಿತ್ಯದಲ್ಲಿ ಗಣಹೋಮ, ಚಿನ್ನದ ಶನಿದೇವರ ಭಾವಚಿತ್ರ, ಜಗನ್ಮಾತೆ, ಗುರು ರಾಘವೇಂದ್ರ ಸ್ವಾಮಿ ಹಾಗೂ ಮಹಾಗಣಪತಿ ದೇವರ ಬೆಳ್ಳಿಯ ಭಾವಚಿತ್ರವನ್ನು ಪ್ರತಿಷ್ಠಾಪಿಸಲಾಯಿತು. ಮಂದಿರದ ಅರ್ಚಕ, ಸಮಿತಿಯ ಗೌರವ ಕೋಶಾಧಿಕಾರಿ ನಾಗೇಶ್‌ ಜಿ. ಸುವರ್ಣ ಅವರ ಪೌರೋಹಿತ್ಯದಲ್ಲಿ ಕಲಶ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ, ಕಲಶ ಅಭಿಷೇಕ ಹಾಗೂ ಸಮಿತಿಯ ಉಪಾಧ್ಯಕ್ಷ ದೇವೇಂದ್ರ ವಿ. ಬಂಗೇರ ಮತ್ತು ತಾರಾ ದೇವೇಂದ್ರ ದಂಪತಿಯ ಯಜಮಾನಿಕೆಯಲ್ಲಿ ಕಲಶ ಪ್ರತಿಷ್ಠೆ ಮತ್ತು ಜತೆ ಕಾರ್ಯದರ್ಶಿ ರಮೇಶ್‌ ಪೂಜಾರಿ ಯಜಮಾನಿಕೆಯಲ್ಲಿ ಮಹಾಪೂಜೆ ನಡೆಯಿತು. ಅನಂತರ ಭಜನೆ, ಶ್ರೀ ಶನಿಗ್ರಂಥ ಪಾರಾಯಣ ಹಾಗೂ ರಾತ್ರಿ ಮಹಾ ಮಂಗಳಾರತಿ ನೆರವೇರಿಸಿ ತೀರ್ಥಪ್ರಸಾದ ವಿತರಿಸಲಾಯಿತು.

ಕಲಶ ಪ್ರತಿಷ್ಠೆ ಸಂದರ್ಭದಲ್ಲಿ ಬ್ಯಾಂಕ್‌ ಆಫ್‌ ಬರೋಡಾದ ನಿವೃತ್ತ ಪ್ರಧಾನ ಪ್ರಬಂಧಕ ಎನ್‌. ಜಿ. ಪೂಜಾರಿ, ಭೂಮಿಕಾ ಎನ್‌.ಪೂಜಾರಿ, ರೈಲ್ವೇ ಯಾತ್ರಿ ಸಂಘ ಬೊರಿವಿಲಿ ಮುಂಬಯಿ ಇದರ ಪ್ರೇಮನಾಥ್‌ ಪಿ. ಕೋಟ್ಯಾನ್‌, ರಜಿತ್‌ ಸುವರ್ಣ ಅವರು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.

ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಅಧ್ಯಕ್ಷ ಶಂಕರ್‌ ಕೆ. ಸುವರ್ಣ, ಗೌರವ ಪ್ರಧಾನ ಕಾರ್ಯದರ್ಶಿ ಯೋಗೇಶ್‌ ಕೆ. ಹೆಜ್ಮಾಡಿ, ಕಾರ್ಯಾಧ್ಯಕ್ಷ ಆರ್‌. ಡಿ. ಕೋಟ್ಯಾನ್‌, ಉಪಾಧ್ಯಕ್ಷ ಜಯರಾಮ ಶೆಟ್ಟಿ, ಜತೆ ಕಾರ್ಯದರ್ಶಿಗಳಾದ ಹರೀಶ್‌ ಎನ್‌. ಪೂಜಾರಿ, ಹರೀಶ್‌ ಕೋಟ್ಯಾನ್‌ ಕಾಪು, ಜನಾರ್ದನ್‌ ಎನ್‌. ಸಾಲ್ಯಾನ್‌, ಜತೆ ಕೋಶಾಧಿಕಾರಿ ವಿನೋದ್‌ ವೈ. ಹೆಜ್ಮಾಡಿ, ಮಹಿಳಾ ಮಂಡಳಿ ಜೊತೆ ಕಾರ್ಯಾಧ್ಯಕ್ಷೆಯರಾದ ಕೇಸರಿ ಬಿ. ಅಮೀನ್‌, ಶೋಭಾ ವಿ. ಕೋಟ್ಯಾನ್‌, ಯುವಕ ವೃಂದದ ಕಾರ್ಯಾಧ್ಯಕ್ಷ ವಿಜಯ್‌ ಎನ್‌. ಸಾಲ್ಯಾನ್‌, ಭೋಜ ಸಿ. ಪೂಜಾರಿ, ಅರ್ಚಕರಾದ ಕೃಷ್ಣ ಕುಲಾಲ್‌, ಗಿರೀಶ್‌ ಪೂಜಾರಿ, ರವಿ ಹೆಜ್ಮಾಡಿ, ವಿಶ್ವಸ್ತ ಮಂಡಳಿ ಸದಸ್ಯರು, ಮಹಿಳಾ ಮಂಡಳಿ ಮತ್ತು ಯುವಕ ವೃಂದದ ಸೇವಾಕರ್ತರು, ಸದಸ್ಯರು, ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡು ಶ್ರೀ ಶನಿದೇವರ ಪ್ರಸಾದ ಸ್ವೀಕರಿಸಿದರು.

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.