ಕೋಟಿ ಚೆನ್ನಯ ಕನ್ನಡ ಧಾರಾವಾಹಿ 201ನೇ ಸಂಚಿಕೆ ಪ್ರಸಾರ, ಮೆಚ್ಚುಗೆ


Team Udayavani, May 4, 2017, 4:13 PM IST

300417hbre4.jpg

ದೂರದರ್ಶನ ಚಂದನ ವಾಹಿನಿಯಲ್ಲಿ  ಪ್ರತಿ ರವಿವಾರ ಬೆಳಗ್ಗೆ 9ರಿಂದ 9.30ರ ವರೆಗೆ ಪ್ರಸಾರಗೊಳ್ಳುತ್ತಿರುವ ಪ್ರಜಾ ಫಿಲಂಸ್‌ ಕಟಪಾಡಿ ಅರ್ಪಿಸುವ  ತುಳುನಾಡಿನ ವೀರ ಮತ್ತು ಕಾರಣಿಕ ಪುರುಷರಾದ‌ ಕೋಟಿ-ಚೆನ್ನಯ ಟೆಲಿ ಕನ್ನಡ ಧಾರಾವಾಹಿ ದಾಖಲೆಯ 201ನೇ ಸಂಚಿಕೆಯ ಪ್ರಸಾರ ಪ್ರೇಕ್ಷಕ‌ರ ಪ್ರಶಂಸೆಗೆ  ಪಾತ್ರವಾಯಿತು.

ಅಶೋಕ್‌ ಎಸ್‌. ಸುವರ್ಣ ನಿರ್ಮಾಣದ ಚಂದ್ರಹಾಸ ಆಳ್ವ ನಿರ್ದೇಶನದ ಪೌರಾಣಿಕ ಧಾರಾವಾಹಿಯಲ್ಲಿ ಕೋಟಿ-ಚೆನ್ನಯ ಟೆಲಿ ಧಾರಾವಾಹಿಯಲ್ಲಿ ಕೋಟಿಯ ಪಾತ್ರದಲ್ಲಿ ರಾಜಶೇಖರ ಶೆಟ್ಟಿ ಅಳಿಕೆ ಮತ್ತು ಚೆನ್ನಯನ ಪಾತ್ರದಲ್ಲಿ  ರೋಹಿತ್‌ ಕುಮಾರ್‌ ಕಟೀಲ್‌ ಅವರ ಅಭಿನಯ ವಿಶೇಷ ಆಕರ್ಷಣೆಯಾಗಿತ್ತು.
ಅವಳಿ ಕಾರಣಿಕ ಪುರುಷರ ಅಂತಿಮ ಸನ್ನಿವೇಶ ವೀಕ್ಷಿಸಿದ ಚಲನಚಿತ್ರರಂಗದ ಹಂಸಲೇಖ, ಜೈಜಗದೀಶ್‌, ಗುರುಕಿರಣ್‌, ಪದ್ಮಾ ವಾಸಂತಿ, ದೇವದಾಸ್‌ ಕಾಪಿಕಾಡ್‌ ಮೊದಲಾದವರು ಪ್ರಶಂಸಿಸಿದ್ದಾರೆ. 

ಚೆನ್ನಯನ ಪಾತ್ರದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್‌ ಕುಮಾರ್‌ ಕಟೀಲ್‌ ಅವರ ಅಭಿನಯ, ಅದ್ಭುತ ಸನ್ನಿವೇಶದ ದೃಶ್ಯದ ಬಗ್ಗೆ ಹಿರಿಯ ಚಿತ್ರನಟ ರಾಮಕೃಷ್ಣ ಹಾಗೂ ಜೈಜಗದೀಶ್‌ ದೂರವಾಣಿ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋಟಿ-ಚೆನ್ನಯ ಧಾರಾವಾಹಿಯನ್ನು ಜನತೆಗೆ ನೀಡಿದ ಧಾರಾವಾಹಿ ತಂಡಕ್ಕೆ ಪ್ರೇಕ್ಷರಿಂದ ಶಾಭಾಸ್‌ಗಿರಿ ದೊರೆತಿದೆ. ಧಾರಾವಾಹಿ ಇನ್ನು ಕೆಲವೇ ಕಂತುಗಳಲ್ಲಿ ಕೊನೆಗೊಳ್ಳಲಿದ್ದು ಪ್ರತಿ ರವಿವಾರ ರಾತ್ರಿ 11.30ಕ್ಕೆ ಮರುಪ್ರಸಾರವಾಗಲಿದೆ. 

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.