ಮಹಾನಗರದಲ್ಲಿ ಸಮಾಜ ಬಾಂಧವರಿಗೆ ನೆರವಾಗಲು ಕುಲಾಲ ಸಮಾಜದ Help Line


Team Udayavani, Mar 31, 2020, 4:46 PM IST

ಮಹಾನಗರದಲ್ಲಿ ಸಮಾಜ ಬಾಂಧವರಿಗೆ ನೆರವಾಗಲು ಕುಲಾಲ ಸಮಾಜದ Help Line

ಮುಂಬಯಿ: ಕೋವಿಡ್ 19 ವೈರಸ್ ಉಪಟಳಕ್ಕೆ ತತ್ತರಿಸುತ್ತಿರುವ ವಾಣಿಜ್ಯ ನಗರದಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿರಬಹುದಾಗಿರುವ ಕುಲಾಲ ಸಮಾಜ ಭಾಂಧವರ ಯೋಗಕ್ಷೇಮ ವಿಚಾರಿಸಲು ಮುಂಬಯಿ ಕುಲಾಲ ಸಂಘ ಮುಂದಾಗಿದೆ. ಮುಂಬಯಿ ಕುಲಾಲ ಸಮುದಾಯದವರ ರಕ್ಷಣೆಗೆ ‘ಕುಲಾಲ ಹೆಲ್ಫ್ ಲೈನ್’ ಮೂಲಕ ಸಹಾಯ ಮಾಡಲು ಸಂಘ ಮುಂದಾಗಿದೆ.

ಮುಂಬಯಿ ಹಾಗೂ ಉಪನಗರಗಳಲ್ಲಿ ಇರುವ ಸಮಸ್ತ ಕುಲಾಲ ಸಮಾಜ ಬಾಂಧವರನ್ನು ಸಂಪರ್ಕಿಸಿ ಅವರ ಸಂಕಷ್ಟಗಳನ್ನು ಖುದ್ದಾಗಿ ವಿಚಾರಿಸುವುದು ಕಷ್ಟಸಾಧ್ಯವಾಗಿರುವುದರಿಂದ ಈ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ.

ಈ ಸಂಕಷ್ಟದ ಸಮಯದಲ್ಲಿ ಕುಲಾಲ ಸಮಾಜ ಬಾಂಧವರು ಸಂಧಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದು ಯಾವುದೇ ಸಹಕಾರದ ಅಗತ್ಯವಿದ್ದಲ್ಲಿ ಅಂತವರ ಸೇವೆಗಾಗಿ ಕುಲಾಲ ಹೆಲ್ಪ್ ಲೈನ್ ನ್ನು ಸಂಪರ್ಕಿಸಬಹುದು. ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಈ ಹೆಲ್ಪ್ ಲೈನ್ ಕರೆಯಲ್ಲಿ ತಿಳಿಸಿದಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಕುಲಾಲ ಹೆಲ್ಪ್ ಲೈನ್ ನಿಮ್ಮ ಕಷ್ಟಕ್ಕೆ ಸಹಕರಿಸುವುದು. ಏಪ್ರಿಲ್ 14ರವರೆಗೆ ಮುಂಬಯಿ ನಗರ ಮತ್ತು ಉಪನಗರದಲ್ಲಿರುವ ಕುಲಾಲ ಸಮಾಜ ಬಾಂಧವರ ಸೇವಾ ಕಾರ್ಯಗಳಿಗೆ ಪೂರಕವಾಗಿ ಈ ಹೆಲ್ಪ್ ಲೈನ್ ಕಾರ್ಯನಿರ್ವಹಿಸಲಿದೆ.

‘ದೈನಂದಿನ ಬದುಕು ನಿರ್ವಹಿಸಲು ಕಷ್ಟವಾದಾಗ ಅಥವಾ ವೈದ್ಯಕೀಯ ಸಮಸ್ಯೆ ಆದಾಗ ನಿಮ್ಮ ಸೇವೆಗೆ ಸ್ಥಳೀಯ ಪೊಲೀಸ್ ಸೇವಾಕೇಂದ್ರದ ಸಹಾಯದೊಂದಿಗೆ ಸಮಾಜಬಾಂಧವರನ್ನು ಸಂಪರ್ಕಿಸಲಾಗುತ್ತದೆ’, ಈ ಉಪಯುಕ್ತ ಮಾಹಿತಿಯನ್ನು ಮುಂಬೈ ಕುಲಾಲ ಸಂಘದ ಅಧ್ಯಕ್ಷರಾದ ದೇವದಾಸ್ ಕುಲಾಲ್, ಉಪಾಧ್ಯಕ್ಷರಾಗಿರುವ ರಘು ಮೂಲ್ಯ ಕಾರ್ಯದರ್ಶಿ ಕರುಣಾಕರ್ ಸಾಲ್ಯಾನ್, ಕೋಶಧಿಕಾರಿ ಜಯ ಅಂಚನ್ ಮಹಿಳಾ ವಿಭಾಗದ ಕಾರ್ಯಧ್ಯಕ್ಷ ಮಮತಾ ಗುಜರಾತ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಎಚ್ಚರವಾಗಿರಿ ಜಾಗೃತರಾಗಿರಿ
ಮುಂಬಯಿ ಮಹಾನಗರದಲ್ಲಿ ಹೆಚ್ಚು ಹೆಚ್ಚು ಪಸರಿಸಿಕೊಳ್ಳುತ್ತಿರುವ ಕೋವಿಡ್ 19 ಮಹಾಮಾರಿ ಯಾವುದೇ ಸಂದರ್ಭದಲ್ಲಿ ನಮಗೂ ತಗಲುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ನಾವೆಲ್ಲರೂ ಮನೆಯಿಂದ ಹೊರಗೆ ಬಾರದೆ ಜಾಗೃತರಾಗಿರಬೇಕು ಮತ್ತು ಅಗತ್ಯ ವಸ್ತುಗಳಿಗೆ ಮಾತ್ರ ಮನೆಯಿಂದ ಹೊರಗೆ ಬರುವಂತೆ ಕುಲಾಲ ಸಮಾಜ ಬಾಂಧವರಲ್ಲಿ ಸಂಘ ಮನವಿ ಮಾಡಿಕೊಂಡಿದೆ.

‘ಸಮಾಜ ಬಾಂಧವರ ನೋವನ್ನು ಅರಿತುಕೊಂಡು ಅವರಿಗೆ ಸೂಕ್ತ ಸಹಾಯ ಹಸ್ತ ನೀಡುವುದಕ್ಕಾಗಿ ಕುಲಾಲ ಸಂಘ ಮುಂಬಯಿ ‘ಕುಲಾಲ ಹೆಲ್ಪ್ ಲೈನ್’ ಪ್ರಾರಂಭಿಸಿದ್ದು ಪ್ರತೀ ಉಪನಗರಗಳಲ್ಲಿ ಸ್ವಯಂ ಸೇವಕರ ಸಮಾಜ ಬಾಂಧವರು ಕಷ್ಟದಲ್ಲಿರುವವರ ಸೇವೆ ಮಾಡುವುದಕ್ಕಾಗಿ ಸಿದ್ಧರಾಗಿದ್ದಾರೆ. ನಿಮ್ಮೆಲ್ಲರ ಆರೋಗ್ಯ  ಕಾಪಾಡಿಕೊಳ್ಳಿ ಯಾವುದೇ ಸಂದರ್ಭದಲ್ಲಿ ಸಂಘದ ಸೇವಾ ಕಾರ್ಯದ ಅಗತ್ಯವಿದ್ದಾಗ ಕುಲಾಲ ಹೆಲ್ಪ್ ಲೈನ್ ಗೆ ಸಂಪರ್ಕಿಸಿ’ ಎಂದು ಮುಂಬಯಿ ಕುಲಾಲ ಸಂಘದ ಅಧ್ಯಕ್ಷರಾಗಿರುವ ದೇವದಾಸ್ ಕುಲಾಲ್ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Managing Committee: 
P. Devdas L Kulal – 9820507848
Raghu A Moolya – 9322668660
Karunakar B Salian – 9819977549
Jaya S Anchan – 9820868195
Umesh M Bangera – 9082793744
Ashok Kulal – 9819687096
Sunil Kulal – 9987174783
Mahila Vibhag: 
Mamta S Gujaran – 9819279970
Malathi J Anchan – 9833086894

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.