ನೌಕರರ ಉದ್ಯೋಗ ಉಳಿಸಿಕೊಡುವಂತೆ ಸಿಎಂಗೆ ಪತ್ರ


Team Udayavani, May 31, 2020, 8:16 AM IST

ನೌಕರರ ಉದ್ಯೋಗ ಉಳಿಸಿಕೊಡುವಂತೆ ಸಿಎಂಗೆ ಪತ್ರ

ಪುಣೆ, ಮೇ 30: ಕೋವಿಡ್‌-19ರ ಹಿನ್ನೆಲೆಯಲ್ಲಿ ಕೆಲಸದಿಂದ ವಜಾಗೊಳಿಸಲ್ಪಟ್ಟ ಅಥವಾ ವೇತನ ಕಡಿತವನ್ನು ಎದುರಿಸುತ್ತಿರುವ ನೌಕರರ ಉದ್ಯೋಗವನ್ನು ಉಳಿಸಿಕೊಡಲು ಮಧ್ಯಸ್ಥಿಕೆ ವಹಿಸುವಂತೆ ಐಒಟಿ ಕಂಪೆನಿಗಳ ನೌಕರರ ಹಕ್ಕುಗಳಿಗಾಗಿ ಕಾರ್ಯ ನಿರ್ವಹಿಸುತ್ತಿರುವ ಪುಣೆ ಮೂಲದ ಯೂನಿಯನ್‌ವೊಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಪತ್ರ ಬರೆದಿದೆ.

ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ನೌಕರರ ಸೆನೆಟ್‌ ಸಿಎಂಗೆ ಬರೆದ ಪತ್ರದಲ್ಲಿ ಮಹಾರಾಷ್ಟ್ರದಾದ್ಯಂತದ ಹಲವಾರು ಐಟಿ, ಐಟಿಇಎಸ್‌, ಬಿಪಿಒ, ಕೆಪಿಒ ಕಂಪೆನಿಗಳು ಯಾವುದೇ ಕಾರಣವಿಲ್ಲದೆ ತಮ್ಮ ನೌಕರರನ್ನು ಸೇವೆಯಿಂದ ವಜಾಗೊಳಿಸಲು ಪ್ರಾರಂಭಿಸಿರುವುದಲ್ಲದೆ, ಅವರ ಸಂಬಳವನ್ನು ತಡೆಹಿಡಿಯಲು ಅಥವಾ ಕಡಿತಗೊಳಿಸಲು ಪ್ರಾರಂಭಿಸಿವೆ. ಇದು ಮಹಾರಾಷ್ಟ್ರ ಸರಕಾರ ಹೊರಡಿಸಿದ ನಿರ್ದೇಶನಗಳು ಮತ್ತು ಸಲಹೆಗಳ ಉಲ್ಲಂಘನೆಯಾಗಿದೆ ಎಂದು ನೈಟ್ಸ್‌ ಇದರ ಪ್ರಧಾನ ಕಾರ್ಯದರ್ಶಿ ಹರ್ಪ್ರೀತ್‌ ಸಲೂಜಾ ಅವರು ಹೇಳಿದ್ದಾರೆ.

ಇಂತಹ ಕಠಿನ ಸಮಯದಲ್ಲಿ ದೇಶದ ಹಲವಾರು ಉದ್ಯೋಗಿಗಳು ಸಂದಿಗ್ಧ ಪರಿಸ್ಥಿತಿಯಲ್ಲಿರುವ ಕಾರಣ ನೌಕರರ ಹಕ್ಕುಗಳನ್ನು ಸರಕಾರವು ಕಂಪೆನಿಗಳಿಗೆ ಅಗತ್ಯವಾದ ಆದೇಶಗಳು ಮತ್ತು ನಿರ್ದೇಶನಗಳಿಂದ ರಕ್ಷಿಸಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮಹಾರಾಷ್ಟ್ರದ ಆರು ಲಕ್ಷಕ್ಕೂ ಹೆಚ್ಚು ಐಟಿ, ಐಟಿಇಎಸ್‌, ಬಿಪಿಒ, ಕೆಪಿಒ ನೌಕರರ ಜೀವನ, ಉದ್ಯೋಗಗಳು ಮತ್ತು ಕುಟುಂಬಗಳನ್ನು ರಕ್ಷಿಸಲು ರಾಜ್ಯ ಸರಕಾರದ ಬೆಂಬಲವನ್ನು ಕೋರುತ್ತಿದೆ ಎಂದು ನೈಟ್ಸ್‌ ಹೇಳಿರುವುದಲ್ಲದೆ, ಉದ್ಯೋಗಿಗಳ ಇಂತಹ ಶೋಷಣೆ ಭವಿಷ್ಯದಲ್ಲಿ ಸಂಭವಿಸುವುದಿಲ್ಲ. ಕೆಲಸದ ಪರಿಸ್ಥಿತಿಗಳು ವೇಗವಾಗಿ ಸುಧಾರಿಸುತ್ತವೆ ಎಂಬುವುದು ನಮ್ಮ ಆಶಯವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.