ನೌಕರರ ಉದ್ಯೋಗ ಉಳಿಸಿಕೊಡುವಂತೆ ಸಿಎಂಗೆ ಪತ್ರ


Team Udayavani, May 31, 2020, 8:16 AM IST

ನೌಕರರ ಉದ್ಯೋಗ ಉಳಿಸಿಕೊಡುವಂತೆ ಸಿಎಂಗೆ ಪತ್ರ

ಪುಣೆ, ಮೇ 30: ಕೋವಿಡ್‌-19ರ ಹಿನ್ನೆಲೆಯಲ್ಲಿ ಕೆಲಸದಿಂದ ವಜಾಗೊಳಿಸಲ್ಪಟ್ಟ ಅಥವಾ ವೇತನ ಕಡಿತವನ್ನು ಎದುರಿಸುತ್ತಿರುವ ನೌಕರರ ಉದ್ಯೋಗವನ್ನು ಉಳಿಸಿಕೊಡಲು ಮಧ್ಯಸ್ಥಿಕೆ ವಹಿಸುವಂತೆ ಐಒಟಿ ಕಂಪೆನಿಗಳ ನೌಕರರ ಹಕ್ಕುಗಳಿಗಾಗಿ ಕಾರ್ಯ ನಿರ್ವಹಿಸುತ್ತಿರುವ ಪುಣೆ ಮೂಲದ ಯೂನಿಯನ್‌ವೊಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಪತ್ರ ಬರೆದಿದೆ.

ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ನೌಕರರ ಸೆನೆಟ್‌ ಸಿಎಂಗೆ ಬರೆದ ಪತ್ರದಲ್ಲಿ ಮಹಾರಾಷ್ಟ್ರದಾದ್ಯಂತದ ಹಲವಾರು ಐಟಿ, ಐಟಿಇಎಸ್‌, ಬಿಪಿಒ, ಕೆಪಿಒ ಕಂಪೆನಿಗಳು ಯಾವುದೇ ಕಾರಣವಿಲ್ಲದೆ ತಮ್ಮ ನೌಕರರನ್ನು ಸೇವೆಯಿಂದ ವಜಾಗೊಳಿಸಲು ಪ್ರಾರಂಭಿಸಿರುವುದಲ್ಲದೆ, ಅವರ ಸಂಬಳವನ್ನು ತಡೆಹಿಡಿಯಲು ಅಥವಾ ಕಡಿತಗೊಳಿಸಲು ಪ್ರಾರಂಭಿಸಿವೆ. ಇದು ಮಹಾರಾಷ್ಟ್ರ ಸರಕಾರ ಹೊರಡಿಸಿದ ನಿರ್ದೇಶನಗಳು ಮತ್ತು ಸಲಹೆಗಳ ಉಲ್ಲಂಘನೆಯಾಗಿದೆ ಎಂದು ನೈಟ್ಸ್‌ ಇದರ ಪ್ರಧಾನ ಕಾರ್ಯದರ್ಶಿ ಹರ್ಪ್ರೀತ್‌ ಸಲೂಜಾ ಅವರು ಹೇಳಿದ್ದಾರೆ.

ಇಂತಹ ಕಠಿನ ಸಮಯದಲ್ಲಿ ದೇಶದ ಹಲವಾರು ಉದ್ಯೋಗಿಗಳು ಸಂದಿಗ್ಧ ಪರಿಸ್ಥಿತಿಯಲ್ಲಿರುವ ಕಾರಣ ನೌಕರರ ಹಕ್ಕುಗಳನ್ನು ಸರಕಾರವು ಕಂಪೆನಿಗಳಿಗೆ ಅಗತ್ಯವಾದ ಆದೇಶಗಳು ಮತ್ತು ನಿರ್ದೇಶನಗಳಿಂದ ರಕ್ಷಿಸಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮಹಾರಾಷ್ಟ್ರದ ಆರು ಲಕ್ಷಕ್ಕೂ ಹೆಚ್ಚು ಐಟಿ, ಐಟಿಇಎಸ್‌, ಬಿಪಿಒ, ಕೆಪಿಒ ನೌಕರರ ಜೀವನ, ಉದ್ಯೋಗಗಳು ಮತ್ತು ಕುಟುಂಬಗಳನ್ನು ರಕ್ಷಿಸಲು ರಾಜ್ಯ ಸರಕಾರದ ಬೆಂಬಲವನ್ನು ಕೋರುತ್ತಿದೆ ಎಂದು ನೈಟ್ಸ್‌ ಹೇಳಿರುವುದಲ್ಲದೆ, ಉದ್ಯೋಗಿಗಳ ಇಂತಹ ಶೋಷಣೆ ಭವಿಷ್ಯದಲ್ಲಿ ಸಂಭವಿಸುವುದಿಲ್ಲ. ಕೆಲಸದ ಪರಿಸ್ಥಿತಿಗಳು ವೇಗವಾಗಿ ಸುಧಾರಿಸುತ್ತವೆ ಎಂಬುವುದು ನಮ್ಮ ಆಶಯವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.