ಸಾಲ ಮನ್ನಾ : 35 ಸಾವಿರ ರೈತರ ಖಾತೆಗೆ 185 ಕೋ. ರೂ. ಜಮೆ


Team Udayavani, Jun 9, 2020, 8:10 AM IST

Mumbai-tdy-1

ಸಾಂದರ್ಭಿಕ ಚಿತ್ರ

ಸತಾರಾ, ಜೂ. 8 : ರಾಜ್ಯ ಸರಕಾರಿ ಕೃಷಿ ಸಾಲ ಮನ್ನಾ ಯೋಜನೆಗೆ ಸತಾರಾ ಜಿಲ್ಲಾ ಮಧ್ಯವರ್ತಿ ಬ್ಯಾಂಕಿನ 42,000 ರೈತ ಖಾತೆದಾರರು ಅರ್ಹರಾಗಿದ್ದಾರೆ. ಅವರಿಗೆ 224 ಕೋಟಿ ರೂ.ಗಳ ಸಾಲ ಮನ್ನಾ ದೊರೆತಿದ್ದು, ಅದರಲ್ಲಿ ಸುಮಾರು 35,000 ರೈತರ ಖಾತೆಗಳಲ್ಲಿ 185 ಕೋಟಿ ರೂ.ಗಳನ್ನು ಜಮಾ ಮಾಡಲಾಗಿದೆ ಎಂದು ಸಚಿವ ಬಾಳಾ ಸಾಹೇಬ್‌ ಪಾಟೀಲ್‌ ಹೇಳಿದ್ದಾರೆ.

ರಾಜ್ಯದ 11 ಲಕ್ಷ ಖಾತೆದಾರರ ಮೇಲೆ ಯಾವುದೇ ಸಾಲವಿಲ್ಲ ಎಂದು ಊಹಿಸಿ ಹೆಚ್ಚಿನ ಸಾಲಗಳಿಗೆ ಅರ್ಹರು ಎಂದು ಘೋಷಿಸಲಾಗಿದೆ ಎಂದು ಸಹಕಾರ ಸಚಿವರು ತಿಳಿಸಿದ್ದಾರೆ. ಸತಾರಾ ಜಿಲ್ಲಾ ಕೇಂದ್ರ ಬ್ಯಾಂಕ್‌ ಕಾರ್ಯಕಾರಿ ಸಮಿತಿ ಸಭೆ ಸತಾರದಲ್ಲಿ ಆಯೋಜಿಸಲಾಯಿತು. ಸಭೆಯಲ್ಲಿ ಜಿಲ್ಲಾ ಬ್ಯಾಂಕ್‌ ಅಧ್ಯಕ್ಷ ಶಾಸಕ ಶಿವೇಂದ್ರ ರಾಜೇ ಭೋಸ್ಲೆ, ಉಪಾಧ್ಯಕ್ಷ ಸುನಿಲ್‌ ಮಾನೆ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಸರ್ಕಲೆ, ಜಿಲ್ಲಾ ಪರಿಷತ್‌ ಉಪಾಧ್ಯಕ್ಷ ಪ್ರದೀಪ್‌ ವಿಧತೆ ಉಪಸ್ಥಿತರಿದ್ದರು. ಸಭೆಯ ಅನಂತರ ಪತ್ರಿಕಾಗೋಷ್ಠಿ ನಡೆಸಿದ್ದು, ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜಿಲ್ಲಾ ಬ್ಯಾಂಕ್‌ ಬಡ್ಡಿದರಗಳನ್ನು ಕಡಿತಗೊಳಿಸುವ ನಿರ್ಧಾರವನ್ನು ಘೋಷಿಸಲಾಯಿತು.

ಈ ವೇಳೆ ಸಚಿವ ಪಾಟೀಲ್‌ ಮತ್ತು ರಾಜೇಂದ್ರ ಸರ್ಕಲೆ ಜಂಟಿಯಾಗಿ ಕೃಷಿ ಸಾಲ ಮನ್ನಾ ಬಗ್ಗೆ ಮಾಹಿತಿ ನೀಡಿದರು. ಕೋವಿಡ್ ಆತಂಕದ ಸಂದರ್ಭದಲ್ಲಿ ಬ್ಯಾಂಕಿನ ವ್ಯವಹಾರ ಶೇ.71 ಕ್ಕಿಂತ ಹೆಚ್ಚಾಗಿದೆ. ಬ್ಯಾಂಕಿನ ಸರಿಯಾದ ಯೋಜನೆ, ಉತ್ತಮ ಆರ್ಥಿಕ ಸ್ಥಿತಿ ಮತ್ತು ಗ್ರಾಹಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹಣಕಾಸು ಯೋಜನೆಯನ್ನು ಮಾಡಲಾಗಿದೆ. ರಾಜ್ಯ ಸರಕಾರದ ಮಹಾತ್ಮಾ ಫ‌ುಲೆ ಕೃಷಿ ಸಾಲಮನ್ನಾ ಯೋಜನೆ ರಾಜ್ಯದಲ್ಲಿ 15 ಲಕ್ಷ ರೈತರನ್ನು ಅರ್ಹರನ್ನಾಗಿ ಮಾಡಿದೆ ಮತ್ತು ಅವರಿಗೆ 8,000 ಕೋಟಿ ರೂ.ಗಳ ಸಾಲಮನ್ನಾ ಮಾಡಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಸತಾರಾ ಜಿಲ್ಲಾ ಕೇಂದ್ರ ಬ್ಯಾಂಕ್‌ ವತಿಯಿಂದ 17,700 ಕಿಟ್‌ಗಳನ್ನು ವಿತರಿಸಿದೆ. ನಿರ್ದೇಶಕರ ಮಂಡಳಿಯು ಒಂದು ದಿನದ ಭತ್ಯೆಯಿಂದ ಮತ್ತು ಬ್ಯಾಂಕ್‌ ಉದ್ಯೋಗಿಗಳಿಗೆ ಒಂದು ದಿನದ ವೇತನ 16 ಲಕ್ಷ ರೂ. ಹಾಗೂ ಬ್ಯಾಂಕ್‌ ಲಾಭದಿಂದ ಒಂದು ಕೋಟಿ ರೂ. ವನ್ನು ಮುಖ್ಯಮಂತ್ರಿ ಸಹಾಯ ನಿಧಿಗೆ ನೀಡಲಾಗಿದೆ ಎಂದು ಸಚಿವ ಪಾಟೀಲ್‌ ಮತ್ತು ಸರ್ಕಲೆ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.