ಮಹಾರಾಷ್ಟ್ರ ಕೊಂಕಣ್‌ ಅಸೋಸಿಯೇಶನ್‌ನ ರಜತೋತ್ಸವ ವರ್ಷಕ್ಕೆ ಚಾಲನೆ


Team Udayavani, May 3, 2019, 2:44 PM IST

0205MUM07

ಮುಂಬಯಿ: ಬೃಹನ್ಮುಂಬಯಿಯಲ್ಲಿ ಕಳೆದ ಎರಡೂವರೆ ದಶಕಗಳಿಂದ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆಗೈಯುತ್ತಿರುವ ಮಹಾರಾಷ್ಟ್ರ ಕೊಂಕಣ್‌ ಅಸೋಸಿಯೇಶನ್‌ ಇದರ ರಜತ ಮಹೋತ್ಸವ ಸಂಭ್ರಮವು ಮೇ 1ರಂದು ಸಂಜೆ ಘಾಟ್ಕೊàಫರ್‌ ಪೂರ್ವದ ಪಂತ್‌ನಗರದ ಇನೆ#ಂಟ್‌ ಜೀಸಸ್‌ ಚರ್ಚ್‌ ಶಾಲಾ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಇನೆ#ಂಟ್‌ ಜೀಸಸ್‌ ಚರ್ಚ್‌ನ ಪ್ರಧಾನ ಧರ್ಮಗುರು ರೆ| ಫಾ| ನೆಲ್ಸನ್‌ ಸಲ್ಡಾನ್ಹಾ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನಿತ್ತರು. ಎಂಕೆಎ ಅಧ್ಯಕ್ಷೆ ಬೆನೆಡಿಕ್ಟಾ ಬಿ.ರೆಬೆಲ್ಲೊ ಅಧ್ಯಕ್ಷತೆಯಲ್ಲಿ ನೆರವೇರಿದ ಕಾರ್ಯಕ್ರಮದಲ್ಲಿ ದಿವೋ ಕೊಂಕಣಿ ಸಾಪ್ತಾಹಿಕದ ಪ್ರಕಾಶಕ, ಸಂಪಾದಕ ಲಾರೆನ್ಸ್‌ ಕುವೆಲ್ಲೋ, ಕೊಂಕಣಿ ನಾಟಕಕಾರ, ಹಾಸ್ಯ ನಟ ಫ್ರಾನ್ಸಿಸ್‌ ಫೆರ್ನಾಂಡಿಸ್‌ ಕಾಸ್ಸಿಯಾ ಅತಿಥಿ ಗಣ್ಯರಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಇದೇ ಶುಭಾವಸರದಲ್ಲಿ ಎಂಕೆಎ ಸ್ಥಾಪಕ ಸದಸ್ಯೆ ಹಾಗೂ ಮಾಜಿ ಅಧ್ಯಕ್ಷೆ ಸೆಲಿನ್‌ ಡಿ’ಸೋಜಾ ಅವರನ್ನು ಸಮ್ಮಾನಿಸಿ ಅಭಿನಂದಿಸಿದರು.

ಸಂಸ್ಥೆಗಳ ಪರಮ ಉದ್ದೇಶವೇ ಸಮಾಜ ಸೇವೆ ಆಗಬೇಕು. ಎಲ್ಲಿ ಸದಸ್ಯರು ಸಂಸ್ಥೆಗೆ ದಕ್ಷರಾಗಿ ಸಾಂಘಿಕತೆಯೊಂದಿಗೆ ಸಾಗುತ್ತಾ ನಿಷ್ಠಾವಂತ ಸೇವೆ ಸಲ್ಲಿಸುತ್ತಾರೋ ಅಂತಹ ಸೇವೆಯೇ ಫಲಪ್ರದ ಫಲಿತಾಂಶ ನೀಡಬಲ್ಲವು. ಅಂತಹ ಸಂಸ್ಥೆಗಳನ್ನು ಸಮಾಜ ಗುರುತಿಸುವುದು. ದಕ್ಷಸೇವೆಯೇ ಪ್ರಸನ್ನತೆಯನ್ನು ಪ್ರಾಪ್ತಿಸುವುದು ಮತ್ತು ಇಂತಹ ಸೇವೆಯು ಸದಸ್ಯ ಸೇವಕರ ಪಾಲಿಗೆ ಪುಣ್ಯಯುತವಾಗಬಲ್ಲದು ಎಂದು ಫಾ| ನೆಲ್ಸನ್‌ ಸಲ್ಡಾನ್ಹಾ ಹೇಳಿದರು.

ಕಳೆದ ಎರಡೂವ‌ರೆ ದಶಕಗಳಿಂದ ನಿರಂತರವಾಗಿ ಸೇವಾಪ್ರಾಪ್ತ ಎಂಕೆಎ ಸಂಸ್ಥೆಯು ಭವಿಷ್ಯತ್ತಿನ ಪೀಳಿಗೆಯಲ್ಲಿ ಕೊಂಕಣಿ ಸಂಸ್ಕೃತಿಯನ್ನು ರೂಢಿಸುತ್ತಾ ಮಾತೃಭಾಷೆಯನ್ನು ಬೆಳೆಸಿ ಪೋಷಿಸುವಲ್ಲಿ ಶ್ರಮಿಸಿದೆ. ಜೊತೆಗೆ ಸಾಮಾಜಿಕ ಕಳಕಲಿ ಹೊಂದಿ ಸಮಾ ಜಪರ ಸೇವೆಯಲ್ಲಿ ಮಗ್ನಗೊಂಡು ನಿಸ್ವಾರ್ಥ ಸೇವೆಯಲ್ಲಿ ಯಶಕಂಡಿದೆ ಎಂದು ಅಧ್ಯಕ್ಷೀಯ ಭಾಷಣದಲ್ಲಿ ಬೆನೆಡಿಕ್ಟಾ ಬಿ.ರೆಬೆಲ್ಲೊ ತಿಳಿಸಿದರು.

ವಸಾಯಿ ಕೊಂಕಣಿ ಅಸೋಸಿಯೇಶನ್‌ ಅಧ್ಯಕ್ಷ ಜೋನ್‌ ಡಿ’ಸೋಜಾ, ಕೊಂಕಣಿ ವೆಲ್ಫೆàರ್‌ ಅಸೋಸಿಯೇಶನ್‌ ವಿರಾರ್‌ ಕಾರ್ಯದರ್ಶಿ ವಿಕ್ಟರ್‌ ಡಿ. ಪಾಯ್ಸ, ಕೊಂಕಣಿ ಸೇವಾ ಮಂಡಳ್‌ ಕಾರ್ಯದರ್ಶಿ ವಿಕ್ಟರ್‌ ಡೆಸಾ, ಮೆಂಗ್ಳೂರಿಯನ್‌ ವೆಲ್ಫೆàರ್‌ ಅಸೋಸಿಯೇಶನ್‌ ಅಧ್ಯಕ್ಷ ಲಾರೇನ್ಸ್‌ ಡಿ’ಸೋಜಾ ಕಮಾನಿ, ಕ್ಯಾಥೋಲಿಕ್‌ ಸಭಾ ಕಾಂಜೂರ್‌ಮಾರ್ಗ್‌ ಇದರ ಕಾರ್ಯದರ್ಶಿ ವಾಲೆ°àಸ್‌ ರೆಗೋ, ಕೊಂಕಣಿ ಸಭಾ ಮುಲುಂಡ್‌ ಅಧ್ಯಕ್ಷ ಥೋಮಸ್‌ ಪಿಂಟೋ, ವಕೋಲಾಚೊ ತಾಳೊ ಅಧ್ಯಕ್ಷ ವಿಲಿಯಂ ಡಿ’ಸೋಜಾ, ರಿಚ್ಚಾರ್ಡ್‌ ಕ್ರಾಸ್ತಾ ಕಲ್ವಾ, ಪೀಟರ್‌ ರೆಬೆರೋ ಮರೋಳ್‌, ಸಿಲ್ವೆಸ್ಟರ್‌ ಡಿಕೋಸ್ಟಾ ಸಾಕಿನಾಕಾ, ರೋಕಿ ಕ್ರಾಸ್ತ ಮಹಾಕಾಳಿ, ಜೋಸೆಫ್‌ ಡಿ’ಸೋಜಾ ಜೆರಿಮೆರಿ ಉಪಸ್ಥಿತರಿದ್ದು ತಮ್ಮ ಸಂಸ್ಥೆಯ ಸೇವಾ ವೈಖರಿಯನ್ನು ತಿಳಿಸಿ ರಜತ ಸಂಭ್ರದಲ್ಲಿನ ಎಂಕೆಎ ಸಂಸ್ಥೆಗೆ ಶುಭಹಾರೈಸಿದರು.

ಕು| ರೋಶ್ನಿ ಕ್ರಾಸ್ತ ಮತ್ತು ಮಾ| ಮ್ಯಾನುಯೆಲ್‌ ಫೆರ್ನಾಂಡಿಸ್‌ ಕೊಂಕಣಿ ಹಾಡುಗಳನ್ನು ಪ್ರಸ್ತುತ ಪಡಿಸಿದರು. ಎಂಕೆಎ ಕೋಶಾಧಿಕಾರಿ ಪ್ರಿತೇಶ್‌ ಕಾಸ್ತೆಲಿನೋ ಸ್ವಾಗತಿಸಿದರು. ಕಾರ್ಯದರ್ಶಿ ಸ್ಟೆಫನ್‌ ಲೊಬೋ ಅತಿಥಿಗಳನ್ನು ಪರಿಚಯಿಸಿ ಕಾರ್ಯ ಕ್ರಮ ನಿರ್ವಹಿಸಿದರು. ಸಂಸ್ಥಾಪಕ ಲಿಯೋ ಫೆರ್ನಾಂಡಿಸ್‌ ಜೆರಿಮೆರಿ ಪ್ರಸ್ತಾವನೆಗೈದು ಸಂಸ್ಥೆಯ ಆರಂಭ ಮತ್ತು ಮುನ್ನಡೆಯನ್ನು ಮೆಲುಕು ಹಾಕುತ್ತಾ ವಂದಿಸಿದರು.

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.