ಮೂರು ಜಂಬೋ ಕೋವಿಡ್‌ ಕೇಂದ್ರಗಳ ನಿರ್ವಹಣ ಕಾರ್ಯ


Team Udayavani, May 26, 2021, 12:36 PM IST

Maintenance function of centers

ಮುಂಬಯಿ: ಕಳೆದ ವಾರ ಚಂಡಮಾರುತದ ಸಮಯದಲ್ಲಿ ತಾತ್ಕಾಲಿ ಕವಾಗಿ ಸ್ಥಗಿತಗೊಂಡಿದ್ದ ಮೂರು ಜಂಬೋ ಕೇಂದ್ರಗಳ ನಿರ್ವಹಣ ಕಾರ್ಯಗಳನ್ನು ಬಿಎಂಸಿ ಕೈಗೆತ್ತಿಕೊಂಡಿದೆ.

ಚಂಡಮಾರುತದಿಂದ ತೀವ್ರ ಹಾನಿ ಆಗಿಲ್ಲ ದಿದ್ದರೂ ಇತರ ನಿರ್ವಹಣ ಕಾರ್ಯಗಳನ್ನು ಕೈಗೊಳ್ಳಲು ನಿಗಮ ನಿರ್ಧರಿಸಿದೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಜಂಬೋ ಕೇಂದ್ರಗಳು ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ (ಬಿಕೆಸಿ), ಮುಲುಂಡ್‌ ಮತ್ತು ದಹಿಸರ್‌ನಲ್ಲಿವೆ. ಆಮ್ಲಜನಕ ಮತ್ತು ವೆಂಟಿಲೇಟರ್‌ ಸೌಲಭ್ಯಗಳು ಸಹಿತ ರೋಗಿಗಳಿಗೆ 4,000 ಹಾಸಿಗೆಗಳ ಸಾಮರ್ಥ್ಯವನ್ನು ಈ ಮೂರು ಜಂಬೋ ಕೋವಿಡ್‌ ಕೇರ್‌ ಕೇಂದ್ರಗಳು ಹೊಂದಿವೆ.

ಇಲ್ಲಿ  ದಾಖಲಾಗಿರುವ ಎಲ್ಲ ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ದೈನಂದಿನ ಪ್ರಕರಣಗಳ ಪ್ರಮಾಣವೂ ಕುಸಿಯುತ್ತಿದ್ದು, ಹಾಸಿಗೆಗಳ ಬಿಕ್ಕಟ್ಟು ಉಂಟಾಗುವುದಿಲ್ಲ ಎಂದು ಹೆಚ್ಚುವರಿ ಪುರಸಭೆ ಆಯುಕ್ತ ಮತ್ತು ಸಾರ್ವಜನಿಕ ಆರೋಗ್ಯದ ಉಸ್ತುವಾರಿ ಸುರೇಶ್‌ ಕಾಕಾನಿ ಹೇಳಿದರು.

ಮುಂಬಯಿಯಲ್ಲಿ ಸುಮಾರು ಶೇ. 67ರಷ್ಟು ಹಾಸಿಗೆಗಳು ಖಾಲಿ ಇವೆ. ಜೂ. 1ರಂದು ಅಥವಾ ಬಳಿಕ ಈ ಸೌಲಭ್ಯವು ಪುನರಾರಂಭಗೊಳ್ಳಲಿದೆ. ನಾವು ಈ ಸಮ ಯವನ್ನು ಸೌಲಭ್ಯಗಳ ನಿರ್ವಹಣೆ ಕಾರ್ಯಕ್ಕೆ ಬಳಸುತ್ತಿದ್ದೇವೆ. ರೋಗಿಗಳು ಇದ್ದಾಗ ಅದು ಸಾಧ್ಯವಾಗಲಿಲ್ಲ. ನಾವು ಮೂಲ ಸೌಕರ್ಯವನ್ನು ನವೀಕರಿಸುತ್ತಿದ್ದೇವೆ. ಇದ ರಿಂದ ಆಮ್ಲಜನಕ ಪೂರೈಕೆ ಸುಗವಾಗುತ್ತದೆ. ಹಾಸಿಗೆ ಸಾಮರ್ಥ್ಯ ಮೊದಲಿನಷ್ಟೇ ಇರಲಿದೆ. ವಿಸ್ತರಣೆಗೆ ನಾವು ವ್ಯವಸ್ಥೆ ಮಾಡಿದ್ದೇವೆ ಎಂದು ಉಪ ಮುನ್ಸಿಪಲ್‌ ಕಾರ್ಪೊರೇಶನ್‌ ಪರಾಗ್‌ ಮಸೂರ್ಕರ್‌ ಹೇಳಿದ್ದಾರೆ.

10 ತಿಂಗಳಿಗಿಂತ ಹೆಚ್ಚು ಕಾಲದಿಂದ ನಿರ್ವಹಣೆ ಮಾಡಿಲ್ಲ. ಎಸಿಯನ್ನು ಸರಿಪಡಿಸಲಾಗುತ್ತಿದ್ದು, ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ

¿ದುರಸ್ತಿಗೊಳಿಸಲಾಗುತ್ತಿದೆ. ಜೂನ್‌ ಮೊದಲ ವಾರದಲ್ಲಿ ಮತ್ತೆ ತೆರೆಯುವ ಯೋಜನೆ ಇದೆ ಎಂದು ಮುಲುಂಡ್‌ ಜಂಬೋ ಸೌಲಭ್ಯದಲ್ಲಿ ದುರಸ್ತಿ ಕಾರ್ಯಗಳ ಬಗ್ಗೆ ನಿಗಾ ವಹಿಸುತ್ತಿರುವ ಮುಲುಂಡ್‌ನ‌ ಬಿಜೆಪಿ ಶಾಸಕ ಮಿಹಿರ್‌ ಕೋಟೆ ಚಾ ಹೇಳಿದ್ದಾರೆ.

 

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.