ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಸಂಸದ ಶೆಟ್ಟಿ ಅವರಿಗೆ ಅಭಿನಂದನೆ
Team Udayavani, Jun 13, 2019, 5:04 PM IST
ಮುಂಬಯಿ: ಲೋಕಸಭಾ ಚುನಾವಣೆಯಲ್ಲಿ ದ್ವಿತೀಯ ಬಾರಿ ಭರ್ಜರಿಯಾಗಿ ಜಯ ಗಳಿಸಿದ ಉತ್ತರ ಮುಂಬಯಿ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ ಅವರನ್ನು ಮಲಾಡ್ನ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷ ನ್ಯಾಯವಾದಿ ಜಗನ್ನಾಥ ಎನ್. ಶೆಟ್ಟಿ, ಸಮಿತಿಯ ಸಂಚಾಲಕ ಪತ್ರಕರ್ತ ಬಿ. ದಿನೇಶ್ ಕುಲಾಲ…, ಸಮಿತಿಯ ಸದಸ್ಯರಾದ ದಿನೇಶ್ ಪೂಜಾರಿ ಮತ್ತು ಇತರ ಪದಾಧಿಕಾರಿಗಳು ಸಂಸದ ಗೋಪಾಲ್ ಶೆಟ್ಟಿ ಅವರ ಬೊರಿವಲಿಯ ಕಚೇರಿಯಲ್ಲಿ ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಶುಭಹಾರೈಸಿದರು. ಅಲ್ಲದೆ ಇದೇ ಸಂದರ್ಭದಲ್ಲಿ ಅಗಸ್ಟ್ 18 ರಂದು ನಡೆಯಲಿರುವ ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ದಶಮಾನೋತ್ಸವ ಸಮಾರಂಭಕ್ಕೆ ಸಂಸದರನ್ನು ಆಮಂತ್ರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು