ಮಳ್‌ಹರ್‌ ಇಸ್ಲಾಮಿಕ್‌ ನಾಲ್ಕನೇ ಸ್ವಲಾತ್‌ ವಾರ್ಷಿಕೋತ್ಸವ


Team Udayavani, Apr 12, 2018, 4:05 PM IST

1004mum03.jpg

ಮುಂಬಯಿ: ಕಾಸರಗೋಡಿನ ಹೊಸಂಗಡಿ  ಮಳ್‌ಹರ್‌ ಇಸ್ಲಾಮಿಕ್‌ ಸಂಸ್ಥೆ ಇದರ ಮುಂಬಯಿ ಘಟಕದ ವತಿಯಿಂದ 4ನೇ ಸ್ವಲಾತ್‌ ವಾರ್ಷಿಕ ಉತ್ಸವವು ಮುಂಬಯಿಯ ದಾದರ್‌ ಪೂರ್ವದ ಲತ್ವಿàಫಿಯ ಸುನ್ನೀ ಮಸ್ಜಿದ್‌ ಇಲ್ಲಿ ಇತ್ತೀಚೆಗೆ ನಡೆಯಿತು.

ಸಯ್ಯಿದ್‌ ಅಬ್ದುರìಹ್ಮಾನ್‌ ಶಹೀರ್‌ ಅಲ್‌-ಬುಖಾರಿ ನೇತೃತ್ವ ವಹಿಸಿ ಮಾತನಾಡಿ, ಕಾಸರಗೋಡುವಿನಲ್ಲಿ ಕಾರ್ಯಾಚರಿಸುತ್ತಿರುವ ಮಳ್‌ಹರ್‌ ವಿದ್ಯಾ ಸಂಸ್ಥೆ ಇಂದು ದೊಡ್ಡ ಮಟ್ಟದಲ್ಲಿ ಬೆಳವಣಿಗೆಯಾಗಲು ಇತರ ರಾಜ್ಯ ಮತ್ತು ವಿದೇಶಿಯರ ಸಹಕಾರವಾಗಿದೆ. ವಿಶೇಷವಾಗಿ ಮುಂಬಯಿಯಲ್ಲಿ ನೂತನ ಶಾಖೆ ಪ್ರಾರಂಭಿಸಿ ಸಂಸ್ಥೆಗೆ ಪ್ರಚಾರದ ಜೊತೆಗೆ ಸಹಕಾರವನ್ನು ನೀಡಿದ್ದೀರಿ. ಮುಂಬಯಿ ಘಟಕಕ್ಕೆ ವಿಶೇಷ ಅಭಿನಂದನೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಹೇಳಿದರು.

ಡಾ| ಹುಸೈನ್‌ ಸಖಾಫಿ ಚುಳ್ಳಿ ಕ್ಕೋಡ್‌ ಮುಖ್ಯ ಪ್ರಭಾಷಣ ಗೈದರು.  ಮಾಸ್ಟರ್‌ ಶಿಹಾನ್‌ ಉಳ್ಳಾಲ, ಹಿಲಾಲ್‌ ಬಶೀರ್‌, ಹಸನ್‌ ಮುಸ್ಲಿಯಾರ್‌ ಮುಂಬ್ರಾ,  ಮುಂಬಯಿ  ಘಟಕ ಅಧ್ಯಕ್ಷ ಸತ್ತಾರ್‌ ಬದ್ರಿಯ, ಉಪಾಧ್ಯಕ್ಷ ಮುಸ್ತಫಾ ಕುಳರ್‌, ಕಾರ್ಯದರ್ಶಿ ಮುಝಿ¾ಲ…, ಕೋಶಾಧಿಕಾರಿ ಅಶ್ರಫ್‌ ಬೊಳಾ¾ರ್‌, ಸದಸ್ಯರಾದ ಇಲ್ಯಾಸ್‌ ತೌಡುಗೋಳಿ, ಅಝೀಝ್ ಕಿನ್ಯ ಮೊದಲಾದವರು ಭಾಗವಹಿಸಿದ್ದರು. ಸ್ಥಳೀಯ ಖತೀಬ್‌ ಇಸ್ಮಾಯಿಲ್‌ ಅಂಜಾದಿ ಅವರು ಸ್ವಾಗತಿಸಿದರು. ಮುಂಬಯಿ ಘಟಕ ಮ್ಯಾನೇಜರ್‌ ಸಿದ್ದಿಕ್‌ ಮುಸ್ಲಿಯಾರ್‌ ಮೌಲಾನ ವಂದಿಸಿದರು.

ಈ ಸಂದರ್ಭದಲ್ಲಿ ಸಯ್ಯಿದ್‌ ಅಬ್ದುರ್‌ ರೆಹ್ಮಾನ್‌ ಶಹೀರ್‌ ಅಲ್‌-ಬುಖಾರಿ ಮತ್ತು ಸಯ್ಯಿದ್‌ ಅಬ್ದುರ್ರೆಹ್ಮಾನ್‌ ಶಹೀರ್‌ ಅಲ್‌-ಬುಖಾರಿ ಇವರನ್ನು ಮುಂಬಯಿ ಘಟಕದ ವತಿಯಿಂದ ಸಮ್ಮಾನಿಸಿ ಗೌರವಿಸಲಾಯಿತು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.