ವೀರಶೈವ ಧರ್ಮಗ್ರಂಥ ಶ್ರೀ ಸಿದ್ಧಾಂತ ಶಿಖಾಮಣಿಯ ಸಾಮೂಹಿಕ ಪಾರಾಯಣ


Team Udayavani, Mar 14, 2019, 4:11 PM IST

1303mum13.jpg

ಸೊಲ್ಲಾಪುರ: ಯಾವುದೇ ಧರ್ಮ ಗ್ರಂಥವಿದ್ದರೂ ಅದಕ್ಕೆ ತನ್ನದೇ ಆದ ಸೈದ್ಧಾಂತಿಕ ಶ್ರೇಷ್ಠತೆ ಇದೆ. ನಮ್ಮ ಋಷಿ-ಮುನಿಗಳು ಧರ್ಮ ಗ್ರಂಥಗಳಿಗೆ ಶಾಸ್ತ್ರ ಮಹಾ ಮಂತ್ರ ಎಂದೇ  ಕರೆದಿದ್ದಾರೆ. ಹಾಗಾಗಿ ಶಾಸ್ತ್ರ ಮಹಾ ಮಂತ್ರಗಳಾದ ಧರ್ಮ ಗ್ರಂಥಗಳ ಪಾರಾ ಯಣವೂ ಶ್ರೇಷ್ಠ ಜಪಯಜ್ಞವಾಗಿದೆ ಎಂದು ಕಾಶಿ ಜ್ಞಾನ ಪೀಠದ ಜಗದ್ಗುರು ಡಾ| ಚಂದ್ರ ಶೇಖರ ಶಿವಾಚಾರ್ಯ ಭಗವತ್ಪಾದರು ಪ್ರತಿಪಾದಿಸಿದರು.

ಅವರು ಉತ್ತರಪ್ರದೇಶದ ಕಾಶಿ ಮಹಾ ಪೀಠದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದ ತಾಯಿ ಪಾರ್ವತಿ ಬಳಗದ ನೂರಕ್ಕೂ ಹೆಚ್ಚು  ಮಾತೆಯರು ಒಂದು ವಾರ ಕಾಲ ನಡೆಸಿ ಕೊಟ್ಟ ವೀರಶೈವ ಧರ್ಮಗ್ರಂಥ  ಶ್ರೀ ಸಿದ್ಧಾಂತ ಶಿಖಾಮಣಿಯ ಸಾಮೂಹಿಕ ಪಾರಾಯಣ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಎಲ್ಲ ವಿವಿಧ ಯಜ್ಞಗಳಲ್ಲಿ ಜಪ ಯಜ್ಞವೇ ಶ್ರೇಷ್ಠ ಎಂಬುದಾಗಿ ಭಗವದ್ಗೀತೆ ಯಲ್ಲಿ ಉಲ್ಲೇಖೀತಗೊಂಡಿದೆ. ಜತೆಗೆ ಮಂತ್ರಗಳ ಅರ್ಥವನ್ನು ಅರಿತು ಮಂತ್ರಾಕ್ಷರಗಳನ್ನು ಪದೇ ಪದೇ ಉಚ್ಚರಿಸುವುದು ಕೂಡ ಜಪವೆಂದು ಪತಂಜಲಿ ಮಹರ್ಷಿಗಳು ತಮ್ಮ ಯೋಗ ಸೂತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ. ಧರ್ಮ ಗ್ರಂಥಗಳ ಸಾಮೂ ಹಿಕ ಪಾರಾಯಣದಿಂದ ಪರ ಸ್ಪರ ಕೂಡಿ ಬಾಳುವ ಸ್ನೇಹ ಪೂರ್ಣ ಸೌಹಾರ್ದ ಭಾವ ಸಂಪನ್ನತೆಯೊಂದಿಗೆ ಸಕಾರಾತ್ಮಕ,  ಕ್ರಿಯಾಪ್ರೇರಕ, ಊರ್ಜಾಶಕ್ತಿ ವಿಕಾಸವಾಗಿ ಬದುಕಿನಲ್ಲಿ ನಿರ್ದಿಷ್ಟ ಪರಿವರ್ತನೆ ಯನ್ನು ಕಾಣಲು ಸಾಧ್ಯವಾಗುತ್ತದೆ.  ವ್ಯಕ್ತಿಗಳಲ್ಲಿ ಧನಾತ್ಮಕ ಸತ್ವಗುಣ ಸಂಪನ್ನತೆ ಅಧಿಕವಾಗಿ ಜೀವನ ಕ್ರಮದಲ್ಲಿ ಶ್ರೇಷ್ಠ ಸುಸಂಸ್ಕೃತ ಸಂತತಿಯ ಮಾನವಸಂಪನ್ಮೂಲ ವಿಪುಲವಾಗಿ ನಿರ್ಮಾಣ ವಾಗುತ್ತದೆ. ಗ್ರಂಥರೂಪಿ ಮಹಾಮಂತ್ರದ ಜಪದಿಂದ ಪುಣ್ಯಪ್ರಾಪ್ತಿಯಾಗಿ ಅದರಿಂದ ಲೌಕಿಕ ಭೋಗ-ಭಾಗ್ಯಗಳು, ಗ್ರಂಥಾರ್ಥದ ಅನುಭೂತಿಯಿಂದ ಉತ್ಕೃಷ್ಟ ಜ್ಞಾನಪ್ರಾಪ್ತಿಯೂ ಸಾಧ್ಯ ವಾಗುತ್ತದೆ. ಧರ್ಮಗ್ರಂಥಗಳ ನಿತ್ಯಪಾರಾ ಯಣದಿಂದ ಬದುಕಿನಲ್ಲಿ ಅಭ್ಯುದಯ ಹಾಗೂ ಸಾûಾತ್ಕಾರ ಸಾಧ್ಯವಾಗುತ್ತದೆ. ಹಾಗಾಗಿ ವೀರ ಶೈವರಾದಿ ಎಲ್ಲ ಧರ್ಮೀಯರು ತಮ್ಮ ಧರ್ಮ ಗ್ರಂಥಗಳನ್ನು ನಿತ್ಯ ಪಾರಾಯಣ ಮಾಡಬೇಕು ಎಂದರು.

ಶ್ರೀ ಸಿದ್ಧಾಂತ ಶಿಖಾಮಣಿ ಪಾರಾಯಣ ಅಭಿಯಾನದಲ್ಲಿ ಪಾಲ್ಗೊಂಡಿದ್ದ 100ಕ್ಕೂ ಹೆಚ್ಚು ಮಾತೆಯರಿಗೆ  ರುದ್ರಾಕ್ಷಿ ಮಾಲೆ ಹಾಗೂ ಸ್ಮರಣಿಕೆ ನೀಡಿ ಭಗವತ್ಪಾದರು ಆಶೀರ್ವದಿಸಿದರು. ಮರಾಠಿ ವಾಙ್ಮಯ ಲೋಕದ ವಿದ್ವಾಂಸ  ಡಾ| ಶೇಷನಾರಾಯಣ ಪಸಾರಕರ ಪಾಲ್ಗೊಂಡಿದ್ದರು. ಡಾ|  ಪಸಾರಕರ ರಚಿಸಿರುವ ರೇಣುಕ ಗೀತಾಯಿ’ ಮರಾಠಿ ಅನುವಾದಿತ ಶ್ರೀಸಿದ್ಧಾಂತ ಶಿಖಾಮಣಿ ಕೃತಿಯ ಪಾರಾಯಣವೂ ಈ ಸಂದರ್ಭದಲ್ಲಿ ಜರಗಿತು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.