ಮೇ 2: ಅಕ್ಕಲ್‌ಕೋಟೆ ಸ್ವಾಮಿ ಸಮರ್ಥ ಮಹಾರಾಜರ ಪುಣ್ಯಸ್ಮರಣೆ


Team Udayavani, May 1, 2019, 3:06 PM IST

3004MUM02

ಸೊಲ್ಲಾಪುರ: ಅಕ್ಕಲ್‌ಕೋಟೆಯ ಶ್ರೀ ಸ್ವಾಮಿ ಸಮರ್ಥ ಮಹಾರಾಜರ 141ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಮೇ 2ರಂದು ವಟವೃಕ್ಷ ಸ್ವಾಮಿ ಮಹಾರಾಜ ದೇವಸ್ಥಾನ ಹಾಗೂ ಸಮಾಧಿ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿವೆ ಎಂದು ದೇವಸ್ಥಾನ ಅಧ್ಯಕ್ಷ ಮಹೇಶ ಇಂಗಳೆ ತಿಳಿಸಿದ್ದಾರೆ.

ಬೆಳಗ್ಗೆ 2ರಿಂದ ದೇವಸ್ಥಾನದಲ್ಲಿ ಕಾಕಡಾರತಿ, ಅನಂತರ ಮಂದಿರದಲ್ಲಿ ಸಾಮೂಹಿಕ ಶ್ರೀ ಸಮರ್ಥರ ನಾಮಸ್ಮರಣೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 3ರಿಂದ ನಗರ ಪ್ರದಕ್ಷಣೆ, ಮುಂಜಾನೆ 6 ರಿಂದ ಪಾರಂಪಾರಿಕ ಲಘುರುದ್ರ, ನಾಮಸ್ಮರಣೆ ಸಪ್ತಾಹ ಜ್ಯೋತಿ ಮಂಟಪದಲ್ಲಿ ಸಮಾಪ್ತಿ ಕಾರ್ಯಕ್ರಮ, ಮಂದಿರದ ಮುಖ್ಯ ಪೂಜಾರಿಗಳಾದ ಮೊಹನ್‌ ಪೂಜಾರಿ ಹಾಗೂ ಮಂಧಾರ ಮಹಾರಾಜರಿಂದ ಸಮರ್ಥರ ಪಾದುಕಾ ಅಭಿಷೇಕ ನಡೆಯಲಿದೆ.

ಪೂರ್ವಾಹ್ನ 11.30ರಿಂದ ಸಂಪ್ರದಾಯದಂತೆ ಅಕ್ಕಲ್‌ಕೋಟೆ ರಾಜ ಮನೆತನದ ಯುವರಾಜ ಮಾಲೋಜಿ ರಾಜೆ ಹಾಗೂ ಸುನಿತಾ ರಾಜೆ ಬೋಸ್ಲೆ ಇವರ ಹಸ್ತದಿಂದ ಸ್ವಾಮೀಜಿಗೆ ನೈವೇದ್ಯ ಮತ್ತು ಆರತಿ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ರಿಂದ 3ರವರೆಗೆ ಮಹಾಪ್ರಸಾದ, ಸಂಜೆ 5.30 ರಿಂದ ವಟವೃಕ್ಷ ದೇವಸ್ಥಾನದಿಂದ ಮುಖ್ಯ ರಸ್ತೆಯ ಮುಖಾಂತರ ಸಮಾಧಿ ಮಠದವರೆಗೆ ಶ್ರೀ ಸ್ವಾಮಿ ಸಮರ್ಥರ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ. ಅಂದು ರಾತ್ರಿ 10ರಿಂದ ಮರಳಿ ದೇವಸ್ಥಾನ ತಲಪಲಿದ ಬಳಿಕಮಹಾಪ್ರಸಾದ ಕಾರ್ಯಕ್ರಮ ನಡೆಯಲಿದೆ.

ಮೇ 3ರಂದು ಅಪರಾಹ್ನ 3 ರಿಂದ ಸಂಜೆ 7ರವರೆಗೆ ದಹಿಹಂಡಿ ಕಾರ್ಯಕ್ರಮ ನಡೆಯಲಿದೆ. ಮೇ 4 ರಂದು ಮಧ್ಯಾಹ್ನ 12ರಿಂದ ಅಪ
ರಾಹ್ನ 3ರವರೆಗೆ ಮಂದಿರದ ಉಪಾಹಾರ ಗೃಹದಲ್ಲಿ ಸರ್ವ ಸ್ವಾಮಿ ಭಕ್ತರು, ಸೇವಕರು, ಭಜನೆಕಾರರು ಹಾಗೂ ದೇವಸ್ಥಾನದ ಸಿಬಂದಿಗಳಿಗೆ ಮಹಾಪ್ರಸಾದ ಭೋಜನ
ನಡೆಯಲಿದೆ. ಆದ್ದರಿಂದ ಸರ್ವಸ್ವಾಮಿ ಭಕ್ತರು ಸಮರ್ಥರ ದರ್ಶನ, ಪಲ್ಲಕ್ಕಿ ಮೆರವಣಿಗೆ ಹಾಗೂ ಮಹಾಪ್ರಸಾದ ಲಾಭ ಪಡೆದುಕೊಳ್ಳುವಂತೆ ದೇವ ಸ್ಥಾನ ಅಧ್ಯಕ್ಷ ಮಹೇಶ ಇಂಗಳೆ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.