ಮೇ 26: ಮುಂಬಯಿಯಲ್ಲಿ ಕೈವಲ್ಯ ಮಠಾಧೀಶರ ದೀಕ್ಷಾ ರಜತ ಮಹೋತ್ಸವ


Team Udayavani, May 22, 2019, 5:01 PM IST

10

ಮುಂಬಯಿ: ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ) ಸಮಾಜದ ಅನುಯಾಯಿಗಳುಳ್ಳ ಮಠಗಳ ಸಾಲಿನಲ್ಲಿ ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠಅತಿ ಆದಿ ಮಠವೂ ಹಾಗೂ ಪ್ರಾಚೀನ ವಾದದು. ಸುಮಾರು 2,700 ವರ್ಷಗಳ ಇತಿಹಾಸವುಳ್ಳ ಈ ಮಠವು ಗೋವಾ, ಪೊಂಡಾದ ಕವಳೆ ಎಂಬ ಸ್ಥಾನದಿಂದ ತಮ್ಮ ಆಡಳಿತವನ್ನು ನಡೆಸಿ ಭಾರತಾದ್ಯಂತ ಹಲವು ಶಾಖೆಗಳನ್ನು ಹೊಂದಿದೆ.

ಅತಿ ಪ್ರಾಚೀನ ಸ್ಮಾರ್ಥ ಪಂಥಕ್ಕೆ ಸೇರಿದ ಗೌಡಪಾದಾಚಾರ್ಯ ಕೈವಲ್ಯ ಮಠದ ಆರಾಧ್ಯ ದೇವತೆ ಶ್ರೀ ಭವಾನಿ ಶಂಕರ. ಕ್ರಿಸ್ತಪೂರ್ವ 230ರಲ್ಲಿಮೊಟ್ಟ ಮೊದಲನೆ ಗುರುವರ್ಯರಾದ ಶ್ರೀಮದ್‌ ಗೌಡಪಾದಾಚಾರ್ಯ ಗುರುವರ್ಯ ಅವರ ಶಿಷ್ಯ ಸ್ವಾಮೀಜಿ ಶ್ರೀ ಗೋವಿಂದ ಭಗವದ್‌ಪಾದಾ ಚಾರ್ಯರು ಹಿಂದೂ ಸಂಸ್ಕೃತಿಯ ಬುನಾದಿಯಾಗಿರುವ ಗಣಮಾನ್ಯ ಶ್ರೇಷ್ಠ ಗುರು ಶ್ರೀ ಆದಿಶಂಕರರಿಗೆ ದೀಕ್ಷೆಯನ್ನು ದಯಪಾಲಿಸಿ ಗೋಮಾಂತಕದಲ್ಲಿ (ಗೋವಾ) ಮಠವನ್ನು ಸ್ಥಾಪಿಸಿ ಭವಾನಿ ಶಂಕರ ದೇವರನ್ನು ಆರಾಧಿಸುತ್ತಾ ಧರ್ಮ ಪ್ರಚಾರಗೈದರು.

ಶ್ರೀ ಸಂಸ್ಥಾನದ ವಿದ್ಯಮಾನ ಗುರುವರ್ಯರಾದ ಪರಮಪೂಜ್ಯ ಶ್ರೀಮದ್‌ ಶಿವಾನಂದ ಸರಸ್ವತಿ ಸ್ವಾಮೀಜಿ ಅವರು ಸಂಸ್ಥಾನದ 77ನೇ ಯತಿವರ್ಯರಾಗಿ ಗುರು ಶ್ರೀಮದ್‌ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯವರಿಂದ ದೀಕ್ಷೆಯನ್ನು ಸ್ವೀಕರಿಸಿ 1994ನೇ ಇಸವಿಯಲ್ಲಿ ಮಠದ ಪಟ್ಟವನ್ನು ಅಲಂಕರಿಸಿದರು. ಶ್ರೀಗಳು ಅಂದಿನಿಂದ ಹಲವು ಮಠ ಮಂದಿರಗಳನ್ನು ಜೀರ್ಣೋದ್ಧಾರಗೊಳಿಸಲು ಸಕ್ರಿಯರಾದಷ್ಟೇ ಅಲ್ಲ ಭಾರತದಲ್ಲೆಡೆ ಧರ್ಮಪ್ರಚಾರಗೈಯಲು ಸಂಚರಿಸಿ ಶಿಷ್ಯ ವರ್ಗಕ್ಕೆ ಬೋಧಿಸುತ್ತಿದ್ದಾರೆ.

ಮುಂಬಯಿ ದಕ್ಷಿಣ ಭಾಗದಲ್ಲಿ ನೆಲೆಸಿರುವ ಬಾಣಗಂಗಾ ಪರಿಸರದ ಮಠದ ಮಹತ್ವದ ಶಾಖೆ ವಾಲ್ಕೇಶ್ವರದ ಶಾಂತಾದುರ್ಗ ದೇವಳ ಕವಳೇ ಮಠದ ವತಿಯಿಂದ ಮೇ 26ರಂದು ಮುಂಬಯಿಯ ದಾದರ್‌ಪೂರ್ವದ ಕಿಂಗ್ಸ್‌ ಜಾರ್ಜ್‌ ಸ್ಕೂಲಿನ ಬಿ.ಎನ್‌. ವೈದ್ಯ ಸಭಾಗೃಹದಲ್ಲಿಸಂಜೆ 5 ಗಂಟೆಯಿಂದ ಅತಿ
ವಿಜೃಂಭಣೆಯಿಂದ ಸ್ವಾಮೀಜಿ ಅವರ ದೀಕ್ಷಾ ಸಮಾರಂಭದ ರಜತ ಮಹೋತ್ಸವವನ್ನು ಆಚರಿಸಲಿದೆ. ಅಂದು ಸಂಜೆ ಪರಮಪೂಜ್ಯ ಗುರುವರ್ಯರನ್ನು ಭಕ್ತ ಸಮಾಜ ಬಾಂಧವರು ರಾಜಾ ಶಿವಾಜಿ ವಿದ್ಯಾಲಯ ದಾದರ್‌ಗೆಸ್ವಾಗತಿಸಲಿರುವರು. ಈ ಸಂದರ್ಭದಲ್ಲಿ ಭಕ್ತಿ ಸಂಗೀತ ರಸಮಂಜರಿಯನ್ನು ಆಯೋಜಿಸ
ಲಾಗಿದೆ. ಬಳಿಕ ಸ್ವಾಮೀಜಿಯವರು ಸಮಾಜಬಾಂಧವ ರನ್ನು ಉದ್ದೇಶಿಸಿ ಆಶೀರ್ವಚನ ನೀಡಲಿರುವರು.
ಶಾಂತಾದುರ್ಗ ದೇವಿಯ 54ನೇ ವರ್ಧಾಪನಾ ಮಹೋತ್ಸವವನ್ನು ಮೇ 26ರಿಂದ ಮೇ 29ರವರೆಗೆ ಸಂಭ್ರಮದಿಂದ ಆಚರಿಸಲಾಗುವುದು. ಮೇ 29ರಂದು ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿÉ ದೇವಿಯ ಪಲ್ಲಕ್ಕಿ ಸೇವೆ ನಡೆಯಲಿದೆ. ಮೇ 26ರಂದು ದೀಕ್ಷಾ ಸಮಾರಂಭ ದಲ್ಲಿ ಭಾಗವಹಿಸಲಿಚ್ಛಿಸುವವರು ದೂರವಾಣಿ ಸಂಖ್ಯೆ 23625566 ಅನ್ನು ಸಂಪರ್ಕಿಸಿ ದೇಣಿಗೆ ಪ್ರವೇಶಪತ್ರ ಪಡೆಯಬಹುದೆಂದು ಮಠದ ಸಮಿತಿ ಸದಸ್ಯ, ವಕ್ತಾರ ಕಮಲಾಕ್ಷ ಸರಾಫ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಸ್ವಾಮೀಜಿಯವರು ಮೇ 22ರಂದು ಸಂಜೆ 6ಕ್ಕೆ ವಾಲ್ಕೇಶ್ವರದ ಸ್ವಮಠಕ್ಕೆ ಆಗಮಿಸಲಿದ್ದಾರೆ.

ಟಾಪ್ ನ್ಯೂಸ್

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.