3 ತಿಂಗಳ ಬಡ್ಡಿ ರಹಿತ ಇಎಂಐ ಘೋಷಿಸಿದ ಇಂಧನ ಸಚಿವ


Team Udayavani, Jul 10, 2020, 6:02 PM IST

Mumbai-tdy-2

ಮುಂಬಯಿ, ಜು. 9: ಜೂನ್‌ನಲ್ಲಿ ಸ್ವೀಕರಿಸಿದ ವಿದ್ಯುತ್‌ ಬಿಲ್‌ ಪಾವತಿಸಲು 2 ಕೋಟಿ ಬಳಕೆದಾರರಿಗೆ ಸಹಕಾರಿಯಾಗುವಂತೆ ರಾಜ್ಯ ಇಂಧನ ಸಚಿವ ನಿತಿನ್‌ ರಾವುತ್‌ ಅವರು 3 ತಿಂಗಳ ಕಾಲ ಬಡ್ಡಿ ಇಲ್ಲದ ಇಎಂಐ ಅನ್ನು ಘೋಷಿಸಿದ್ದಾರೆ.

ಸಾವಿರಾರು ಗ್ರಾಹಕರು ಹೆಚ್ಚಿನ ಬಿಲ್‌ ಪಡೆದಿದ್ದಾರೆಂದು ಹೇಳಿಕೆ ಬಂದ ಕೆಲವು ದಿನಗಳ ಹಿಂದೆ ಸಚಿವರು ತ್ವರಿತ ಪಾವತಿ ಗಾಗಿ ಶೇ. 2ರಷ್ಟು ರಿಯಾಯಿತಿ ರೂಪದಲ್ಲಿ ಪರಿಹಾ ರವನ್ನು ನೀಡಿದರು. ಗ್ರಾಹಕರ ಗುಂಪುಗಳು ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಯೋಜಿ ಸುತ್ತಿರುವ ಬೆನ್ನಲ್ಲೇ ಶೂನ್ಯ-ಬಡ್ಡಿ ದರದಲ್ಲಿ ಇಎಂಐ ಘೋಷಿಸಿ ಗ್ರಾಹಕರಿಗೆ ಪರಿಹಾರ ನೀಡಿದ್ದಾರೆ. ಎಂಎಸ್‌ಇಡಿಸಿಎಲ್‌ ಜನಸಂಪರ್ಕ ಅಧಿಕಾರಿ ಮಮತಾ ಪಾಂಡೆ ಅವರು ಮಾತನಾಡಿ, ಭಾಂಡೂಪ್‌, ಮುಲುಂಡ್‌, ಥಾಣೆ, ನವಿಮುಂಬಯಿ, ಕಾಮೋಟೆ ಮತ್ತು ರಾಯ್‌ಗಢದಲ್ಲಿ 10.5 ಲಕ್ಷ ಗ್ರಾಹಕರು ಈಗಾಗಲೇ ಜೂನ್‌ನಲ್ಲಿ ಸ್ವೀಕರಿಸಿದ ಬಿಲ್‌ಗ‌ಳ ಬಗ್ಗೆ ದೂರುಗಳನ್ನು ಸಲ್ಲಿಸಿದ್ದು, ಅವರ ಸಮಸ್ಯೆಗಳನ್ನು ಸಹಾಯ ಕೇಂದ್ರಗಳಲ್ಲಿ ಪರಿಹರಿಸಲಾಗಿದೆ ಎಂದರು.

ನಾವು ಜೂನ್‌ ತಿಂಗಳಿಗೆ 300 ಕೋಟಿ ರೂ. ವಿದ್ಯುತ್‌ ಬಿಲ್‌ಗ‌ಳನ್ನು ಸಂಗ್ರಹಿಸಿದ್ದೇವೆ, ಇದರಲ್ಲಿ ಅನುಕೂಲಕರ ಇಎಂಐ ಸೌಲಭ್ಯವಿದೆ ಎಂದು ಅವರು ಹೇಳಿದರು.

ಎಂಎಸ್‌ಇಡಿಸಿಎಲ್‌ ಮುಖ್ಯ ವಕ್ತಾರ ಅನಿಲ್‌ ಕಾಂಬ್ಳೆ ಅವರು ಮಾತನಾಡಿ, ಇಎಂಐಗಳಿಗೆ ಯಾವುದೇ ಬಡ್ಡಿ ವಿಧಿಸದಂತೆ ಸಚಿವ ರಾವುತ್‌ ಅವರು ಈಗಾಗಲೇ ನಿರ್ದೇಶನಗಳನ್ನು ನೀಡಿದ್ದರು. ಗ್ರಾಹಕರು ಲಾಭ ಪಡೆಯಲು ನಿಗದಿತ ಗಡುವಿನ ಮೊದಲು ನಿರ್ದಿಷ್ಟ ತಿಂಗಳ ಬಿಲ್‌ ಜತೆಗೆ ಇಎಂಐ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಇಲ್ಲದಿದ್ದರೆ ಅವರು ವಿಳಂಬವಾದ ಪಾವತಿಗೆ ದಂಡ ಪಾವತಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಟಾಟಾ ಪವರ್‌ ಇಎಂಐ ಮತ್ತು ಬಡ್ಡಿದರಗಳ ಕುರಿತು ಕೇಳಿದ ಪ್ರಶ್ನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಎಂಇಆರ್‌ಸಿ ಮಾರ್ಗಸೂಚಿಗಳಿಗೆ ಅನುಸಾರವಾಗಿ ಬಡ್ಡಿ ವಿಧಿಸಲಾಗುತ್ತಿದೆ ಎಂದು ಅದಾನಿ ಅಧಿಕಾರಿಗಳು ತಿಳಿಸಿದ್ದಾರೆ.

ಸುಂಕದ ಆದೇಶವು ಮೊದಲ ಮೂರು ತಿಂಗಳವರೆಗೆ ಇಎಂಐ ಪಾವತಿಗಳ ಮೇಲೆ ಗರಿಷ್ಠ ಶೇ. 12 ರಷ್ಟು ಬಡ್ಡಿಯನ್ನು ಅನುಮತಿಸುತ್ತದೆ. ಖಾಸಗಿ ವಿತರಣಾ ಕಂಪನಿಗಳನ್ನೂ ಸರಕಾರ ಬೆಂಬಲಿಸಬೇಕು ಮತ್ತು ಸಬ್ಸಿಡಿ ನೀಡಬೇಕಾಗಿದೆ ಎಂದು ಪೆಂಡ್ಸೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.